Saturday, July 27, 2024

china fake

ಚೀನಾದ 2 ಸುಳ್ಳುಗಳು ಜಗತ್ತನ್ನ ಸ್ಮಶಾನ ಮಾಡಿ ಬಿಡ್ತು.!

ಕರ್ನಾಟಕ ಟಿವಿ : ಕೊರೊನಾ ಅಲಿಯಾಸ್ ಕೊವಿಡ್ 19, ಇಡೀ ಜಗತ್ತನ್ನ ಸ್ಮಶಾನ ಮಾಡ್ತಿದೆ. ಕೊರೊನಾ ಗುಣವಾಗುವಂತಹದ್ದೆ, ಆದ್ರೆ, ಕೊರೊನಾ ಬಂದವರು ಆತಂಕದಲ್ಲಿ ನಾವು ಯಾವಾಗ ಸಾಯ್ತಿವೋ ಅಂತ ಭಯದಲ್ಲೇ ಉಸಿರು ನಿಲ್ಲಿಸ್ತಿದ್ದಾರೆ.. ಮತ್ತೆ ಕೆಲವು ಕೊರೊನಾ ಸೋಂಕಿತರು ಇದ್ಯಾವ ಸೀಮೆ ಕಾಯಿಲೆ ಅಂತ ಧೈರ್ಯವಾಗಿ ಚಿಕಿತ್ಸೆಗೆ ಸ್ಪಂದಿಸಿ ಸಾವು ಗೆದ್ದು ಮನೆಗೆ ವಾಪಸ್ಸಾಗ್ತಿದ್ದಾರೆ.....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img