Monday, April 27, 2026

Children's tragic end

ಅಪ್ಪ-ಮಕ್ಕಳ ದುರಂತ ಮನಕಲಕುವ ಸ್ಟೋರಿ : ದುರಂತ ಕಥೆ

ಸಾವು ಎನ್ನುವುದು ಯಾವಾಗ ಯಾರಿಗೆ ಹೇಗೆ ಬರುತ್ತದೆ ಗೊತ್ತಾಗುವುದಿಲ್ಲ. ಆರೋಗ್ಯವಾಗಿದ್ದವರು ಕೂಡ ಧಿಡೀರ್‌ ಸಾವನ್ನಪ್ಪುತ್ತಾರೆ. ಆಕಸ್ಮಿಕ ಅಪಘಾತಗಳಾಗಿ ಊಹೆನೂ ಮಾಡದ ರೀತಿಯಲ್ಲಿ ರಸ್ತೆಯಲ್ಲೇ ಹೆಣವಾಗುತ್ತಾರೆ. ಈ ರೀತಿಯಾಗಿ ದುರದೃಷ್ಟಾವತ್‌ ಎನ್ನುವಂತೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಫುಡ್ ಪಾಯಿಸನ್‌ನಿಂದಾಗಿ ತಂದೆ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. 38 ವರ್ಷದ ತಂದೆ ರಮೇಶ್ , 8...

ಆಟ ಆಡಲು ಹೋಗಿ ದಾರುಣ ಅಂತ್ಯ ಕಂಡ ಮಕ್ಕಳು : ಮುಗ್ದರ ಪಾಲಿಗೆ ಯಮನಾದ ಕಾರ್..!‌

ಹೈದರಾಬಾದ್‌ : ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಕಾರಿನೊಳಗೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ದುರಂತ ವಿಜಯನಗರಂನ ಕಂಟೋನ್ಮೆಂಟ್ ವ್ಯಾಪ್ತಿಯ ದ್ವಾರಪುಡಿ ಗ್ರಾಮದಲ್ಲಿ ನಡೆದಿದೆ. ಪೋಷಕರ ಹುಡುಕಾಟದ ಬಳಿಕ ಘಟನೆ ಬೆಳಕಿಗೆ.. ಇನ್ನೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಲ್ವರು ಮಕ್ಕಳು ಆಟವಾಡುತ್ತಿದ್ದಾಗ ನಿಲ್ಲಿಸಿದ್ದ ಕಾರಿನೊಳಗೆ ಹೋಗಿದ್ದು, ಕೂಡಲೇ ಕಾರಿನ ಬಾಗಿಲುಗಳು ಲಾಕ್‌...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img