ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್ಸ್ಟ್ರೈಕ್ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....
International News: ಸದ್ಯ ಭಾರತ- ಪಾಕಿಸ್ತಾನ ಸಂಘರ್ಷ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಹಲವು ಭಾರತೀಯರು ಈ ಉಗ್ರರ ದೇಶಕ್ಕೆ ಬೆಂಬಲಿಸುತ್ತಿರುವ ದೇಶಗಳಾದ ಚೀನಾ ಮತ್ತು ಟರ್ಕಿ ದೇಶ ಬೇಡ ಎಂದು ಅಭಿಯಾನ ಶುರು ಮಾಡಿದ್ದಾರೆ.
ಭಾರತೀಯ ಮಾರುಕಟ್ಯಲ್ಲಿ ಟರ್ಕಿ ಮತ್ತು ಚೀನಾ ವಸ್ತುಗಳು ಮಾರಾಟವಾಗುತ್ತದೆ. ಅಂಥ ವಸ್ತುಗಳನ್ನು ಇಲ್ಲಿವರೆಗೆ ಭಾರತೀಯರು ಖರೀದಿಸುತ್ತಿದ್ದರು. ಆದರೆ ಈಗ ಈ...