Friday, August 28, 2026

Childrens happy

ಮದುವಣಗಿತ್ತಿಯಂತೆ ಶೃಂಗಾರಗೊಂಡ ಶಾಲೆಗಳು …!

www.karnatakatv.net :ರಾಯಚೂರು : ರಾಜ್ಯದಲ್ಲಿ ಹಲವು ತಿಂಗಳ ಬಳಿಕ ಶಾಲೆ ಆರಂಭಗೊಂಡಿದ್ದರಿಂದ ವಿದ್ಯಾದೇಗುಲ ನೋಡುತ್ತಿದ್ದಂತೆ ಮಕ್ಕಳು ಫುಲ್ ಖುಷ್ ಆಗಿದ್ದಾರೆ. ಹದಿನೆಂಟು ತಿಂಗಳ ಬಳಿಕ ವಿದ್ಯಾದೇಗುಲ  ಆರಂಭಗೊಂಡಿದ್ದು, ಶಾಲೆಗೆ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳುವ ಮೂಲಕ ಶಿಕ್ಷಕರು ಕೂಡ ಸಂಭ್ರಮದಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು ಮಕ್ಕಳನ್ನು ಸ್ವಾಗತ ಕೋರುವ ಬ್ಯಾನರ್ ಕಟ್ಟಿ ಶಾಲೆಗೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img