Friday, July 11, 2025

China

ಚೀನಾದಲ್ಲಿ ಅಗ್ನಿದುರಂತ: 17 ಮಂದಿ ಸಜೀವ ದಹನ..!

International News: ಚೀನಾದಲ್ಲಿ ಅಗ್ನಿದುರಂತವೊಂದು ಸಂಭವಿಸಿದೆ. ಈಶಾನ್ಯ ಚೀನಾದ ರೆಸ್ಟೋರೆಂಟ್‌ವೊಂದರಲ್ಲಿ ಬುಧವಾರ ಭಾರೀ ಅಗ್ನಿ ದುರಂತ ಸಂಭವಿಸಿದ್ದು, 17 ಮಂದಿ ಸಜೀವದಹನಗೊಂಡಿದ್ದಾರೆ. ಜಿಲಿನ್ ಪ್ರಾಂತ್ಯದ ಚಾಂಗ್‌ಚುನ್ ನಗರದ ರೆಸ್ಟೋರೆಂಟ್‌ನಲ್ಲಿ ದುರಂತ ಸಂಭವಿಸಿದೆ.17 ಮಂದಿ ಬೆಂಕಿಗಾಹುತಿಯಾದರೆ, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದುರಂತ ಸಂಭವಿಸಿದ ಕೂಡಲೇ ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕರ‍್ಯ ನಡೆದಿದೆ. ಬೆಂಕಿ...

ಮುಂದಿನ ವರ್ಷ ಏಷ್ಯನ್ ಪ್ಯಾರಾ ಕ್ರೀಡಾಕೂಟ

https://www.youtube.com/watch?v=RO8NzFeGeWE ಹೊಸದಿಲ್ಲಿ: ಕೊರೋನದಿಂದಾಗಿ ಮುಂದೂಡಲ್ಪಟ್ಟಿದ್ದ  ಏಷ್ಯಾನ್ ಪ್ಯಾರಾ ಕ್ರೀಡಾಕೂಟ ಮುಂದಿನ ವರ್ಷ ಹ್ಯಾಂಗ್ಜುನಲಲಿ ನಡೆಯಲಿದೆ ಎಂದು  ಕ್ರೀಡಾ ಆಯೋಜಕರು ಹೇಳಿದ್ದಾರೆ. ಪ್ರತಿಷ್ಠಿತ ಕ್ರೀಡಾಕೂಟದ ಈ ವರ್ಷ ಅಕ್ಟೊಬರ್ 9ರಿಂದ 15ರವರೆಗೆ ನಡೆಯಬೇಕಿತ್ತು. ಆದರೆ ಚೀನಾದಲ್ಲಿ ಕೊರೋನಾ ಹೆಚ್ಚಾದರಿಂದ ಕ್ರೀಡಾಕೂವನ್ನು ಮುಂದೂಡಲಾಯಿತು ಎಂದು ಏಷ್ಯನ್ ಪ್ಯಾರಾ ಒಲಿಂಪಿಕ್ಸ್ ಸಮಿತಿ ಹೇಳಿದೆ. ಚೀನಾದ  ರಾಷ್ಟ್ರೀಯ ಪ್ಯಾರಾ ಒಲಿಂಪಿಕ್ಸ್ ಮತ್ತು ಸಂಘಟಕರ ಜೊತೆ ಮಾತುಕತೆ...

COP26 ಶೃಂಗಸಭೆಯಲ್ಲಿ ಚೀನಾ ಮತ್ತು ರಷ್ಯಾ ಗೈರು..!

www.karnatakatv.net: ಚೀನಾ ಮತ್ತು ರಷ್ಯಾ ಹವಾಮಾನ ಬದಲಾವಣೆಯ ನಾಯಕತ್ವವನ್ನು ತೋರಿಸಲು ಗ್ಲಾಸ್ಗೋದಲ್ಲಿ ನಡೆಯಲಿರುವ COP26 ಶೃಂಗಸಭೆಯಲ್ಲಿ ವಿಫಲವಾಗಿವೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡನ್ ಆರೋಪಿಸಿದ್ದಾರೆ. ಯುಎನ್ ಶೃಂಗಸಭೆಯಲ್ಲಿ ಮಾತನಾಡುತ್ತಾ ಬೈಡನ್, ತನ್ನದೇ ಆದ ಉಪಸ್ಥಿತಿಯನ್ನು ಕರೆದರು ಮತ್ತು ಅವರ ಡೊನಾಲ್ಡ್ ಟ್ರಂಪ್ ಅವರ ಏಕಾಂಗಿ ವಿಧಾನದ ನಂತರ "ಅಮೇರಿಕಾ ಹಿಂತಿರುಗಿದೆ" ಎಂಬುದಕ್ಕೆ ಪುರಾವೆಯನ್ನು ಭರವಸೆ...

ಕರ್ನಾಟಕದಲ್ಲೂ ಕಲ್ಲಿದ್ದಲಿಗೆ ಬರ- ಕತ್ತಲಲ್ಲಿ ಮುಳುಗಲಿದೆಯಾ ಕರುನಾಡು..?

ರಾಯಚೂರು: ಚೀನಾದಲ್ಲಿ ಎದುರಾಗಿರೋ ವಿದ್ಯುತ್ ಸಮಸ್ಯೆ ಇದೀಗ ರಾಜ್ಯವನ್ನೂ ಕಾಡೋ ಭೀತಿ ಶುರುವಾಗಿದೆ. ಯಾಕಂದ್ರೆ ಇಡೀ ರಾಜ್ಯಕ್ಕೆ ಶೇಕಡಾ 45 ರಷ್ಟು ವಿದ್ಯುತ್ ಪೂರೈಕೆ ಮಾಡೋ ರಾಯಚೂರಿನ ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರೆತೆ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಖಡ್ಡಾಯವಾಗೋ ಭೀತಿ ಎದುರಾಗಿದೆ. ಹೌದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲಿನ...

ಚೀನಾದಲ್ಲಿ ಪ್ರಬಲ ಭೂಕಂಪ- ಮೂವರ ಸಾವು

www.karnatakatv.net :ಚೀನಾದ ಸಿಚುವಾಂಗ್ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ 6.0ರಷ್ಟು ತೀವ್ರತೆ ದಾಖಲಾಗಿದೆ. ಇಂದು ಬೆಳಗಿನ ಜಾವ ಸುಮಾರು 4.30ರ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಕಟ್ಟಡಗಳು ಹಾನಿಯಾಗಿವೆ. ಅಲ್ಲದೆ ಅವಶೇಷದಡಿ ಸಿಲುಕಿ ಮೂವರು ಮೃತಪಟ್ಟು ಸುಮಾರು 60ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಇಲ್ಲಿನ ಲೌಝೂವು ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ...

ಚೀನಾದಿಂದ 9 ಉಪಗ್ರಹಗಳ ಯಶಸ್ವಿ ಉಡಾವಣೆ

ಸಮುದ್ರದಲ್ಲಿನ ವೇದಿಕೆ ಮೂಲಕ 9 ಉಪಗ್ರಹಗಳನ್ನ ನಿಗದಿತ ಕಕ್ಷೆಗೆ ಉಡಾವಣೆ ಮಾಡುವಲ್ಲಿ ಚೀನಾ ರಾಷ್ಟ್ರ ಯಶಸ್ವಿಯಾಗಿದೆ. ವಿಡಿಯೋ ಹಂಚಿಕೆ ಫ್ಲಾಟ್​ಫಾರ್ಮ್​ ಬಿಲಿಬಿಲಿಗೆ ಸೇರಿದ ಈ ಉಪಗ್ರಹಗಳನ್ನ ಲಾಂಗ್​ ಮಾರ್ಚ್​ 11 ಹೆಸರಿನ ರಾಕೆಟ್​ ಸಹಾಯದಿಂದ ಹಳದಿ ಸಮುದ್ರದಲ್ಲಿ ಉಡಾವಣೆ ಮಾಡಲಾಗಿತ್ತು. https://www.youtube.com/watch?v=ejvPX_KA-SY ಲಾಂಗ್​ ಮಾರ್ಚ್​ 11 ರಾಕೆಟ್​​ಗಳನ್ನ ಹಡಗಿನಂತಹ ಉಡಾವಣಾ ತಾಣಗಳಲ್ಲಿ ಉಪಗ್ರಹ...

ನಮ್ಮ ನೆಲವನ್ನ ಭಾರತ ಆಕ್ರಮಿಸಿದೆ: ಚೀನಾ ಉದ್ಧಟತನದ ಹೇಳಿಕೆ

ಭಾರತ - ಚೀನಾ ಗಡಿ ಸಂಘರ್ಷ ಮುಗಿಯೋ ಹಾಗೆ ಕಾಣುತ್ತಿಲ್ಲ. ಪ್ಯಾಂಗ್ಯಾಗ್​ ತ್ಸೋ ಪ್ರದೇಶದಲ್ಲಿ ಗಡಿ ಅತಿಕ್ರಮಣಕ್ಕೆ ಯತ್ನಿಸಿ ಮುಖಭಂಗ ಅನುಭವಿಸಿರೋ ಚೀನಾ ಬುದ್ಧಿ ಮಾತ್ರ ಕಲಿತಂತೆ ಕಾಣ್ತಿಲ್ಲ. ಮತ್ತೆ ಗಡಿಯಲ್ಲಿ ಸೇನೆ ವೃದ್ಧಿ ಮಾಡ್ತಿರೋ ಡ್ರ್ಯಾಗನ್​ ರಾಷ್ಟ್ರ ಇದೀಗ ಉದ್ಧಟತನದ ಹೇಳಿಕೆ ನೀಡಿದೆ. ಸದ್ಯ ರಷ್ಯಾ ಪ್ರವಾಸದಲ್ಲಿರುವ ಚೀನಾ ರಕ್ಷಣಾ ಮಂತ್ರಿ ರಷ್ಯಾದಲ್ಲೇ...

ಚೀನಾಗೆ ಭಾರತದ ಗಾರ್ಮೆಂಟ್​​ ಕಂಪನಿಗಳಿಂದ ಭಾರೀ ಠಕ್ಕರ್​..!

ಗಡಿಯಲ್ಲಿ ಕ್ಯಾತೆ ತೆಗೆದಿರೋ ಚೀನಾಗೆ ಭಾರತ ಈಗಾಗಲೇ ಸಾಕಷ್ಟು ರೀತಿಯಲ್ಲಿ ಪಾಠ ಕಲಿಸಿದೆ. ಗಡಿಯಲ್ಲೂ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿರೋ ಭಾರತ ಉದ್ಯಮ ಕ್ಷೇತ್ರದಲ್ಲೂ ಚೀನಾಗೆ ಭಾರೀ ಪೆಟ್ಟು ನೀಡಿದೆ. ಭಾರತದಲ್ಲಿ ಚೀನಾ ಆಪ್​ ಬ್ಯಾನ್​ನಿಂದ ಆರ್ಥಿಕ ಹೊಡೆತ ತಿಂದಿದ್ದ ಡ್ರ್ಯಾಗನ್​ ರಾಷ್ಟ್ರಕ್ಕೆ ಇದೀಗ ಭಾರತೀಯ ಮೂಲದ ಗಾರ್ಮೆಂಟ್​​ ಕಂಪನಿಗಳು ಠಕ್ಕರ್​ ನೀಡಿವೆ. ವಿಶ್ವದ...

ರಾಜನಾಥ್​ ಸಿಂಗ್​ ಭೇಟಿಗೆ ಸಮಯಾವಕಾಶ ಕೇಳಿದ ಚೀನಾ ರಕ್ಷಣಾ ಮಂತ್ರಿ

ಶಾಂಘೈ ಸಹಯೋಗ ಸಂಘಟನಾ ಸಭೆ ಹಿನ್ನೆಲೆ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್​ ಸಿಂಗ್​ ಮೂರು ದಿನಗಳ ರಷ್ಯಾ ಪ್ರವಾಸದಲ್ಲಿದ್ದಾರೆ.ಇತ್ತ ಇದೇ ಸಭೆಯಲ್ಲಿ ಭಾಗಿಯಾಗುವ ಸಲುವಾಗಿ ಚೀನಾ ರಕ್ಷಣಾ ಮಂತ್ರಿ ಕೂಡ ಮಾಸ್ಕೋದಲ್ಲಿ ವಾಸ್ತವ್ಯ ಹೂಡಿದ್ದಾರೆ, ಇದೇ ಸಂದರ್ಭವನ್ನ ಬಳಸಿಕೊಂಡಿರೋ ಚೀನಾ ರಕ್ಷಣಾ ಮಂತ್ರಿ ರಾಜನಾಥ್​ ಸಿಂಗ್​ ಭೇಟಿಗೆ ಸಮಯಾವಕಾಶ ಕೇಳಿದ್ದಾರೆ ಎನ್ನಲಾಗಿದೆ. https://www.youtube.com/watch?v=uOfL93t-VHo ಇನ್ನು ರಾಜನಾಥ್​ ಸಿಂಗ್​...

ಪಬ್​ಜಿ ಸೇರಿದಂತೆ 118 ಆಪ್​ಗಳು ಭಾರತದಲ್ಲಿ ಬ್ಯಾನ್​: ಚೀನಾ ಫುಲ್​ ಗರಂ

ಗಡಿಯಲ್ಲಿ ಉದ್ಧಟತನ ತೋರ್ತಾ ಇರೋ ಚೀನಾಗೆ ಭಾರತ ಒಂದಿಲ್ಲೊಂದು ಆಘಾತವನ್ನ ಕೊಡ್ತಾನೇ ಇದೆ. ಈ ಹಿಂದೆಯೂ 2 ಬಾರಿ ಚೀನಿ ಆಪ್​ಗಳನ್ನ ಬ್ಯಾನ್​ ಮಾಡಿದ್ದ ಕೇಂದ್ರ ನಿನ್ನೆಯೂ 118 ಆಪ್​ಗಳಿಗೆ ತಿಲಾಂಜಲಿ ಹಾಡಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರ ಚೀನಾದ ಕಣ್ಣು ಕೆಂಪಗಾಗಿಸಿದೆ. ಭಾರತದಲ್ಲಿ ಚೀನಾ ಆಪ್​ ಬ್ಯಾನ್​ ವಿಚಾರವಾಗಿ ಪ್ರತಿಕ್ರಯಿಸಿದ ಚೀನಾ ವಾಣಿಜ್ಯ...
- Advertisement -spot_img

Latest News

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ...
- Advertisement -spot_img