ಸಿಎಂ ಸಿದ್ದರಾಮಯ್ಯಗೆ ಆಪ್ತರಿಂದಲೇ ಕಂಟಕ ಎದುರಾಗಿದೆ. ನಾಗೇಂದ್ರ, ರಾಜಣ್ಣ ಬಳಿಕ ಈಗ ಮಾಜಿ ದೋಸ್ತ್ ಸಿ.ಎಂ. ಇಬ್ರಾಹಿಂ ಅವರ ಸರದಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಆ ಚುನಾವಣೆಯಲ್ಲಿ ನಾವು ಸಿದ್ದು ಪರವಾಗಿ 3 ಸಾವಿರ ಮತಗಳನ್ನು ಖರೀದಿಸಿದ್ವಿ. ಹೀಗಂತ ಇತ್ತೀಚೆಗೆ ಸಿ.ಎಂ ಇಬ್ರಾಹಿಂ ಅವರು ಹೇಳಿಕೆ ನೀಡಿದ್ರು....
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...