ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ತಂದೆ ತಾಯಿಯ ಕನಸು ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಬೇಕು, ಉತ್ತಮ ನಾಗರಿಕನಾಗಿರಬೇಕು ಎಂದು ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಹೀಗಾಗಿ ಮಕ್ಕಳು ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು, ಚೆನ್ನಾಗಿ ಓದಬೇಕು, ಜ್ಞಾನವೃದ್ಧಿ ಆಗಬೇಕು ಹಾಗೂ ಮಕ್ಕಳು ಏಕಾಗ್ರತೆಯನ್ನು ಹೊಂದಬೇಕು ಎಂದರೆ ಅವರ ಸ್ಟಡೀ ರೋಂಗಳಲ್ಲಿ ಕೆಲವು...
www.karnatakatv.net :ಗದಗ: ಮಕ್ಕಳು ಶಾಲೆಗೆ ಹೋಗಬೇಕು ಎಂದರೆ ಹಳ್ಳ ದಾಟಿಕೊಂಡೆ ಹೋಗಬೇಕು, ಓದುವ ಆಸೆಯನ್ನು ಇಟ್ಟುಕೊಂಡಿರುವ ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ ಎದುರಾಗಿದೆ.
ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ...
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...