Sunday, September 13, 2026

Childrens

1-5ನೇ ತರಗತಿಗಳು ಶೀರ್ಘ ಆರಂಭ..!

www.karnatakatv.net: ಕೊರೊನಾ ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದ್ದರು ಕೂಡಾ ಅದರ ನಡುವೆ ಶಾಲಾ ಕಾಲೇಜುಗಳನ್ನ ಓಪೇನ್ ಮಾಡಲಾಗಿತ್ತು. ಅದೇ ರೀತಿ ದಸರಾ ನಂತರ 1 ರಿಂದ 5 ನೇ ತರಗತಿಗಳನ್ನು ಓಪೇನ್ ಮಾಡುವುದಾಗಿ ಸೂಚಿಸಿದ್ರು, ಅದು ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ. ಕೊರೊನಾ ನಡುವೆಯು 1ರಿಂದ 5 ನೇ ತರಗತಿ ಶಾಲೆಗಳನ್ನ ಪುನರಾರಂಭಿಸಲು ಸಿಎಂ...

18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ..!

www.karnatakatv.net : ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ, ಹಾಗೇ ಕೊರೊನಾ ವೈರಸ್ ತಡೆಯಲು ಎಲ್ಲರಿಗೂ ಉಚಿತ ಲಸಿಕೆಯನ್ನು ಕೊಡುತ್ತಿದ್ದು, ಆದರೆ 18 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಲಸಿಕೆ ಯಾವಾಗ ಸಿಗುತ್ತೊ ಅನ್ನೋ ಮಾತು ತುಂಬಾ ಕೇಳಿಬರುತ್ತಿದ್ದು ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಹೌದು.. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವ್ಯಾಕ್ಸಿನ್...

ಶಾಲೆಗಳ ಆರಂಭಕ್ಕೆ ತಿರ್ಮಾನ..!

www.karnatakatv.net :ಬೆಂಗಳೂರು : ದಸರಾ ರಜೆಯ ಬಳಿಕ ಶಾಲೆಗಳನ್ನು ಪ್ರಾರಂಭಿಸಲು ಸುಳಿವು ಕೊಟ್ಟಿದ್ದರು ಆದರೆ ಈಗ ಇದರ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು   ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img