Wednesday, July 22, 2026

China

China: ಚೀನಾದಲ್ಲಿ ಈ ನಿಯಮ ಅನುಸರಿಸುವ ಕಾರಣಕ್ಕೆ ಅಲ್ಲಿ ಬೀದಿನಾಯಿ ದಾಳಿ ಕಡಿಮೆ

China News: ಚೀನಾ ದೇಶ ಬುದ್ಧಿವಂತ ದೇಶ. ಹಾಗಂತ ಭಾರತದಲ್ಲಿ ಬುದ್ಧಿವಂತರ ಸಂಖ್ಯೆ ಕಡಿಮೆ ಎಂದಲ್ಲ. ಬದಲಾಗಿ ಅಲ್ಲಿನ ಜನ ಜನ ಜೀವನ ಸುಗಮವಾಗಿಸಲು ತಮ್ಮ ಬುದ್ಧಿವಂತಿಕೆಯನ್ನು ಉಪಯೋಗಿಸುತ್ತಾರೆ. ಅಲ್ಲಿನ ಜನ ತನಗಿಂದ ಮುನ್ನ ದೇಶ ಎನ್ನುವ ನಿಯಮ ಪಾಲಿಸುತ್ತಾರೆ. ಅಂಥ ಕೆಲ ನಿಯಮಗಳ ಕಾರಣದಿಂದಲೇ, ಅಲ್ಲಿ ಬೀದಿನಾಯಿ ದಾಳಿ ಕಡಿಮೆ ಎನ್ನಲಾಗಿದೆ. ಹಾಗಾದ್ರೆ ಯಾವ...

Web News: ನಮ್ಮ ದೇಶ ಇನ್ನು ತುಂಬಾ ಬೆಳಿಬೇಕು: ಚೀನಾದಲ್ಲಿ ನೆಕ್ಸ್ಟ್‌ ಲೆವೆಲ್ ಮಷಿನ್ಸ್ ಇದೆ

Web News: ಚೀನಾ ದೇಶಕ್ಕೆ ಹೋಗಿ, ಅಲ್ಲಿ ವಿದ್ಯಾಭ್ಯಾಸ ಮುಗಿಸಿ, ಅಲ್ಲೇ ತನ್ನ ಸ್ವಂತ ಕಂಪನಿ ನಿರ್ಮಿಸಿ, ಯೂಟ್ಯೂಬ್ ವ್ಲಾಗರ್ ಆಗಿರುವ ಸಾಹಿಲ್ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. https://youtu.be/N5K1Y9Lo58c ವರ್ಕ್ ಹಾರ್ಡ್ ಅಂತಾ ಹೇಳುವ ಸಾಹಿಲ್, ಬಡವರಿಗೂ ಸಹಾಯ ಮಾಡುವ ಮನಸ್ಸು ಮಾಡಿ ಅಂದಿದ್ದಾರೆ. ಅಲ್ಲದೇ, ನಮ್ಮ ದೇಶ ಚೀನಾಕ್ಕಿಂತ ತುಂಬಾ ಕೆಳಗಿದೆ. ಇನ್ನೂ ಅತೀ ಹೆಚ್ಚು...

Web Story: ಚೀನಾದಲ್ಲಿ ಜನಕ್ಕೆ ಟೈಮೇ ಇಲ್ಲ : ಫಾರಿನರ್ಸ್‌ ಹೆಚ್ಚು ಸೋಮಾರಿಗಳು

Web Story: ಚೀನಾ ದೇಶಕ್ಕೆ ಹೋಗಿ, ಅಲ್ಲಿ ವಿದ್ಯಾಭ್ಯಾಸ ಮುಗಿಸಿ, ಅಲ್ಲೇ ತನ್ನ ಸ್ವಂತ ಕಂಪನಿ ನಿರ್ಮಿಸಿ, ಯೂಟ್ಯೂಬ್ ವ್ಲಾಗರ್ ಆಗಿರುವ ಸಾಹಿಲ್ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. https://youtu.be/ruza0H6HI1Y ಚೀನಾದವರ ಜೀವನ ಅತೀ ಉತ್ತಮವಾಗಿದೆ. ಅಲ್ಲಿನ ಜನರಿಗೆ ಸಮಯ ವ್ಯರ್ಥ ಮಾಡುವಷ್ಟು ಸಮಯವೇ ಇಲ್ಲ. ಫಾರಿನರ್ಸೇ ತುಂಬಾ ಸೋಮಾರಿ ಅಂತಾರೆ ಸಾಹಿಲ್. ಯಾಕಂದ್ರೆ ಅವರು ತಮ್ಮನ್ನು ತಾವು...

Web News: ಚೀನಾ ಚೀಪ್ ಅಂಡ್ ಬೆಸ್ಟ್! ಕನ್ನಡಿಗ ಸಾಹಿಲ್ ಯಾರು?: Saahil Podcast

Web News: ಯ್ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, 2017ರಲ್ಲಿ ವಿದೇಶದಲ್ಲಿ ನೆಲೆಯೂರಬೇಕೆಂದು ನಿರ್ಧರಿಸಿ, ಭಾರತದಿಂದ ಚೀನಾಗೆ ಹೋಗಿದ್ದರು. ಅದಾದ ಬಳಿಕ ಅಲ್ಲಿ ಏನೇನಾಯಿತು ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/z0KCcYN9dq0 ಭಾರತದಲ್ಲಿ 75ರಿಂದ 80 ಲಕ್ಷದವರೆಗೆ ಫೀಸ್ ಕಟ್ಟಿ ನಾವು ಓದಬಹುದಾದ ವಿದ್ಯಾಭ್ಯಾಸವನ್ನು ಚೀನಾದಲ್ಲಿ 20ರಿಂದ 25 ಲಕ್ಷದಲ್ಲಿ ಓದಬಹುದು. ಹಾಗಾಗಿ ಅಲ್ಲಿಗೆ ಹೆಚ್ಚು ಜನ...

Web Story: ಚೀನಾದಲ್ಲಿ JOB ಮಾಡಿದ್ರೆ ಡಿಪೋರ್ಟ್‌ ಮಾಡ್ತಾರೆ ಅಷ್ಟೆ : Saahil Podcast

Web Story: ನಾವು ವಿದೇಶಕ್ಕೆ ಹೋಗಿ, ವಿದ್ಯಾಭ್ಯಾಸ ಮಾಡುವ ಮಕ್ಕಳು ಪಾರ್ಟ್ ಟೈಮ್ ಕೆಲಸ ಮಾಡುವುದನ್ನು ನೋಡಿರುತ್ತೇವೆ. ಏಕೆಂದರೆ, ವಿದೇಶದಲ್ಲಿ ಖರ್ಚು ವೆಚ್ಚ ಹೆಚ್ಚಾಗಿರುವ ಕಾರಣ, ಅಲ್ಲಿ ಕೆಲಸ ಮಾಡಿ, ವಿದ್ಯೆ ಕಲಿಯಲು ಅವಕಾಶವಿದೆ. ಆದರೆ ಚೀನಾದಲ್ಲಿ ಹಾಗಲ್ಲ. ಅಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ಬರೀ ಶಾಲೆ-ಕಾಲೇಜಿಗೆ ಹೋಗಬೇಕು. ಅದನ್ನು ಬಿಟ್ಟು ಕೆಲಸ ಮಾಡಿದರೆ,...

ಅರುಣಾಚಲ ಮೇಲೆ ಚೀನಾದ ದರ್ಪ : ಭಾರತೀಯ ಮಹಿಳೆಗೆ ಅವಮಾನ

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಭಾಗ. ಆದರೆ ಈ ಪ್ರದೇಶದ ಮೇಲೆ ಹಕ್ಕು ಹೇಳಿಕೆ ಸಲ್ಲಿಸುವ ಚೀನಾ, ಮತ್ತೊಮ್ಮೆ ಅಸಹನೀಯ ವರ್ತನೆ ತೋರಿಸಿರುವ ಘಟನೆ ಬೆಳಕಿಗೆ ಬಂದಿದೆ. ಲಂಡನ್‌ನಿಂದ ಜಪಾನ್‌ಗೆ ಪ್ರಯಾಣಿಸುತ್ತಿದ್ದ ಭಾರತೀಯ ಮಹಿಳೆಯನ್ನು, ಶಾಂಘೈ ವಿಮಾನ ನಿಲ್ದಾಣದಲ್ಲಿ ಅರುಣಾಚಲ ಭಾರತದ ಭಾಗ ಎಂದು ಉಲ್ಲೇಖಿಸಿರುವ ಕಾರಣಕ್ಕೆ, ಪಾಸ್‌ಪೋರ್ಟ್ ಅಮಾನ್ಯ ಎಂದು ಹೇಳಿ ತಡೆದ...

ಚೀನಾ ಮೇಲೆ ಸಾಫ್ಟ್‌ ಆದ ಟ್ರಂಪ್ 10% ಸುಂಕ ಇಳಿಸಿದ್ದು ಯಾವ ಕಾರಣಕ್ಕೆ?

ಚೀನಾ ಮೇಲೆ ಅಮೆರಿಕ ವಿಧಿಸುತ್ತಿರುವ ಶೇಕಡ 57ರಷ್ಟು ಸುಂಕವನ್ನು, ಶೇಕಡ 47ಕ್ಕೆ ಇಳಿಸಲು, ಡೊನಾಲ್ಡ್‌ ಟ್ರಂಪ್‌ ನಿರ್ಧರಿಸಿದ್ದಾರೆ. ಸೌಥ್‌ ಕೊರಿಯಾದ ಬುಸನ್ ನಗರದಲ್ಲಿ ನಡೆಯುತ್ತಿರುವ ಎಪಿಇಸಿ ಶೃಂಗಸಭೆಗೆ ಮುನ್ನ, ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಅವರನ್ನ ಟ್ರಂಪ್‌ ಭೇಟಿಯಾಗಿದ್ದಾರೆ. ಈ ವೇಳೆ ಟ್ರೇಡ್ ಡೀಲ್ ಮಾತುಕತೆ ಅಂತಿಮಗೊಳಿಸಿರುವುದು ತಿಳಿದು ಬಂದಿದೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ...

ಟ್ರಂಪ್ ಸುಂಕ V/S ಮೋದಿ ರಾಜತಾಂತ್ರಿಕತೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಸುಂಕಗಳನ್ನು ಹೆಚ್ಚಿಸುವ ಮೂಲಕ ಜಾಗತಿಕ ವ್ಯಾಪಾರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಸಂದರ್ಭದಲ್ಲಿ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಚೀನಾ ಭೇಟಿಯನ್ನು ಕೈಗೊಂಡಿದ್ದಾರೆ. ಈ ಭೇಟಿಯನ್ನು ಇಡೀ ಜಗತ್ತು ಕಣ್ಣರಳಿಸಿ ನೋಡುವಂತಾಗಿದೆ. ಜಪಾನ್‌ ಪ್ರವಾಸವನ್ನು ಮುಗಿಸಿ ಪ್ರಧಾನಿ ಮೋದಿ ನೇರವಾಗಿ ಚೀನಾಕ್ಕೆ ತಲುಪಿದ್ದಾರೆ. ಅಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು...

ಮಹಿಳೆ ಇಲ್ಲದೆ ಮಗು ಜನನ : ಈ ರೋಬೋಟ್ ರೇಟ್ ಎಷ್ಟು?

ಈಗ ನಾವೆಲ್ಲಾ ತಂತ್ರಜ್ಞಾನದ ಯುಗದಲ್ಲಿದ್ದೇವೆ. ಹೀಗಾಗಿ ಪ್ರತಿಯೊಂದು ಕೆಲಸದಲ್ಲೂ ಯಂತ್ರಗಳು ಹಾಗೂ ರೋಬೋಟ್‌ಗಳದ್ದೇ ಕಾರುಬಾರು. ರೆಸ್ಟೋರೆಂಟ್‌ಗಳಲ್ಲಿ ಕೆಲಸಗಳಿಗೆ ರೋಬೋಟ್ ಗಳನ್ನು ಬಳಸುವುದೇ ಹೆಚ್ಚು. ಆದರೆ ಮಗುವಿಗೆ ಜನ್ಮ ನೀಡುವ ಕೆಲಸವನ್ನು ಕೂಡ ಈ ರೋಬೋಟ್‌ಗಳೇ ಮಾಡಿದರೆ ಹೇಗಿರುತ್ತೆ, ಇದನ್ನು ಊಹಿಸಲು ಅಸಾಧ್ಯ. ಆದರೆ ಈಗ ಹೇಳೋ ವಿಷ್ಯವನ್ನು ನೀವು ನಂಬಲೇಬೇಕು. ಒಂದು ಮಗುವಿಗೆ ಜನ್ಮ ನೀಡಬೇಕಾದರೆ...

ಅಮೆರಿಕಾಕ್ಕೆ ಸೆಡ್ಡು – ಭಾರತದ ಪರ ನಿಂತ ಚೀನಾ!

ಭಾರತದ ಸರಕುಗಳ ಆಮದಿನ ಮೇಲೆ, ಶೇಕಡ 50ರಷ್ಟು ಸುಂಕ ವಿಧಿಸಿರುವ ಅಮೆರಿಕಾ ಕ್ರಮವನ್ನು, ಚೀನಾ ಖಂಡಿಸಿದೆ. ಈ ಮೂಲಕ ಭಾರತಕ್ಕೆ ಬೆಂಬಲ ಘೋಷಿಸಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡೆಯನ್ನು, ಚೀನಾ ರಾಯಭಾರಿ ಕ್ಸು ಫೀಹಾಂಗ್‌ ಟೀಕಿಸಿದ್ದಾರೆ. ಬೆದರಿಸುವವನಿಗೆ ಒಂದು ಇಂಚು ಕೊಟ್ಟರೆ, ಅವನು ಒಂದು ಮೈಲಿ ಆಕ್ರಮಿಸುತ್ತಾನೆ. ಹೀಗಂತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ....
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img