International News: ಭಾರತ ಹಾಗೂ ಚೀನಾ ದೇಶಗಳ ಸಂಬಂಧ ಇನ್ನಷ್ಟು ಗಟ್ಟಿಯಾಗಬೇಕೆಂದು ನಾವು ಬಯಸುತ್ತೇವೆ. ಹಿಂದಿನ ವೈಷಮ್ಯ ಮರೆತು ಎರಡೂ ದೇಶಗಳ ದ್ವಿಪಕ್ಷೀಯ ನಡುವಿನ ಬಾಂಧವ್ಯವನ್ನು ಮತ್ತಷ್ಟು ಸುಮಧುರ ರೂಪದಲ್ಲಿ ಬೆಳೆಸಬೇಕಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಪ್ರತಿಪಾದಿಸಿದ್ದಾರೆ.
https://youtu.be/sClJTRN2YtI
ಭಾರತ ಹಾಗೂ ಚೀನಾ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ...
International news: ಮಾಜಿ ಪ್ರಧಾನಿ ಶೇಖ್ ಹಸೀನಾಳನ್ನು ಓಡಿಸಿ ಸದ್ಯ ಬಾಂಗ್ಲಾ ದೇಶದ ನೂತನ ಪ್ರಧಾನಿಯಾಗಿರುವ ಯೂನಸ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ಭಾರತದ ವಿರುದ್ಧವಾಗಿ ಅವರು ಚೀನಾ ಅಧ್ಯಕ್ಷರ ಬಳಿ ಮಾತನಾಡಿದ್ದರು. ಭಾರತಕ್ಕೆ ಸೇರಿದ 7 ನದಿಗಳಿಗೆ ಯಾವುದೇ ಮಾರ್ಗವಿಲ್ಲ. ಹಾಗಾಗಿ ಭಾರತ...
International Political News: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇತೀಚಿಗೆ ಅಮೆರಿಕದ ಪಾಡ್ಕಾಸ್ಟರ್ ಲೆಕ್ ಫ್ರಿಡ್ಮನ್ ಅವರೊಂದಿಗೆ ನಡೆಸಿದ್ದ ಪಾಡ್ಕಾಸ್ಟ್ನಲ್ಲಿ ಚೀನಾ ಹಾಗೂ ಭಾರತದ ನಡುವಿನ ಸಂಬಂಧದ ಕುರಿತು ಮಾತನಾಡಿದ್ದರು. ಅಲ್ಲದೆ ಈ ವೇಳೆ ಅವರು, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಭಾರತ ಹಾಗೂ ಚೀನಾ...
ಕೋವಿಡ್ ಬಿಕ್ಕಟ್ಟು ಕಳೆದು 5 ವರ್ಷದ ಬಳಿಕ ಚೀನಾದಲ್ಲಿ ಮತ್ತೆ ಹ್ಯೂಮನ್ ಮೆಟಾ ನ್ಯೂಮೋ ವೈರಸ್ ಕಾಣಿಸಿಕೊಂಡಿದೆ. ಸದ್ಯ ಈ ಎಚ್ ಎಂ ಪಿ ವಿ ವೈರಸ್ ಬಗ್ಗೆ ಭಾರತದಲ್ಲೂ ಆತಂಕ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಿಗಾ ವಹಿಸಲಾಗಿದ್ದು, ಉಸಿರಾಟ ಸಂಬಂಧಿತ ಎಲ್ಲಾ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಲಾಗ್ತಿದೆ ಅಂತ ಕೇಂದ್ರ ಗೃಹ ಆರೋಗ್ಯ ಸಚಿವಾಲಯ...
ಇಡೀ ವಿಶ್ವವನ್ನೇ ಸ್ತಬ್ದಗೊಳಿಸಿದ್ದ ಕೊರೋನಾ ವೈರಸ್ ಹಾವಳಿ ಕಾಣಿಸಿಕೊಂಡ ಸರಿಯಾಗಿ 5 ವರ್ಷಗಳಯ್ತು . ಇದೀಗ 5 ವರ್ಷದ ನಂತರ ಚೀನಾದಲ್ಲಿ ಮತ್ತೆ ಹಲವು ವೈರಸ್ಗಳು ವ್ಯಾಪಕವಾಗಿ ಹಬ್ಬಿವೆ ಅನ್ನೋ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಚೀನಾದಲ್ಲಿ ಇನ್ಪ್ಯೂಯೆನ್ನಾ ಎ, ಎಚ್ಎಂಪಿವಿ, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಕೋವಿಡ್ 19 ವೈರಸ್ ವ್ಯಾಪಕವಾಗಿ...
ಭಾರತದಲ್ಲಿ ಸಾವಿರಾರು ನದಿಗಳು ಹರೀತಿವೆ.. ಆದ್ರೆ ಅದ್ರಲ್ಲಿ ಮುಖ್ಯವಾಗಿ ಗಂಗಾ, ಯಮುನಾ, ಗೋದಾವರಿ, ನರ್ಮದಾ, ಸಿಂಧೂ, ಕಾವೇರಿ ಬ್ರಹ್ಮಪುತ್ರಾ.. ಭಾರತದಲ್ಲಿ ಗಂಗಾ ನದಿ 2525 ಕಿಲೊಮೀಟರ್ ದೂರ ಹರಿದರೆ, ಬ್ರಹ್ಮಪುತ್ರ ನದಿ ಭಾರತದಲ್ಲಿ 916 ಕಿಲೋಮೀಟರ್ ದೂರ ಹರಿಯುತ್ತೆ.. ಈ ಬ್ರಹ್ಮಪುತ್ರ ನದಿ ಹುಟ್ಟೋದು ಟಿಬೆಟ್ನ ಮಾನಸ ಸರೋವರದಲ್ಲಿ.. ಚೀನಾದಲ್ಲಿ ಇದೇ ಬ್ರಹ್ಮಪುತ್ರ ನದಿಯನ್ನ...
ಮಹತ್ವದ ಬೆಳವಣಿಗೆಯೊಂದರಲ್ಲಿ, ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಅಂತ ಭಾರತಕ್ಕೆ ಶ್ರೀಲಂಕಾ ಭರವಸೆ ನೀಡಿದೆ. ಈ ಮೂಲಕ ಲಂಕಾದ ಹಂಬನ್ತೋಟ ಬಂದರು ಬಳಸಿಕೊಂಡು ತನ್ನ ಸಮರ ನೌಕೆಗಳ ಮೂಲಕ ಭಾರತದ ಮೇಲೆ ಬೇಹುಗಾರಿಕೆಗೆ ಉದ್ದೇಶಿಸಿದ್ದ ಚೀನಾ ಯತ್ನಕ್ಕೆ ತೆರೆ ಬಿದ್ದಿದೆ.
ಸೋಮವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ...
International News: ಚೀನಾದ ಬೀಜಿಂಗ್ನಲ್ಲಿ ಓರ್ವ ತಂದೆ ತನ್ನ ಇಬ್ಬರು ಮಕ್ಕಳ ಶಾಲೆಯ ಫೀಸ್, ಮನೆ ನಿರ್ವಹಣೆಗೆ ಹಣ ಹೊಂದಿಸಲು 18 ಗಂಟೆಗಳ ಕಾಲ ಸತತವಾಗಿ ಕೆಲಸ ಮಾಡಿ, ಕೊನೆಗೆ ಬೈಕ್ ಮೇಲೆ ನಿದ್ದೆ ಮಾಡಿದ್ದು. ಅಲ್ಲೇ ಸಾವನ್ನಪ್ಪಿದ್ದಾರೆ.
https://youtu.be/6xKLac0LpXo
ಈತ 55 ವರ್ಷದ ಡಿಲೆವರಿ ಏಜೆಂಟ್ ಆಗಿದ್ದು, ಮಮಗನ ಶಾಲೆಯ ಫೀಸ್ ಹೊಂದಿಸಲು ಸತತ 18...
ಢಾಕಾ: ಶತ್ರು ದೇಶ ಪಾಕಿಸ್ತಾನದ ಜೊತೆ ಸೇರಿಕೊಂಡು ಭಾರತದ ವಿರುದ್ಧ ಸದಾ ಕಾಲ್ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಚೀನಾ ಇದೀಗ ಹೊಸ ಕುತಂತ್ರ ಮಾಡುತ್ತಿದೆ. ನಮ್ಮ ನೆರೆಯ ದೇಶ ಬಾಂಗ್ಲಾದಲ್ಲಿ ತನ್ನ ಪ್ರಭಾವವನ್ನ ಹೆಚ್ಚಿಸಿಕೊಳ್ಳೋಕೆ ಚೀನಾ ಪ್ರಯತ್ನಿಸುತ್ತಿದೆ. ಬಾಂಗ್ಲಾ ದೇಶದ ಮಧ್ಯಂತರ ಸರ್ಕಾರ ಮತ್ತು ಅಲ್ಲಿನ ಪ್ರಭಾವಿ ಇಸ್ಲಾಮಿಕ್ ಪಕ್ಷಗಳೊಂದಿಗೆ ಸ್ನೇಹ ವೃದ್ಧಿಸಿಕೊಳ್ಳಲು ಚೀನಾ ಮುಂದಾಗಿದೆ....
ಜೀವನದಲ್ಲಿ ಒಂದು ಮನೆ ಕಟ್ಟಿಸಬೇಕು.. ಸೈಟ್ ಖರೀದಿ ಮಾಡ್ಬೇಕು.. ಒಂದಿಷ್ಟು ಹಣ ಸಂಪಾದನೆ ಮಾಡ್ಬೇಕು ಅನ್ನೋದು ಪ್ರತಿಯೊಬ್ಬರ ಆಸೆಯಾಗಿರುತ್ತದೆ. ಇದೇ ಕಾರಣಕ್ಕೆ ಹಗಲು-ಇರುಳು ಎನ್ನದೆ ಕೋಟ್ಯಂತರ ಜನರು ಬೆವರು ಸುರಿಸಿ ದುಡಿಯುತ್ತಿದ್ದಾರೆ. ಇದರ ನಡುವೆಯೇ ಕೆಲವರು ಆಸ್ತಿ ಮಾಡೋದಕ್ಕೆ ಹಲವು ರೀತಿಯಲ್ಲಿ ಅಡ್ಡ ದಾರಿಗಳನ್ನು ಹಿಡಿದಿರುತ್ತಾರೆ.. ಹಾಗೆಯೇ, ಇಲ್ಲೋಬ್ಬ ಯುವತಿ ಮನೆ ಖರೀದಿ ಮಾಡೋದಕ್ಕೆ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...