Saturday, July 27, 2024

china virus

ಜೂಮ್ ಆ್ಯಪ್ ಬಳಸದಂತೆ ಸೂಚನೆ

ಕರ್ನಾಟಕ ಟಿವಿ : ದಿ ಕಾನ್ಫಿಢರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ ಜೂಮ್ ಆಪ್ ಬಳಸದಂತೆ ಕರೆ ನೀಡಿದೆ.. ಸ್ವದೇಶಿ ಕಂಪನಿ ಜೀಯೋ ಮೀಟ್ ಬಳಸುವಂತೆ ಸೂಚನೆ ನೀಡಿದೆ.. ದಿ ಕಾನ್ಫಿಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ ವ್ಯಾಪ್ತಿಗೆ ಭಾರತದಲ್ಲಿ 7 ಕೋಟಿ ಸದಸ್ಯರು ಬರಲಿದ್ದು ಯಾರೊಬ್ಬರೂ ಜೂಮ್ ಬಳಸದಂತೆ ಸೂಚನೆ ನೀಡಲಾಗಿದೆ.. ಜೂಮ್ ಬದಲಾಗಿ ಜೀಯೋ ಮೀಟ್ ಬಳಸಲು...

ಚೀನಾದ ವುಹಾನ್ ವೈರಾಲಜಿಯ ಸಂಶೋಧಕಿ ನಿಗೂಢ ನಾಪತ್ತೆ..!

ಕರ್ನಾಟಕ ಟಿವಿ : ಚೀನಾದ ಬಾವಲಿಗಳ ಮಹಾತಾಯಿ ಎಂದೇ ಕರೆಸಿಕೊಳ್ಳುವ ವುಹಾನ್ ಇನ್ಸಿಟ್ಯೂಟ್ ಆಫ್ ವೈರಾಲಜಿಯ ವಿಜ್ಞಾನಿ ಶೀ ಜ್ಯೆಂಗ್ಲಿ ಇದೀಗ ನಾಪತ್ತೆಯಾಗಿರೋದು ಬಹಳ ಅನುಮಾನಗಳಿಗೆ ಕಾರಣವಾಗಿದೆ. ಕೊರೊನಾ ವೈರಸ್ ಸಂಬಂಧ ಶಿ ಜ್ಯೆಂಗ್ಲಿ ಸಂಶೊಧನೆ ನಡೆಸ್ತಿದ್ರು.. ಅಲ್ಲದೇ ಬಾವಲಿ ಜಗತ್ತಿನ ಎಲ್ಲಾ ಮಾದರಿಯ ಬಾವಲಿ ಕುರಿತು ಶಿ ಜ್ಯೆಂಗ್ಲಿ ಅಧ್ಯಯನ ಮಾಡಿದ್ದಾರೆ.. ವಿಶ್ವಮಟ್ಟದಲ್ಲಿ...

ಚೀನಾದ 2 ಸುಳ್ಳುಗಳು ಜಗತ್ತನ್ನ ಸ್ಮಶಾನ ಮಾಡಿ ಬಿಡ್ತು.!

ಕರ್ನಾಟಕ ಟಿವಿ : ಕೊರೊನಾ ಅಲಿಯಾಸ್ ಕೊವಿಡ್ 19, ಇಡೀ ಜಗತ್ತನ್ನ ಸ್ಮಶಾನ ಮಾಡ್ತಿದೆ. ಕೊರೊನಾ ಗುಣವಾಗುವಂತಹದ್ದೆ, ಆದ್ರೆ, ಕೊರೊನಾ ಬಂದವರು ಆತಂಕದಲ್ಲಿ ನಾವು ಯಾವಾಗ ಸಾಯ್ತಿವೋ ಅಂತ ಭಯದಲ್ಲೇ ಉಸಿರು ನಿಲ್ಲಿಸ್ತಿದ್ದಾರೆ.. ಮತ್ತೆ ಕೆಲವು ಕೊರೊನಾ ಸೋಂಕಿತರು ಇದ್ಯಾವ ಸೀಮೆ ಕಾಯಿಲೆ ಅಂತ ಧೈರ್ಯವಾಗಿ ಚಿಕಿತ್ಸೆಗೆ ಸ್ಪಂದಿಸಿ ಸಾವು ಗೆದ್ದು ಮನೆಗೆ ವಾಪಸ್ಸಾಗ್ತಿದ್ದಾರೆ.....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img