ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್ಸ್ಟ್ರೈಕ್ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....
International News: ಸದ್ಯ ಭಾರತ- ಪಾಕಿಸ್ತಾನ ಸಂಘರ್ಷ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಹಲವು ಭಾರತೀಯರು ಈ ಉಗ್ರರ ದೇಶಕ್ಕೆ ಬೆಂಬಲಿಸುತ್ತಿರುವ ದೇಶಗಳಾದ ಚೀನಾ ಮತ್ತು ಟರ್ಕಿ ದೇಶ ಬೇಡ ಎಂದು ಅಭಿಯಾನ ಶುರು ಮಾಡಿದ್ದಾರೆ.
ಭಾರತೀಯ ಮಾರುಕಟ್ಯಲ್ಲಿ ಟರ್ಕಿ ಮತ್ತು ಚೀನಾ ವಸ್ತುಗಳು ಮಾರಾಟವಾಗುತ್ತದೆ. ಅಂಥ ವಸ್ತುಗಳನ್ನು ಇಲ್ಲಿವರೆಗೆ ಭಾರತೀಯರು ಖರೀದಿಸುತ್ತಿದ್ದರು. ಆದರೆ ಈಗ ಈ...
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...