Sunday, December 7, 2025

CHIMMANAKATTI

3,000 ಮತ ಖರೀದಿ – ಸಿದ್ದು ವಿರುದ್ಧ ತನಿಖೆ?

ಸಿಎಂ ಸಿದ್ದರಾಮಯ್ಯಗೆ ಆಪ್ತರಿಂದಲೇ ಕಂಟಕ ಎದುರಾಗಿದೆ. ನಾಗೇಂದ್ರ, ರಾಜಣ್ಣ ಬಳಿಕ ಈಗ ಮಾಜಿ ದೋಸ್ತ್ ಸಿ.ಎಂ. ಇಬ್ರಾಹಿಂ ಅವರ ಸರದಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಆ ಚುನಾವಣೆಯಲ್ಲಿ ನಾವು ಸಿದ್ದು ಪರವಾಗಿ 3 ಸಾವಿರ ಮತಗಳನ್ನು ಖರೀದಿಸಿದ್ವಿ. ಹೀಗಂತ ಇತ್ತೀಚೆಗೆ ಸಿ.ಎಂ ಇಬ್ರಾಹಿಂ ಅವರು ಹೇಳಿಕೆ ನೀಡಿದ್ರು....
- Advertisement -spot_img

Latest News

ಪ್ರಪಂಚದ ಇಂದಿನ ಪ್ರಮುಖ ಸುದ್ದಿಗಳು – 06/12/2025

1) ಅಂತು ಇಂತೂ ಟ್ರಂಪ್‌ಗೆ ಶಾಂತಿ ಪ್ರಶಸ್ತಿ  ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ...
- Advertisement -spot_img