Saturday, July 27, 2024

Childrens

ಮುರುಘಾ ಶ್ರೀಗಳ ಕೇಸ್; 2 ನೇ ಚಾರ್ಜ್ ಶೀಟ್ ನಲ್ಲಿ ಏನೇನಿದೆ..?

ಬೆಂಗಳೂರು(ಫೆ.14): ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ದಾಖಲಾದ ಎರಡನೇ ಚಾರ್ಜ್ ಶೀಟ್ ಅನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಎರಡನೇ ಸೆಷನ್ಸ್ ನ್ಯಾಯಾಲಯಕ್ಕೆ 761 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟು 73 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನಾಲ್ಕು ಮಂದಿ ವಿದ್ಯಾರ್ಥಿನಿಗಳಲ್ಲಿ ಇಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದ್ದಾರೆ. 14 ವರ್ಷದ ಸಂತ್ರಸ್ತ ಬಾಲಕಿ,...

ಬಡ ಕಲಾವಿದನ ಮಕ್ಕಳ ಸ್ಕೂಲ್ ಫೀಸ್ ಕಟ್ಟಿದ ಬಾದ್‌ಷಾ

ಬೆಂಗಳೂರಿನ ಚಾಮರಾಜಪೇಟೆ ರಾಮಮಂದಿರ ಸ್ಕೂಲ್‌ನ ಇಬ್ಬರು ವಿಧ್ಯಾರ್ಥಿಗಳಿಗೆ ಅಭಿನಯ ಚಕ್ರವರ್ತಿ ಸಹಾಯ ಮಾಡುತ್ತಿದ್ದಾರೆ. ಸುದೀಪ್ ಅವರು ತರುಣ್ ಮತ್ತು ಸುದೀಪ್ ಅನ್ನೋ ಇಬ್ಬರು ಮಕ್ಕಳ ಸ್ಕೂಲ್ ಫೀಸ್ ಕಟ್ಟಿದ್ದಾರೆ. ಮಕ್ಕಳು ಸ್ಕೂಲ್ ಫೀಜ್ ಕಟ್ಟಲು ಆಗದೆ ಶಾಲೆಗೆ ಹೋಗುತ್ತಿರಲಿಲ್ಲ. ಶಾಲೆಯ ಆಡಳಿತ ಮಂಡಳಿಯು ಸ್ಕೂಲ್ ಫೀಜ್ ಕಟ್ಟದ ಕಾರಣ ಅಡ್ಮೀಷನ್ ಮಾಡಿಕೊಂಡಿರಲಿಲ್ಲ. ತರುಣ್ ಮತ್ತು ಸುದೀಪ್ ಚಾಮರಾಜನಗರದಲ್ಲಿರುವ...

Mandya ಜಿಲ್ಲೆಯ 1,639 ಮಕ್ಕಳಿಗೆ ಸೋಂಕು..

ಮಂಡ್ಯ: ಕೊರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಟಾರ್ಗೆಟ್ ಮಾಡುತ್ತಿದ್ದು, ಒಂದೇ ಜಿಲ್ಲೆಯ 1,639 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಅದರಲ್ಲೂ ಪುಟ್ಟ ಮಕ್ಕಳು ಕೂಡ ಸೋಂಕಿಗೆ ಒಳಗಾಗುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮಕ್ಕಳು ನಲುಗುತ್ತಿದ್ದಾರೆ. 1-5 ವರ್ಷದ 46 ಮಕ್ಕಳು...

ದಿನೇ ದಿನೇ ಮಕ್ಕಳಿಗೆ ಕೊರೊನಾ ಸೋಂಕು ಹರಡುವ ಪ್ರಮಾಣ ಹೆಚ್ಚಳವಾಗುತ್ತಿದೆ.

ಬೆಂಗಳೂರು : ರಾಜ್ಯದಲ್ಲಿ ಜ.1ರಿಂದ ಈವರೆಗೆ 19 ವರ್ಷದೊಳಗಿನ 8126 ಮಕ್ಕಳಿಗೆ ಕರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಮೊದಲ ಮತ್ತು 2ನೇ ಅಲೆಯ ಅವಧಿಗಿಂತ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಳವಾಗಿದೆ. ಕೊರೊನಾ ಸೋಂಕು ಈವರೆಗೆ ಲಸಿಕೆ ಪಡೆಯದ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕೆಂದ್ರ ಸರ್ಕಾರದ ಆರೋಗ್ಯ ಸಚಿವಾಲಯ...

Vaccine for Children: ಇವತ್ತಿನಿಂದ 15 ರಿಂದ 18 ವಯಸ್ಸಿನ ಮಕ್ಕಳಿಗೆ ‘ಕೋವಾಕ್ಸಿನ್’ |

New delhi: ಸಂಭವನೀಯ ಮೂರನೇ COVID-19 ಅಲೆಯು ಹೆಚ್ಚುತ್ತಿರುವ ಭಯದ ನಡುವೆ, 15-18 ವರ್ಷ ವಯಸ್ಸಿನ ಮಕ್ಕಳಿಗೆ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್(vaccination drive) ಇವತ್ತಿನಿಂದ ಪ್ರಾರಂಭವಾಗಲಿದೆ. ಭಾನುವಾರ ಸಂಜೆಯವರೆಗೆ 15 ರಿಂದ 18 ವರ್ಷ ವಯಸ್ಸಿನ 6.3 ನೋಂದಣಿಗಳನ್ನು COWIN ಪ್ಲಾಟ್‌ಫಾರ್ಮ್‌ನಲ್ಲಿ ದಾಖಲಿಸಲಾಗಿದೆ. ಲಸಿಕೆಗಳ ಮಿಶ್ರಣವನ್ನು ತಪ್ಪಿಸಲು 15-18 ವರ್ಷ ವಯಸ್ಸಿನವರಿಗೆ ಪ್ರತ್ಯೇಕ ಲಸಿಕೆ ಕೇಂದ್ರಗಳು,...

ಮಕ್ಕಳಿಗೆ ಆನ್ ಲೈನ್ ಪಾಠ ಮಾಡಿ: ಎಚ್.ವಿಶ್ವನಾಥ್

ಮೈಸೂರು: ಕೋವಿಡ್ ರೂಪಾಂತರದ ತೀವ್ರತೆ ಬಗ್ಗೆ ತಜ್ಞರು ಹೇಳಿದ್ದಾರೆ. ಆದರೆ ಶಾಲಾ ಕಾಲೇಜುಗಳಲ್ಲಿ ದನ ತುಂಬಿದಂತೆ ತುಂಬಲಾಗುತ್ತಿದೆ. ಶಿಕ್ಷಣ ಸಚಿವರು ಏನು‌ ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚು ಕಡಿಮೆಯಾದರೆ ದೊಡ್ಡ ಅನಾಹುತವಾಗುತ್ತದೆ. ಇದು ಮಕ್ಕಳ ವಿಚಾರ, ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು. ಹೊಸ ವೈರಸ್ ವೇಗವಾಗಿ...

ಮಕ್ಕಳನ್ನು ಬಾಡಿಗೆ ಪಡೆದು ಬಿಕ್ಷಾಟನೆ..!   

ಬಳ್ಳಾರಿ: ಮಕ್ಕಳನ್ನು ಬಾಡಿಗೆ ಪಡೆದು ಭಿಕ್ಷಾಟನೆ ಮಾಡುತ್ತಿರುವಂತಹ ಕ್ರೌರ್ಯ ಬಳ್ಳಾರಿ ಜಿಲ್ಲೆಯ ಸಿರಿಗೇರಿ ಕ್ರಾಸ್ ಬಳಿ  ಬೆಳಕಿಗೆ ಬಂದಿದೆ. ಕರ್ನಾಟಕ ಪ್ರೋಹಿಬಿಷನ್ ಆಫ್ ಬೆಗ್ಗರಿ ಆಕ್ಟ್ 1975 ರಲ್ಲಿ ಜಾರಿಗೆ ತಂದಿದ್ದರು  ಭಿಕ್ಷಾಟನೆ ನಿಲ್ಲದಿರುವುದು ಅವಮಾನಕಾರಿಯಾದ ವಿಷಯ.ಮಕ್ಕಳನ್ನ ಪೋಷಕರಿಂದ 50 ರಿಂದ 100 ರೂಪಾಯಿ ಕೊಟ್ಟು  ಬಾಡಿಗೆ ಪಡೆದು ಅವರಿಗೆ ಮತ್ತು ಬರಿಸಿ ಭಿಕ್ಷೆ...

20 ತಿಂಗಳ ನಂತರ ಪೂರ್ಣ ಪ್ರಮಾಣದ ಶಾಲೆಗಳು ಓಪನ್ ..!

www.karnatakatv.net: ಗುಂಡ್ಲುಪೇಟೆ : ಮಹಾಮಾರಿ ಕೊರೊನಾದಿಂದ ರಾಜ್ಯಾದ್ಯಂತ ಮುಚ್ಚಲ್ಪಟ್ಟ ಶಾಲಾ-ಕಾಲೇಜುಗಳು 20 ತಿಂಗಳ ಬಳಿಕ ಇಂದು ಮತ್ತೆ ಓಪೆನ್ ಆಗಿವೆ. ಇಂದಿನಿoದ 1 ರಿಂದ 5 ನೇತರಗತಿಗಳು ಆರಂಭವಾಗಿದ್ದು, ಖುಷಿಯಿಂದ ಶಾಲೆಗಳತ್ತ ಮಕ್ಕಳು ಬರುತ್ತಿದ್ದಾರೆ. ಕೊರೊನಾದ ಮುಂಜಾಗ್ರತಾ ಕ್ರಮಗಳ ಜೊತೆ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳತ್ತ ಮುಖ ಮಾಡಿದ್ದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಹೂ ನೀಡುವ ಮೂಲಕ...

ಜಿಲ್ಲಾಧಿಕಾರಿ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ..!

www.karnatakatv.net : ರಾಯಚೂರು : ಶಾಲೆಗೆ ಶಿಕ್ಷಕರು ಬಂದಿಲ್ಲವೆoದು ಮಕ್ಕಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ನಗರ ವಾರ್ಡ್ ನಂ 33 ರ ಪೋತ್ಗಲ್ ನ ಅಮರವತಿ ಗ್ರಾಮದಲ್ಲಿ. ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಇಲ್ಲದೇ ಇರುವ ಕಾರಣ `ಬೇಕೆ ಬೇಕು ಟೀಚರ್ ಬೇಕು' ಎಂದು ಮಕ್ಕಳು ಪ್ರತಿಭಟನೆ ಮಾಡುತ್ತಿದ್ದಾರೆ. ಹೌದು ಕೊರೊನಾ ಸೋಂಕಿನಿoದ...

1-5ನೇ ತರಗತಿಗಳು ಶೀರ್ಘ ಆರಂಭ..!

www.karnatakatv.net: ಕೊರೊನಾ ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದ್ದರು ಕೂಡಾ ಅದರ ನಡುವೆ ಶಾಲಾ ಕಾಲೇಜುಗಳನ್ನ ಓಪೇನ್ ಮಾಡಲಾಗಿತ್ತು. ಅದೇ ರೀತಿ ದಸರಾ ನಂತರ 1 ರಿಂದ 5 ನೇ ತರಗತಿಗಳನ್ನು ಓಪೇನ್ ಮಾಡುವುದಾಗಿ ಸೂಚಿಸಿದ್ರು, ಅದು ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ. ಕೊರೊನಾ ನಡುವೆಯು 1ರಿಂದ 5 ನೇ ತರಗತಿ ಶಾಲೆಗಳನ್ನ ಪುನರಾರಂಭಿಸಲು ಸಿಎಂ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img