Saturday, March 14, 2026

ChildWelfare

ಗೋಕರ್ಣ ಗುಹೆಯಲ್ಲಿ 7 ವರ್ಷ ಗುಟ್ಟಾಗಿದ್ದ ರಷ್ಯಾ ಮಹಿಳೆ!

ಗೋಕರ್ಣ ಗುಹೆಯಲ್ಲಿ 7 ವರ್ಷದಿಂದ ಗುಟ್ಟಾಗಿ ಪಾಂಡುರಂಗ ಮೂರ್ತಿಯನ್ನು ಆರಾಧಿಸುತ್ತಿದ್ದ ರಷ್ಯಾ ಮಹಿಳೆಯೊಬ್ಬರು ಪತ್ತೆಯಾಗಿದ್ದಾರೆ. ಇವರನ್ನ ಆಧುನಿಕ ಸಕ್ಕೂಬಾಯಿ ಎಂದು ಕರೆಯಲಾಗಿದೆ. ರಷ್ಯಾ ಮೂಲದ ಈಕೆ ತನ್ನ ಇಬ್ಬರು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದಾರೆ. ಕಳೆದ 7 ವರ್ಷದಿಂದ ಗೋಕರ್ಣದ ಗುಹೆಯೊಂದರಲ್ಲಿ ದೇವರ ಆರಾಧನೆ, ಧ್ಯಾನದಲ್ಲಿ ತೊಡಗಿಸಿಕೊಂಡು ಜೀವಿಸುತ್ತಿದ್ದ ಕಥೆ ಈಗ ಬಹಿರಂಗವಾಗಿದೆ. ಪಾಸ್‌ಪೋರ್ಟ್ ಇಲ್ಲದೇ, ವೀಸಾ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img