Wednesday, July 22, 2026

China

ಅಮೆರಿಕಾ ಗೊಡ್ಡು ಬೆದರಿಕೆ ಕೇರ್ ಮಾಡುತ್ತಾ ಭಾರತ?

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ ಹಾಗೂ ಸಂಸದ ಲಿಂಡ್ಸೆ ಗ್ರಾಹಮ್‌ ಅವರು ಭಾರತ, ಚೀನಾ, ಬ್ರೆಜಿಲ್‌ ದೇಶಗಳನ್ನು ಬೆದರಿಸುವ ತಂತ್ರ ಅನುಸರಿಸಿದ್ದಾರೆ. ರಷ್ಯಾ ಜತೆ ನೀವೇನಾದ್ರೂ ವ್ಯಾಪಾರ ಮುಂದುವರೆಸಿದರೆ ನಿಮ್ಮ ಆರ್ಥಿಕತೆಯನ್ನೇ ಹೊಸಕಿ ಹಾಕುತ್ತೇವೆ ಎಂದು ಫಾಕ್ಸ್‌ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಲಿಂಡ್ಸೆ ಗ್ರಾಹಮ್‌ ಎಚ್ಚರಿಕೆ ನೀಡಿದ್ದಾರೆ. ರಷ್ಯಾದಿಂದ ಕಚ್ಚಾ ತೈಲ...

 ಭಯೋತ್ಪಾದನೆ ಬಿಟ್ಟು ಬದುಕಿ : ಪಾಕ್‌ , ಚೀನಾಗೆ ಭಾರತದ ಖಡಕ್‌ ಎಚ್ಚರಿಕೆ..

ನವದೆಹಲಿ : ಆಪರೇಷನ್‌ ಸಿಂಧೂರದ ಬಳಿಕ ಕುತಂತ್ರಿ ಚೀನಾ ಹಾಗೂ ರಣಹೇಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಬಿಟ್ಟು ಬದುಕುವಂತೆ ಭಾರತ ಎಚ್ಚರಿಕೆ ನೀಡಿದೆ. ಇನ್ನೂ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಹೇಳಿದ್ದಾರೆ. ಇನ್ನೂ ಈ ಕುರಿತು ಮಾತನಾಡಿರುವ ಅವರು, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಮತ್ತು ಭಯೋತ್ಪಾದನಾ...

ಟರ್ಕಿಯರಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

International News: ಪಹಲ್ಗಾಮ್ ದಾಳಿ ನಡೆದ ಬಳಿಕ, ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ನಲ್ಲಿ ಇರುವ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಪಾಕಿಸ್ತಾನಕ್ಕೆ ಚೀನಾ ಮತ್ತು ಟರ್ಕಿ ದೇಶ ಬೆಂಬಲಿಸಿತ್ತು. ಈ ಕಾರಣಕ್ಕೆ ಭಾರತೀಯರೂ ಚೀನಾನು ಬೇಡಾ ಟರ್ಕಿನೂ ಬೇಡಾ ಅಂತಾ ಅಭಿಯಾನ ಶುರು...

International News: ಚೀನಾಗೆ ಮೋದಿ ಸ್ನೇಹ ಬೇಕಂತೆ : ಜಿನ್‌ ಪಿಂಗ್‌ ಸಂದೇಶದಲ್ಲಿ ಏನಿದೆ..?

International News: ಭಾರತ ಹಾಗೂ ಚೀನಾ ದೇಶಗಳ ಸಂಬಂಧ ಇನ್ನಷ್ಟು ಗಟ್ಟಿಯಾಗಬೇಕೆಂದು ನಾವು ಬಯಸುತ್ತೇವೆ. ಹಿಂದಿನ ವೈಷಮ್ಯ ಮರೆತು ಎರಡೂ ದೇಶಗಳ ದ್ವಿಪಕ್ಷೀಯ ನಡುವಿನ ಬಾಂಧವ್ಯವನ್ನು ಮತ್ತಷ್ಟು ಸುಮಧುರ ರೂಪದಲ್ಲಿ ಬೆಳೆಸಬೇಕಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪ್ರತಿಪಾದಿಸಿದ್ದಾರೆ. https://youtu.be/sClJTRN2YtI ಭಾರತ ಹಾಗೂ ಚೀನಾ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ...

ಬಾಂಗ್ಲಾವನ್ನೇ ಒಡೆದು ದಾರಿ ಮಾಡ್ಕೋತೀವಿ: ಯೂನಸ್ ಹೇಳಿಕೆಗೆ ಭಾರತದ ತಿರುಗೇಟು

International news: ಮಾಜಿ ಪ್ರಧಾನಿ ಶೇಖ್ ಹಸೀನಾಳನ್ನು ಓಡಿಸಿ ಸದ್ಯ ಬಾಂಗ್ಲಾ ದೇಶದ ನೂತನ ಪ್ರಧಾನಿಯಾಗಿರುವ ಯೂನಸ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ಭಾರತದ ವಿರುದ್ಧವಾಗಿ ಅವರು ಚೀನಾ ಅಧ್ಯಕ್ಷರ ಬಳಿ ಮಾತನಾಡಿದ್ದರು. ಭಾರತಕ್ಕೆ ಸೇರಿದ 7 ನದಿಗಳಿಗೆ ಯಾವುದೇ ಮಾರ್ಗವಿಲ್ಲ. ಹಾಗಾಗಿ ಭಾರತ...

ನಾವಿಬ್ಬರೂ ಸೇರಿ ಲಾಭದಾಯಕ ಸಹಕಾರವನ್ನು ಹೊಂದೋಣ, ಬೇರೆ ಆಯ್ಕೆಗಳಿಲ್ಲ : ಭಾರತಕ್ಕೆ ಚೀನಾ ಮನವಿ

International Political News: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇತೀಚಿಗೆ ಅಮೆರಿಕದ ಪಾಡ್‌ಕಾಸ್ಟರ್‌ ಲೆಕ್‌ ಫ್ರಿಡ್ಮನ್‌ ಅವರೊಂದಿಗೆ ನಡೆಸಿದ್ದ ಪಾಡ್‌ಕಾಸ್ಟ್‌ನಲ್ಲಿ ಚೀನಾ ಹಾಗೂ ಭಾರತದ ನಡುವಿನ ಸಂಬಂಧದ ಕುರಿತು ಮಾತನಾಡಿದ್ದರು. ಅಲ್ಲದೆ ಈ ವೇಳೆ ಅವರು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಭಾರತ ಹಾಗೂ ಚೀನಾ...

CHINA VIRUS : ಚೀನಾ ವೈರಸ್ ಜಗತ್ತಿಗೆ ಆತಂಕ ಕೋವಿಡ್ ಮೀರಿಸುವ ಕಾಯಿಲೆ..?

ಕೋವಿಡ್ ಬಿಕ್ಕಟ್ಟು ಕಳೆದು 5 ವರ್ಷದ ಬಳಿಕ ಚೀನಾದಲ್ಲಿ ಮತ್ತೆ ಹ್ಯೂಮನ್ ಮೆಟಾ ನ್ಯೂಮೋ ವೈರಸ್ ಕಾಣಿಸಿಕೊಂಡಿದೆ. ಸದ್ಯ ಈ ಎಚ್ ಎಂ ಪಿ ವಿ ವೈರಸ್ ಬಗ್ಗೆ ಭಾರತದಲ್ಲೂ ಆತಂಕ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಿಗಾ ವಹಿಸಲಾಗಿದ್ದು, ಉಸಿರಾಟ ಸಂಬಂಧಿತ ಎಲ್ಲಾ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಲಾಗ್ತಿದೆ ಅಂತ ಕೇಂದ್ರ ಗೃಹ ಆರೋಗ್ಯ ಸಚಿವಾಲಯ...

CHINA : ಚೀನಾದಲ್ಲಿ ಮತ್ತೆ ವೈರಸ್ ವಾರ್ ಶವಾಗಾರಗಳು ಫುಲ್, ಸ್ಮಶಾನದಲ್ಲೂ ಜಾಗವಿಲ್ಲ

ಇಡೀ ವಿಶ್ವವನ್ನೇ ಸ್ತಬ್ದಗೊಳಿಸಿದ್ದ ಕೊರೋನಾ ವೈರಸ್ ಹಾವಳಿ ಕಾಣಿಸಿಕೊಂಡ ಸರಿಯಾಗಿ 5 ವರ್ಷಗಳಯ್ತು . ಇದೀಗ 5 ವರ್ಷದ ನಂತರ ಚೀನಾದಲ್ಲಿ ಮತ್ತೆ ಹಲವು ವೈರಸ್‌ಗಳು ವ್ಯಾಪಕವಾಗಿ ಹಬ್ಬಿವೆ ಅನ್ನೋ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಚೀನಾದಲ್ಲಿ ಇನ್‌ಪ್ಯೂಯೆನ್ನಾ ಎ, ಎಚ್‌ಎಂಪಿವಿ, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಕೋವಿಡ್ 19 ವೈರಸ್ ವ್ಯಾಪಕವಾಗಿ...

ಬ್ರಹ್ಮಪುತ್ರನಿಗೆ ಚೀನಾ ಅಡ್ಡಗಾಲು! – ಭಾರತದ ಮೇಲೆ ಜಲಯುದ್ಧ!

ಭಾರತದಲ್ಲಿ ಸಾವಿರಾರು ನದಿಗಳು ಹರೀತಿವೆ.. ಆದ್ರೆ ಅದ್ರಲ್ಲಿ ಮುಖ್ಯವಾಗಿ ಗಂಗಾ, ಯಮುನಾ, ಗೋದಾವರಿ, ನರ್ಮದಾ, ಸಿಂಧೂ, ಕಾವೇರಿ ಬ್ರಹ್ಮಪುತ್ರಾ.. ಭಾರತದಲ್ಲಿ ಗಂಗಾ ನದಿ 2525 ಕಿಲೊಮೀಟರ್ ದೂರ ಹರಿದರೆ, ಬ್ರಹ್ಮಪುತ್ರ ನದಿ ಭಾರತದಲ್ಲಿ 916 ಕಿಲೋಮೀಟರ್ ದೂರ ಹರಿಯುತ್ತೆ.. ಈ ಬ್ರಹ್ಮಪುತ್ರ ನದಿ ಹುಟ್ಟೋದು ಟಿಬೆಟ್​​​ನ ಮಾನಸ ಸರೋವರದಲ್ಲಿ.. ಚೀನಾದಲ್ಲಿ ಇದೇ ಬ್ರಹ್ಮಪುತ್ರ ನದಿಯನ್ನ...

INDIA :ಶ್ರೀಲಂಕಾದಿಂದ ಭಾರತಕ್ಕೆ ಆಶ್ವಾಸನೆ

ಮಹತ್ವದ ಬೆಳವಣಿಗೆಯೊಂದರಲ್ಲಿ, ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಅಂತ ಭಾರತಕ್ಕೆ ಶ್ರೀಲಂಕಾ ಭರವಸೆ ನೀಡಿದೆ. ಈ ಮೂಲಕ ಲಂಕಾದ ಹಂಬನ್‌ತೋಟ ಬಂದರು ಬಳಸಿಕೊಂಡು ತನ್ನ ಸಮರ ನೌಕೆಗಳ ಮೂಲಕ ಭಾರತದ ಮೇಲೆ ಬೇಹುಗಾರಿಕೆಗೆ ಉದ್ದೇಶಿಸಿದ್ದ ಚೀನಾ ಯತ್ನಕ್ಕೆ ತೆರೆ ಬಿದ್ದಿದೆ.   ಸೋಮವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img