Tuesday, September 16, 2025

China

ಟ್ರಂಪ್ ಸುಂಕ V/S ಮೋದಿ ರಾಜತಾಂತ್ರಿಕತೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಸುಂಕಗಳನ್ನು ಹೆಚ್ಚಿಸುವ ಮೂಲಕ ಜಾಗತಿಕ ವ್ಯಾಪಾರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಸಂದರ್ಭದಲ್ಲಿ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಚೀನಾ ಭೇಟಿಯನ್ನು ಕೈಗೊಂಡಿದ್ದಾರೆ. ಈ ಭೇಟಿಯನ್ನು ಇಡೀ ಜಗತ್ತು ಕಣ್ಣರಳಿಸಿ ನೋಡುವಂತಾಗಿದೆ. ಜಪಾನ್‌ ಪ್ರವಾಸವನ್ನು ಮುಗಿಸಿ ಪ್ರಧಾನಿ ಮೋದಿ ನೇರವಾಗಿ ಚೀನಾಕ್ಕೆ ತಲುಪಿದ್ದಾರೆ. ಅಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು...

ಮಹಿಳೆ ಇಲ್ಲದೆ ಮಗು ಜನನ : ಈ ರೋಬೋಟ್ ರೇಟ್ ಎಷ್ಟು?

ಈಗ ನಾವೆಲ್ಲಾ ತಂತ್ರಜ್ಞಾನದ ಯುಗದಲ್ಲಿದ್ದೇವೆ. ಹೀಗಾಗಿ ಪ್ರತಿಯೊಂದು ಕೆಲಸದಲ್ಲೂ ಯಂತ್ರಗಳು ಹಾಗೂ ರೋಬೋಟ್‌ಗಳದ್ದೇ ಕಾರುಬಾರು. ರೆಸ್ಟೋರೆಂಟ್‌ಗಳಲ್ಲಿ ಕೆಲಸಗಳಿಗೆ ರೋಬೋಟ್ ಗಳನ್ನು ಬಳಸುವುದೇ ಹೆಚ್ಚು. ಆದರೆ ಮಗುವಿಗೆ ಜನ್ಮ ನೀಡುವ ಕೆಲಸವನ್ನು ಕೂಡ ಈ ರೋಬೋಟ್‌ಗಳೇ ಮಾಡಿದರೆ ಹೇಗಿರುತ್ತೆ, ಇದನ್ನು ಊಹಿಸಲು ಅಸಾಧ್ಯ. ಆದರೆ ಈಗ ಹೇಳೋ ವಿಷ್ಯವನ್ನು ನೀವು ನಂಬಲೇಬೇಕು. ಒಂದು ಮಗುವಿಗೆ ಜನ್ಮ ನೀಡಬೇಕಾದರೆ...

ಅಮೆರಿಕಾಕ್ಕೆ ಸೆಡ್ಡು – ಭಾರತದ ಪರ ನಿಂತ ಚೀನಾ!

ಭಾರತದ ಸರಕುಗಳ ಆಮದಿನ ಮೇಲೆ, ಶೇಕಡ 50ರಷ್ಟು ಸುಂಕ ವಿಧಿಸಿರುವ ಅಮೆರಿಕಾ ಕ್ರಮವನ್ನು, ಚೀನಾ ಖಂಡಿಸಿದೆ. ಈ ಮೂಲಕ ಭಾರತಕ್ಕೆ ಬೆಂಬಲ ಘೋಷಿಸಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡೆಯನ್ನು, ಚೀನಾ ರಾಯಭಾರಿ ಕ್ಸು ಫೀಹಾಂಗ್‌ ಟೀಕಿಸಿದ್ದಾರೆ. ಬೆದರಿಸುವವನಿಗೆ ಒಂದು ಇಂಚು ಕೊಟ್ಟರೆ, ಅವನು ಒಂದು ಮೈಲಿ ಆಕ್ರಮಿಸುತ್ತಾನೆ. ಹೀಗಂತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ....

ಅಮೆರಿಕಾ ಗೊಡ್ಡು ಬೆದರಿಕೆ ಕೇರ್ ಮಾಡುತ್ತಾ ಭಾರತ?

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ ಹಾಗೂ ಸಂಸದ ಲಿಂಡ್ಸೆ ಗ್ರಾಹಮ್‌ ಅವರು ಭಾರತ, ಚೀನಾ, ಬ್ರೆಜಿಲ್‌ ದೇಶಗಳನ್ನು ಬೆದರಿಸುವ ತಂತ್ರ ಅನುಸರಿಸಿದ್ದಾರೆ. ರಷ್ಯಾ ಜತೆ ನೀವೇನಾದ್ರೂ ವ್ಯಾಪಾರ ಮುಂದುವರೆಸಿದರೆ ನಿಮ್ಮ ಆರ್ಥಿಕತೆಯನ್ನೇ ಹೊಸಕಿ ಹಾಕುತ್ತೇವೆ ಎಂದು ಫಾಕ್ಸ್‌ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಲಿಂಡ್ಸೆ ಗ್ರಾಹಮ್‌ ಎಚ್ಚರಿಕೆ ನೀಡಿದ್ದಾರೆ. ರಷ್ಯಾದಿಂದ ಕಚ್ಚಾ ತೈಲ...

 ಭಯೋತ್ಪಾದನೆ ಬಿಟ್ಟು ಬದುಕಿ : ಪಾಕ್‌ , ಚೀನಾಗೆ ಭಾರತದ ಖಡಕ್‌ ಎಚ್ಚರಿಕೆ..

ನವದೆಹಲಿ : ಆಪರೇಷನ್‌ ಸಿಂಧೂರದ ಬಳಿಕ ಕುತಂತ್ರಿ ಚೀನಾ ಹಾಗೂ ರಣಹೇಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಬಿಟ್ಟು ಬದುಕುವಂತೆ ಭಾರತ ಎಚ್ಚರಿಕೆ ನೀಡಿದೆ. ಇನ್ನೂ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಹೇಳಿದ್ದಾರೆ. ಇನ್ನೂ ಈ ಕುರಿತು ಮಾತನಾಡಿರುವ ಅವರು, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಮತ್ತು ಭಯೋತ್ಪಾದನಾ...

ಟರ್ಕಿಯರಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

International News: ಪಹಲ್ಗಾಮ್ ದಾಳಿ ನಡೆದ ಬಳಿಕ, ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ನಲ್ಲಿ ಇರುವ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಪಾಕಿಸ್ತಾನಕ್ಕೆ ಚೀನಾ ಮತ್ತು ಟರ್ಕಿ ದೇಶ ಬೆಂಬಲಿಸಿತ್ತು. ಈ ಕಾರಣಕ್ಕೆ ಭಾರತೀಯರೂ ಚೀನಾನು ಬೇಡಾ ಟರ್ಕಿನೂ ಬೇಡಾ ಅಂತಾ ಅಭಿಯಾನ ಶುರು...

International News: ಚೀನಾಗೆ ಮೋದಿ ಸ್ನೇಹ ಬೇಕಂತೆ : ಜಿನ್‌ ಪಿಂಗ್‌ ಸಂದೇಶದಲ್ಲಿ ಏನಿದೆ..?

International News: ಭಾರತ ಹಾಗೂ ಚೀನಾ ದೇಶಗಳ ಸಂಬಂಧ ಇನ್ನಷ್ಟು ಗಟ್ಟಿಯಾಗಬೇಕೆಂದು ನಾವು ಬಯಸುತ್ತೇವೆ. ಹಿಂದಿನ ವೈಷಮ್ಯ ಮರೆತು ಎರಡೂ ದೇಶಗಳ ದ್ವಿಪಕ್ಷೀಯ ನಡುವಿನ ಬಾಂಧವ್ಯವನ್ನು ಮತ್ತಷ್ಟು ಸುಮಧುರ ರೂಪದಲ್ಲಿ ಬೆಳೆಸಬೇಕಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪ್ರತಿಪಾದಿಸಿದ್ದಾರೆ. https://youtu.be/sClJTRN2YtI ಭಾರತ ಹಾಗೂ ಚೀನಾ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ...

ಬಾಂಗ್ಲಾವನ್ನೇ ಒಡೆದು ದಾರಿ ಮಾಡ್ಕೋತೀವಿ: ಯೂನಸ್ ಹೇಳಿಕೆಗೆ ಭಾರತದ ತಿರುಗೇಟು

International news: ಮಾಜಿ ಪ್ರಧಾನಿ ಶೇಖ್ ಹಸೀನಾಳನ್ನು ಓಡಿಸಿ ಸದ್ಯ ಬಾಂಗ್ಲಾ ದೇಶದ ನೂತನ ಪ್ರಧಾನಿಯಾಗಿರುವ ಯೂನಸ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ಭಾರತದ ವಿರುದ್ಧವಾಗಿ ಅವರು ಚೀನಾ ಅಧ್ಯಕ್ಷರ ಬಳಿ ಮಾತನಾಡಿದ್ದರು. ಭಾರತಕ್ಕೆ ಸೇರಿದ 7 ನದಿಗಳಿಗೆ ಯಾವುದೇ ಮಾರ್ಗವಿಲ್ಲ. ಹಾಗಾಗಿ ಭಾರತ...

ನಾವಿಬ್ಬರೂ ಸೇರಿ ಲಾಭದಾಯಕ ಸಹಕಾರವನ್ನು ಹೊಂದೋಣ, ಬೇರೆ ಆಯ್ಕೆಗಳಿಲ್ಲ : ಭಾರತಕ್ಕೆ ಚೀನಾ ಮನವಿ

International Political News: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇತೀಚಿಗೆ ಅಮೆರಿಕದ ಪಾಡ್‌ಕಾಸ್ಟರ್‌ ಲೆಕ್‌ ಫ್ರಿಡ್ಮನ್‌ ಅವರೊಂದಿಗೆ ನಡೆಸಿದ್ದ ಪಾಡ್‌ಕಾಸ್ಟ್‌ನಲ್ಲಿ ಚೀನಾ ಹಾಗೂ ಭಾರತದ ನಡುವಿನ ಸಂಬಂಧದ ಕುರಿತು ಮಾತನಾಡಿದ್ದರು. ಅಲ್ಲದೆ ಈ ವೇಳೆ ಅವರು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಭಾರತ ಹಾಗೂ ಚೀನಾ...

CHINA VIRUS : ಚೀನಾ ವೈರಸ್ ಜಗತ್ತಿಗೆ ಆತಂಕ ಕೋವಿಡ್ ಮೀರಿಸುವ ಕಾಯಿಲೆ..?

ಕೋವಿಡ್ ಬಿಕ್ಕಟ್ಟು ಕಳೆದು 5 ವರ್ಷದ ಬಳಿಕ ಚೀನಾದಲ್ಲಿ ಮತ್ತೆ ಹ್ಯೂಮನ್ ಮೆಟಾ ನ್ಯೂಮೋ ವೈರಸ್ ಕಾಣಿಸಿಕೊಂಡಿದೆ. ಸದ್ಯ ಈ ಎಚ್ ಎಂ ಪಿ ವಿ ವೈರಸ್ ಬಗ್ಗೆ ಭಾರತದಲ್ಲೂ ಆತಂಕ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಿಗಾ ವಹಿಸಲಾಗಿದ್ದು, ಉಸಿರಾಟ ಸಂಬಂಧಿತ ಎಲ್ಲಾ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಲಾಗ್ತಿದೆ ಅಂತ ಕೇಂದ್ರ ಗೃಹ ಆರೋಗ್ಯ ಸಚಿವಾಲಯ...
- Advertisement -spot_img

Latest News

ಕೃಷಿ ಮೇಳದಲ್ಲಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಭರ್ಜರಿ ಪ್ರದರ್ಶನ!

ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ...
- Advertisement -spot_img