Saturday, September 5, 2026

china- India war

ಯೋಧರ ಜೊತೆ ನಾವಿದ್ದೇವೆಂಬ ಸಂದೇಶ ಸಾರುತ್ತೇವೆಂಬ ನಂಬಿಕೆಯಿದೆ:ಮೋದಿ

ಸಂಸತ್​ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ಮೋದಿ ಈ ಬಾರಿಯ ಸಂಸತ್​ ಅಧಿವೇಶನ ಚೀನಾಗೆ ಬಲವಾದ ಸಂದೇಶ ನೀಡುತ್ತದೆ ಎಂಬ ನಂಬಿಕೆಯಿದೆ ಅಂತಾ ಹೇಳಿದ್ರು. https://www.youtube.com/watch?v=Ikbw2gS6eSo ನಮ್ಮ ದೇಶದ ಸೈನಿಕರು ತಾಯ್ನಾಡನ್ನ ರಕ್ಷಿಸುವ ಸಲುವಾಗಿ ಗಡಿಯಲ್ಲಿ ದೃಢಸಂಕಲ್ಪದೊಂದಿಗೆ ಹೋರಾಡುತ್ತಿದ್ದಾರೆ. ಹೀಗಾಗಿ ಸಂಸತ್​ನಲ್ಲಿರುವ ಎಲ್ಲ ನಾಯಕರು ಭಾರತೀಯ ಯೋಧರ ಜೊತೆ ನಾವು ಇದ್ದೇವೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img