Wednesday, July 22, 2026

China Based Factory

ಚೀನಾ ಮೂಲದ ಕಾರ್ಖಾನೆಯಿಂದ ರೋಗಭೀತಿ…!

www.karnatakatv.net :ಗುಂಡ್ಲುಪೇಟೆ: ಸಾಂಕ್ರಾಮಿಕ ರೋಗ ಹರಡೋ ಭೀತಿಯಿಂದಾಗಿ ಚೆಂಡು ಹೂವಿನ ಸಂಸ್ಕರಣಾ ಘಟಕವನ್ನು ಬಂದ್ ಮಾಡುವಂತೆ ರೈತರು ಪ್ರತಿಭಟನೆ ನಡೆಸಿದ್ರು. ಗುಂಡ್ಲುಪೇಟೆ ತಾಲೂಕಿನ ಕಗ್ಗಳ ಹುಂಡಿ ಗ್ರಾಮದಲ್ಲಿ ಚೀನಾ ಮೂಲದ ಚೆಂಡು ಹೂ ಸಂಸ್ಕರಣಾ ಘಟಕ ಸ್ಥಾಪನೆಯಾಗಿದೆ. ಆದ್ರೆ ಈ ಘಟಕ ಹೊರ ಬಿಡೋ ರಾಸಾಯನಿಕ ತ್ಯಾಜ್ಯದಿಂದಾಗಿ ಗ್ರಾಮಸ್ಥರು ಆಕ್ರೋಶ ಗೊಂಡಿದ್ದಾರೆ. ಈ ತ್ಯಾಜ್ಯದ ದುರ್ವಾಸನೆಯಿಂದಾಗಿ...
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img