ಸಿಎಂ ಸಿದ್ದರಾಮಯ್ಯಗೆ ಆಪ್ತರಿಂದಲೇ ಕಂಟಕ ಎದುರಾಗಿದೆ. ನಾಗೇಂದ್ರ, ರಾಜಣ್ಣ ಬಳಿಕ ಈಗ ಮಾಜಿ ದೋಸ್ತ್ ಸಿ.ಎಂ. ಇಬ್ರಾಹಿಂ ಅವರ ಸರದಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಆ ಚುನಾವಣೆಯಲ್ಲಿ ನಾವು ಸಿದ್ದು ಪರವಾಗಿ 3 ಸಾವಿರ ಮತಗಳನ್ನು ಖರೀದಿಸಿದ್ವಿ. ಹೀಗಂತ ಇತ್ತೀಚೆಗೆ ಸಿ.ಎಂ ಇಬ್ರಾಹಿಂ ಅವರು ಹೇಳಿಕೆ ನೀಡಿದ್ರು....
1) ಅಂತು ಇಂತೂ ಟ್ರಂಪ್ಗೆ ಶಾಂತಿ ಪ್ರಶಸ್ತಿ
ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ...