Sunday, September 20, 2026

childrens food

ಕಳಪೆ ಗುಣಮಟ್ಟದ ಜಂಕ್ ಫುಡ್ ಮಾರುವವರಿಗೆ ಶಾಕ್

ಕರ್ನಾಟಕ ಟಿವಿ ಮಂಡ್ಯ : ಕಳಪೆ ಗುಣಮಟ್ಟದ ಜಂಕ್ ಫುಡ್, ಕುರ್ ಕುರೆ ಹಾಗೂ ಬೋಟಿ ಮಾರಾಟ ಅಂಗಡಿಗಳ ಮೇಲೆ ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್ ಪಟ್ಟಣಪೋಲಿಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಮತ್ತು ಆರೋಗ್ಯ ಸಿಬ್ಬಂಧಿಗಳ ದಾಳಿ...ಅಂಗಡಿಗಳಿಗೆ ಬೀಗ ಮುದ್ರೆ .. https://www.youtube.com/watch?v=Se7WL4PSgJc ಕೃಷ್ಣರಾಜಪೇಟೆ ಪಟ್ಟಣದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಜಂಕ್ ಫುಡ್ ಗಳು, ತಂಬಾಕು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img