Thursday, March 28, 2024

China

ಹೊಸದಾಗಿ ಸಂಸಾರ ಆರಂಭಿಸಲು ಇಬ್ಬರು ಮಕ್ಕಳನ್ನು ಕೊಂದ ದಂಪತಿ

China News:  ಹೊಸದಾಗಿ ಜೀವನ ಆರಂಭಿಸಬೇಕು ಎಂದು ದಂಪತಿ ಇಬ್ಬರು ಮಕ್ಕಳನ್ನು ಅಪಾರ್ಟ್‌ಮೆಂಟ್‌ನ 15ನೇ ಮಹಡಿಯ ಕಿಟಕಿಯಿಂದ ಹೊರಗೆ ಬಿಸಾಕುವ ಮೂಲಕ ಕೊಂದಿದ್ದಾರೆ. ಜಂಗ್ಬೋ, ಮತ್ತು ಇವನ ಗರ್ಲ್‌ಫ್ರೆಂಡ್ ಎ ಚೆಂಗ್‌ಚೆನ್ ಈ ನೀಚ ಕೆಲಸ ಮಾಡಿದವರಾಗಿದ್ದಾರೆ. ಜಂಗ್‌ಬೋಗೆ ಈಗಾಗಲೇ ಮದುವೆಯಾಗಿದ್ದು, ಇವನಿಗೆ ಒಂದು ವರ್ಷದ ಹೆಣ್ಣು ಮತ್ತು 2 ವರ್ಷದ ಗಂಡು ಮಗುವಿತ್ತು. ಆದರೆ...

ತಾಯಿ ಹಾಲುಣಿಸುತ್ತಿದ್ದ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ ಮಗು

International News: ತಾಯಿಯೊಬ್ಬಳು ಮಗುವಿಗೆ ಹಾಲುಣಿಸುತ್ತಿರುವ ವೇಳೆ, ಮಗು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ, ಚೀನಾದ ಹಾಂಗ್‌ಕಾಂಗ್‌ನಲ್ಲಿ ನಡೆದಿದೆ. 11 ತಿಂಗಳ ಮಗುವಿಗೆ 25 ವರ್ಷದ ತಾಯಿ ಹಾಾಲುಣಿಸುತ್ತಿದ್ದು, ಈ ವೇಳೆ ಮಗು ಪ್ರಜ್ಞೆ ತಪ್ಪಿದೆ, ಆಗ ತಾಯಿ ಮಗುವಿನ ಬೆನ್ನಿಗೆ ತಟ್ಟಿದ್ದಾಳೆ. ಮಗು ಯಾವುದೇ ರೆಸ್ಪಾನ್ಸ್ ಕೊಡದಿದ್ದಾಗ, ಆಸ್ಪತ್ರೆಗೆ ಕರೆದೊಯ್ದಿದ್ದಾಳೆ. ಆದರೆ ಆದಗಲೇ ಮಗು ಸಾವನ್ನಪ್ಪಿದೆ. ಎರಡು...

ಚೀನಾದಲ್ಲಿ H9N2 ಆರ್ಭಟ : ಕೇಂದ್ರ ಸರ್ಕಾರದಿಂದ ದೇಶಾದ್ಯಂತ ಮುನ್ನೆಚ್ಚರಿಕಾ ಕ್ರಮ

International News : ನ್ಯುಮೋನಿಯಾ ರೀತಿಯ ನಿಗೂಢ ಕಾಯಿಲೆ H9N2 ಪ್ರಕರಣಗಳು ಚೀನಾದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆಸ್ಪತ್ರೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಚೀನಾದಲ್ಲಿ ಸೋಂಕು ಕಾಣಿಸಿಕೊಂಡಿರುವ ಕಾರಣ ಜಗತ್ತಿಗೆ ಆತಂಕ ಹೆಚ್ಚಾಗಿದೆ. ಆದರೆ, ಈ ಸೋಂಕು ಪ್ರಕರಣದ ಕುರಿತು ಭಾರತ ತೀವ್ರ ನಿಗಾ ವಹಿಸಿದೆ. ಹೆಚ್‌9ಎನ್‌2 ವೈರಸ್‌‌ನಿಂದ ಭಾರತಕ್ಕೆ ಹೆಚ್ಚಿನ ಅಪಾಯವಿಲ್ಲ ಅನ್ನೋದನ್ನು...

China Bag : ಜಿ20 ಶೃಂಗಸಭೆಗೆ ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಆಗಮಿಸಿದ ಚೀನಾ ನಿಯೋಗ

National News : ಜಿ20 ಶೃಂಗಸಭೆಗೆ ಆಗಮಿಸಿದ ಚೀನಾ ನಿಯೋಗವು ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಹೋಟೆಲ್ ಪ್ರವೇಶಿಸಿದ್ದು, ತಪಾಸಣೆಗೆ ಒಳಪಡಿಸುವಂತೆ ಪೊಲೀಸರು ಒತ್ತಾಯಿಸಿದ ಬೆನ್ನಲ್ಲೇ ಅದನ್ನು ತನ್ನ ರಾಯಭಾರಿ ಕಚೇರಿಗೆ ಕಳುಹಿಸಿರುವ ಘಟನೆ ತಡವಾಗಿ ಇದೀಗ ಬೆಳಕಿಗೆ ಬಂದಿದೆ. ಚೀನಾದ ಪ್ರತಿನಿಧಿಗಳು ಚಾಣಕ್ಯಪುರಿಯಲ್ಲಿರುವ ತಾಜ್ ಪ್ಯಾಲೆಸ್ ಹೋಟೆಲ್‌ನಲ್ಲಿ ತಂಗಿದ್ದರು. ಹೋಟೆಲ್ ಪ್ರವೇಶಿಸುವ ವೇಳೆ ಅವರು ತಮ್ಮೊಂದಿಗೆ ಒಂದು...

Greenland villas: ವಿಲ್ಲಾಗಳ ಮುಂದೆ ವ್ಯವಸಾಯ ಮಾಡುತ್ತಿರುವ ರೈತರು..!

ಚೀನಾ: 2010 ಅಲ್ಲಿನ ಮಿಲಿಯೇನರ್ ಗಳಿಗಾಗಿ ಚೀನಾ ಅಲ್ಲಿನ ಈಶಾನ್ಯ ಪ್ರ್ಯಾಂತ್ಯದ ಲಿಯಾನಿಂಗ್ ನಲ್ಲಿ ಗ್ರೀನ್ ಲ್ಯಾಂಡ್ ಕಂಪನಿ ಮಲ್ಟಿ ಮಿಲಿಯೇನರ್ ಯೋಜನೆಯನ್ನು ಆರಂಭಿಸಿತ್ತು. ಆದರೆ ಎರಡು ವರ್ಷಗಳ ನಂತರ ಈ ಯೋಜನೆಯನ್ನು ನಿಲ್ಲಿಸಲಾಯಿತು. 260 ವಿಲ್ಲಾ ಯೋಜನೆಗಳನ್ನು ಪ್ರಾರಂಭಿಸಿದ ಗ್ರೀನ್ ಲ್ಯಾಂಡ್ ಕಂಪನಿ ಯುರೋಪ್ ದೇಶದ ಮಾದರಿಯಲ್ಲಿ ಲಿಯಾನಿಂಗ್ ನಲ್ಲಿ ಕೋಟ್ಯಾದಿಪತಿಗಳಿಗಾಗಿ ವಿಲ್ಲಾಗಳನ್ನು ನಿರ್ಮಿಸಿತ್ತು...

Ever Grand: ಚೀನಾ ಸರ್ಕಾರದ ನಿಯಮದಿಂದ ರಿಯಲ್ ಎಸ್ಟೇಟ್ ಅಲ್ಲೋಲ ಕಲ್ಲೋಲ..!

International news: ರಿಯಲ್ ಎಸ್ಟೇಟ್ ಅನ್ನು ಸುಧಾರಣೆಗೆ ತರುವ ಹೆಸರಿನಲ್ಲಿ ಚೀನಾ ತಂದಿರುವ ಕಾನೂನು ಈಗ ರಿಯಲ್ ಎಸ್ಟೇಟ್ ವ್ಯವಹಾರದ ಬುಡವನ್ನೇ ಅಲುಗಾಡಿಸಿದೆ. ಆ ನಿಯಮ ಏನೆಂದರೆ ರಿಯಲ್ ಎಸ್ಟೇಟ್ ಸಂಸ್ಥೆಗಳು ಮಾಡಬಹುದಾದ ಸಾಲಕ್ಕೆ ಮಿತಿ ಹಾಕುವುದಾಗಿತ್ತು ಅ ಒಂದು ನಿಯಮ ಜಾರಿಯಾದಾಗಿನಿಂದ  ಅದೆಷ್ಟೋ ರಿಯಲ್ ಎಸ್ಟೆಟ್ ಸಂಸ್ಥೆಗಳು ಮಕಾಡೆ ಮಲಗಿದವು ಇನ್ನು  ಈ ಕಂಪನಿಗಳಿಗೆ...

ಚೀನಾದ ಮಾಡೆಲ್ -ಅಭಿಚೋಯ್ ಜೀವನ ಮಾಜಿ ಪತಿಯಿಂದ ಅಂತ್ಯ

ತನ್ನ ಸೌಂದರ್ಯದ ಮೂಲಕ ಇಡಿ ಚೀನಾಕ್ಕೆ  ಅತಿ ಸುಂದರ ಮಹಿಳೆಯಾಗಿದ್ದ. ಚೀನಾದ ಮಾಡೆಲ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದ ಅಬಿಚೋಯ್ ಅನುಮಾನಾಸ್ಪದವಾಗಿ ಸಾವನ್ನೊಪ್ಪಿದ್ದಾಳೆ. ಹತ್ಯೆಗೆ ಅವಳ ಮಾಜಿ ಪತಿ ಮತ್ತು ಅವಳ ತಂದೆ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ದಾಖಲಾದ ನಂತರ ಈ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಫ್ಯಾಷನ್...

ಚೀನಾದಲ್ಲಿ ಕೊವಿಡ್ ಹೆಚ್ಚಳಕ್ಕೆ ಪಟ್ಟಣ ತೊರೆಯುತ್ತಿರುವ ಜನರು!

international news: ಚೀನಾದಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಮಹಾಮಾರಿ ಹೆಚ್ಚುತ್ತಲೇ ಇದೆ.  ಕೋವಿಡ್  ವಿರುದ್ಧ ಹೋರಾಡುತ್ತಿರುವ ಅಲ್ಲಿನ ಜನರು ಪಟ್ಟಣಗಳನ್ನ ಬಿಟ್ಟು ಲಕ್ಷಾಂತರ ಜನ ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇನ್ನೂ ಈ ಬಗ್ಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕೊರೊನಾ ವೈರಸ್ ಹೆಚ್ಚುತ್ತಿರುವುದರಿಂದ ಅಲ್ಲಿನ ಪರಿಸ್ಥಿತಿ ಕಳವಳ ವ್ಯಕ್ತಪಡಿಸಿದ್ದಾರೆ. ಚೀನಾದ ಗ್ರಾಮಾಂತರದಲ್ಲಿನ ವೈರಸ್ ಪರಿಸ್ಥಿತಿಯ...

ಚೀನಾದಿಂದ ಭಾರತಕ್ಕೆ ಬರುವ ವಿಮಾನಗಳನ್ನು ತಡೆಯಲು ಯಾವುದೇ ಆದೇಶ ಹೊರಡಿಸಿಲ್ಲ ಎಂದ ಕೇಂದ್ರ

ನವದೆಹಲಿ: ಚೀನಾದಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳನ್ನು ತಕ್ಷಣವೇ ನಿಲ್ಲಿಸುವಂತೆ ವಿರೋಧ ಪಕ್ಷಗಳ ಬೇಡಿಕೆಯ ನಡುವೆ, ಕೋವಿಡ್ ಪ್ರಕರಣಗಳ ಅಲೆಗಳು ವರದಿಯಾಗಿರುವ ದೇಶದಿಂದ ಒಳಬರುವ ವಿಮಾನಗಳನ್ನು ತಡೆಯಲು ಕೇಂದ್ರ ಸರ್ಕಾರ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳಿಸುವ ಗುರಿಯನ್ನು ರಷ್ಯಾ ಹೊಂದಿದೆ : ವ್ಲಾಡಿಮಿರ್ ಪುಟಿನ್ ನಾವು ಚೀನಾದಿಂದ ಭಾರತಕ್ಕೆ ಅಥವಾ...

ಚೀನಾ ಶೂನ್ಯ ಕೋವಿಡ್ ನೀತಿಯನ್ನು ಬದಲಾಯಿಸಿದರೆ 1.3 ರಿಂದ 2.1 ಮಿಲಿಯನ್ ಜನರಿಗೆ ಕೊರೊನಾ ಸೋಂಕು ಹರಡುವ ಸಾಧ್ಯತೆ..!

ಬೀಜಿಂಗ್: ಕಡಿಮೆ ವ್ಯಾಕ್ಸಿನೇಷನ್ ಮತ್ತು ಬೂಸ್ಟರ್ ದರಗಳು ಮತ್ತು ಹೈಬ್ರಿಡ್ ವಿನಾಯಿತಿ ಕೊರತೆಯ ಹೊರತಾಗಿಯೂ ಚೀನಾ ತನ್ನ ಶೂನ್ಯ ಕೋವಿಡ್ ನೀತಿಯನ್ನು ಬದಲಾಯಿಸಿದರೆ 1.3 ರಿಂದ 2.1 ಮಿಲಿಯನ್ ಜನರು ಕೊರೊನಾ ಸೋಂಕಿಗೆ ಒಳಗಾಗಬಹುದು ಎಂದು ಲಂಡನ್ ಮೂಲದ ಜಾಗತಿಕ ಆರೋಗ್ಯ ಗುಪ್ತಚರ ಮತ್ತು ವಿಶ್ಲೇಷಣಾ ಸಂಸ್ಥೆಯೊಂದು ತಿಳಿಸಿದೆ. ಡಿ.24 ರಂದ ಬೇಕಲ್ ಅಂತರಾಷ್ಟ್ರೀಯ ಬೀಚ್...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img