Friday, May 22, 2026

Childrens happy

ಮದುವಣಗಿತ್ತಿಯಂತೆ ಶೃಂಗಾರಗೊಂಡ ಶಾಲೆಗಳು …!

www.karnatakatv.net :ರಾಯಚೂರು : ರಾಜ್ಯದಲ್ಲಿ ಹಲವು ತಿಂಗಳ ಬಳಿಕ ಶಾಲೆ ಆರಂಭಗೊಂಡಿದ್ದರಿಂದ ವಿದ್ಯಾದೇಗುಲ ನೋಡುತ್ತಿದ್ದಂತೆ ಮಕ್ಕಳು ಫುಲ್ ಖುಷ್ ಆಗಿದ್ದಾರೆ. ಹದಿನೆಂಟು ತಿಂಗಳ ಬಳಿಕ ವಿದ್ಯಾದೇಗುಲ  ಆರಂಭಗೊಂಡಿದ್ದು, ಶಾಲೆಗೆ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳುವ ಮೂಲಕ ಶಿಕ್ಷಕರು ಕೂಡ ಸಂಭ್ರಮದಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು ಮಕ್ಕಳನ್ನು ಸ್ವಾಗತ ಕೋರುವ ಬ್ಯಾನರ್ ಕಟ್ಟಿ ಶಾಲೆಗೆ...
- Advertisement -spot_img

Latest News

ಮೆಲೋನಿಗೆ ಮೆಲೋಡಿ ನೀಡಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್...
- Advertisement -spot_img