International News: ನಿಮ್ಮ ದೇಶದಲ್ಲಿರುವ ಹಿಂದೂಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ, ಇಲ್ಲವಾದರೆ ನಾವು ಕಠಿಣ ನಿಲುವನ್ನು ತಾಳಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಥೈಲ್ಯಾಂಡ್ನಲ್ಲಿ ನಡೆಯುತ್ತಿರುವ ಬಿಮ್ಸ್ಟೆಕ್ ಶೃಂಸಭೆಯಲ್ಲಿ ಭಾಗಿಯಾದ ಬಳಿಕ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....