ಸಿಎಂ ಸಿದ್ದರಾಮಯ್ಯಗೆ ಆಪ್ತರಿಂದಲೇ ಕಂಟಕ ಎದುರಾಗಿದೆ. ನಾಗೇಂದ್ರ, ರಾಜಣ್ಣ ಬಳಿಕ ಈಗ ಮಾಜಿ ದೋಸ್ತ್ ಸಿ.ಎಂ. ಇಬ್ರಾಹಿಂ ಅವರ ಸರದಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಆ ಚುನಾವಣೆಯಲ್ಲಿ ನಾವು ಸಿದ್ದು ಪರವಾಗಿ 3 ಸಾವಿರ ಮತಗಳನ್ನು ಖರೀದಿಸಿದ್ವಿ. ಹೀಗಂತ ಇತ್ತೀಚೆಗೆ ಸಿ.ಎಂ ಇಬ್ರಾಹಿಂ ಅವರು ಹೇಳಿಕೆ ನೀಡಿದ್ರು....
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...