ಕರ್ನಾಟಕ ಟಿವಿ : ಕೊರೊನಾ ಅಲಿಯಾಸ್ ಕೊವಿಡ್ 19, ಇಡೀ ಜಗತ್ತನ್ನ ಸ್ಮಶಾನ ಮಾಡ್ತಿದೆ. ಕೊರೊನಾ ಗುಣವಾಗುವಂತಹದ್ದೆ, ಆದ್ರೆ, ಕೊರೊನಾ ಬಂದವರು ಆತಂಕದಲ್ಲಿ ನಾವು ಯಾವಾಗ ಸಾಯ್ತಿವೋ ಅಂತ ಭಯದಲ್ಲೇ ಉಸಿರು ನಿಲ್ಲಿಸ್ತಿದ್ದಾರೆ.. ಮತ್ತೆ ಕೆಲವು ಕೊರೊನಾ ಸೋಂಕಿತರು ಇದ್ಯಾವ ಸೀಮೆ ಕಾಯಿಲೆ ಅಂತ ಧೈರ್ಯವಾಗಿ ಚಿಕಿತ್ಸೆಗೆ ಸ್ಪಂದಿಸಿ ಸಾವು ಗೆದ್ದು ಮನೆಗೆ ವಾಪಸ್ಸಾಗ್ತಿದ್ದಾರೆ.....
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...