Saturday, July 27, 2024

china issue

ಭಾರತ-ಚೀನಾ ಗಡಿ ವಿವಾದದ ಚರ್ಚೆ ತಿರಸ್ಕರಿಸಿದ ಸಭಾಪತಿ : ರಾಜ್ಯಸಭೆ ಮುಂದೂಡಿಕೆ

ಭಾರತ-ಚೀನಾ ಗಡಿ ವಿವಾದದ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಬೇಡಿಕೆಯನ್ನು ಸಭಾಪತಿ ತಿರಸ್ಕರಿಸಿದ ನಂತರ ರಾಜ್ಯಸಭೆಯನ್ನು ಇಂದು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿತ್ತು. ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಅವರು ನಿಯಮಗಳನ್ನು ಉಲ್ಲೇಖಿಸಿ ಕಲಾಪಕ್ಕೆ ಅವಕಾಶ ನೀಡುವಂತೆ ಸದನದ ಸದಸ್ಯರನ್ನು ಪದೇ ಪದೇ ಒತ್ತಾಯಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಪ್ರತಿಪಕ್ಷಗಳ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img