Thursday, July 23, 2026

China

Greenland villas: ವಿಲ್ಲಾಗಳ ಮುಂದೆ ವ್ಯವಸಾಯ ಮಾಡುತ್ತಿರುವ ರೈತರು..!

ಚೀನಾ: 2010 ಅಲ್ಲಿನ ಮಿಲಿಯೇನರ್ ಗಳಿಗಾಗಿ ಚೀನಾ ಅಲ್ಲಿನ ಈಶಾನ್ಯ ಪ್ರ್ಯಾಂತ್ಯದ ಲಿಯಾನಿಂಗ್ ನಲ್ಲಿ ಗ್ರೀನ್ ಲ್ಯಾಂಡ್ ಕಂಪನಿ ಮಲ್ಟಿ ಮಿಲಿಯೇನರ್ ಯೋಜನೆಯನ್ನು ಆರಂಭಿಸಿತ್ತು. ಆದರೆ ಎರಡು ವರ್ಷಗಳ ನಂತರ ಈ ಯೋಜನೆಯನ್ನು ನಿಲ್ಲಿಸಲಾಯಿತು. 260 ವಿಲ್ಲಾ ಯೋಜನೆಗಳನ್ನು ಪ್ರಾರಂಭಿಸಿದ ಗ್ರೀನ್ ಲ್ಯಾಂಡ್ ಕಂಪನಿ ಯುರೋಪ್ ದೇಶದ ಮಾದರಿಯಲ್ಲಿ ಲಿಯಾನಿಂಗ್ ನಲ್ಲಿ ಕೋಟ್ಯಾದಿಪತಿಗಳಿಗಾಗಿ ವಿಲ್ಲಾಗಳನ್ನು ನಿರ್ಮಿಸಿತ್ತು...

Ever Grand: ಚೀನಾ ಸರ್ಕಾರದ ನಿಯಮದಿಂದ ರಿಯಲ್ ಎಸ್ಟೇಟ್ ಅಲ್ಲೋಲ ಕಲ್ಲೋಲ..!

International news: ರಿಯಲ್ ಎಸ್ಟೇಟ್ ಅನ್ನು ಸುಧಾರಣೆಗೆ ತರುವ ಹೆಸರಿನಲ್ಲಿ ಚೀನಾ ತಂದಿರುವ ಕಾನೂನು ಈಗ ರಿಯಲ್ ಎಸ್ಟೇಟ್ ವ್ಯವಹಾರದ ಬುಡವನ್ನೇ ಅಲುಗಾಡಿಸಿದೆ. ಆ ನಿಯಮ ಏನೆಂದರೆ ರಿಯಲ್ ಎಸ್ಟೇಟ್ ಸಂಸ್ಥೆಗಳು ಮಾಡಬಹುದಾದ ಸಾಲಕ್ಕೆ ಮಿತಿ ಹಾಕುವುದಾಗಿತ್ತು ಅ ಒಂದು ನಿಯಮ ಜಾರಿಯಾದಾಗಿನಿಂದ  ಅದೆಷ್ಟೋ ರಿಯಲ್ ಎಸ್ಟೆಟ್ ಸಂಸ್ಥೆಗಳು ಮಕಾಡೆ ಮಲಗಿದವು ಇನ್ನು  ಈ ಕಂಪನಿಗಳಿಗೆ...

ಚೀನಾದ ಮಾಡೆಲ್ -ಅಭಿಚೋಯ್ ಜೀವನ ಮಾಜಿ ಪತಿಯಿಂದ ಅಂತ್ಯ

ತನ್ನ ಸೌಂದರ್ಯದ ಮೂಲಕ ಇಡಿ ಚೀನಾಕ್ಕೆ  ಅತಿ ಸುಂದರ ಮಹಿಳೆಯಾಗಿದ್ದ. ಚೀನಾದ ಮಾಡೆಲ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದ ಅಬಿಚೋಯ್ ಅನುಮಾನಾಸ್ಪದವಾಗಿ ಸಾವನ್ನೊಪ್ಪಿದ್ದಾಳೆ. ಹತ್ಯೆಗೆ ಅವಳ ಮಾಜಿ ಪತಿ ಮತ್ತು ಅವಳ ತಂದೆ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ದಾಖಲಾದ ನಂತರ ಈ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಫ್ಯಾಷನ್...

ಚೀನಾದಲ್ಲಿ ಕೊವಿಡ್ ಹೆಚ್ಚಳಕ್ಕೆ ಪಟ್ಟಣ ತೊರೆಯುತ್ತಿರುವ ಜನರು!

international news: ಚೀನಾದಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಮಹಾಮಾರಿ ಹೆಚ್ಚುತ್ತಲೇ ಇದೆ.  ಕೋವಿಡ್  ವಿರುದ್ಧ ಹೋರಾಡುತ್ತಿರುವ ಅಲ್ಲಿನ ಜನರು ಪಟ್ಟಣಗಳನ್ನ ಬಿಟ್ಟು ಲಕ್ಷಾಂತರ ಜನ ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇನ್ನೂ ಈ ಬಗ್ಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕೊರೊನಾ ವೈರಸ್ ಹೆಚ್ಚುತ್ತಿರುವುದರಿಂದ ಅಲ್ಲಿನ ಪರಿಸ್ಥಿತಿ ಕಳವಳ ವ್ಯಕ್ತಪಡಿಸಿದ್ದಾರೆ. ಚೀನಾದ ಗ್ರಾಮಾಂತರದಲ್ಲಿನ ವೈರಸ್ ಪರಿಸ್ಥಿತಿಯ...

ಚೀನಾದಿಂದ ಭಾರತಕ್ಕೆ ಬರುವ ವಿಮಾನಗಳನ್ನು ತಡೆಯಲು ಯಾವುದೇ ಆದೇಶ ಹೊರಡಿಸಿಲ್ಲ ಎಂದ ಕೇಂದ್ರ

ನವದೆಹಲಿ: ಚೀನಾದಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳನ್ನು ತಕ್ಷಣವೇ ನಿಲ್ಲಿಸುವಂತೆ ವಿರೋಧ ಪಕ್ಷಗಳ ಬೇಡಿಕೆಯ ನಡುವೆ, ಕೋವಿಡ್ ಪ್ರಕರಣಗಳ ಅಲೆಗಳು ವರದಿಯಾಗಿರುವ ದೇಶದಿಂದ ಒಳಬರುವ ವಿಮಾನಗಳನ್ನು ತಡೆಯಲು ಕೇಂದ್ರ ಸರ್ಕಾರ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳಿಸುವ ಗುರಿಯನ್ನು ರಷ್ಯಾ ಹೊಂದಿದೆ : ವ್ಲಾಡಿಮಿರ್ ಪುಟಿನ್ ನಾವು ಚೀನಾದಿಂದ ಭಾರತಕ್ಕೆ ಅಥವಾ...

ಚೀನಾ ಶೂನ್ಯ ಕೋವಿಡ್ ನೀತಿಯನ್ನು ಬದಲಾಯಿಸಿದರೆ 1.3 ರಿಂದ 2.1 ಮಿಲಿಯನ್ ಜನರಿಗೆ ಕೊರೊನಾ ಸೋಂಕು ಹರಡುವ ಸಾಧ್ಯತೆ..!

ಬೀಜಿಂಗ್: ಕಡಿಮೆ ವ್ಯಾಕ್ಸಿನೇಷನ್ ಮತ್ತು ಬೂಸ್ಟರ್ ದರಗಳು ಮತ್ತು ಹೈಬ್ರಿಡ್ ವಿನಾಯಿತಿ ಕೊರತೆಯ ಹೊರತಾಗಿಯೂ ಚೀನಾ ತನ್ನ ಶೂನ್ಯ ಕೋವಿಡ್ ನೀತಿಯನ್ನು ಬದಲಾಯಿಸಿದರೆ 1.3 ರಿಂದ 2.1 ಮಿಲಿಯನ್ ಜನರು ಕೊರೊನಾ ಸೋಂಕಿಗೆ ಒಳಗಾಗಬಹುದು ಎಂದು ಲಂಡನ್ ಮೂಲದ ಜಾಗತಿಕ ಆರೋಗ್ಯ ಗುಪ್ತಚರ ಮತ್ತು ವಿಶ್ಲೇಷಣಾ ಸಂಸ್ಥೆಯೊಂದು ತಿಳಿಸಿದೆ. ಡಿ.24 ರಂದ ಬೇಕಲ್ ಅಂತರಾಷ್ಟ್ರೀಯ ಬೀಚ್...

ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ ಚೀನಾ

ಬೀಜಿಂಗ್: ಚೀನಾ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು,ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ. ಬುಧವಾರ ಕೋವಿಡ್ ನಿರ್ಬಂಧಗಳ ಸಡಿಲಗೊಳಿಸಿ ಈ ಬಗ್ಗೆ ಚೀನಾ ಸರ್ಕಾರ ಘೋಷಣೆ ಮಾಡಿದೆ. ಕೆಲವು ಪಾಸಿಟಿವ್ ಪ್ರಕರಣಗಳು ಈಗ ಮನೆಯಲ್ಲಿ ಸಂಪರ್ಕ ತಡೆಯನ್ನು ಮಾಡಬಹುದು ಮತ್ತು ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ....

ಬ್ರಿಟಿಷ್ ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ ಚೀನಾ ವ್ಯವಸ್ಥಿತ ಸವಾಲನ್ನು ಒಡ್ಡುತ್ತದೆ : ಯುಕೆ ಪ್ರಾಧಾನಿ ರಿಷಿ ಸುನಕ್

ಲಂಡನ್: ಶಾಂಘೈ ಪ್ರತಿಭಟನೆಗಳನ್ನು ವರದಿ ಮಾಡುವಾಗ ಬಿಬಿಸಿ ಪತ್ರಕರ್ತರೊಬ್ಬರು ಥಳಿಸಿದ್ದಾರೆ ಎಂದು ಹೇಳಿದ ನಂತರ ಬೀಜಿಂಗ್ ಅನ್ನು ಅವರ ಸರ್ಕಾರ ಖಂಡಿಸಿದ್ದರಿಂದ ಯುಕೆ ‘ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ’ ಚೀನಾ ‘ವ್ಯವಸ್ಥಿತ ಸವಾಲನ್ನು’ ಒಡ್ಡಿದೆ ಎಂದು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಸೋಮವಾರ ಎಚ್ಚರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಪ್ರೀತಂ ಗೌಡ ಬಂದ್ರೆ ನಾವು ವಿರೋಧ ಮಾಡುತ್ತೇವೆ.. ವಿದೇಶಾಂಗ ನೀತಿಯ...

ಕೋವಿಡ್, ಲಾಕ್‌ಡೌನ್‌, ಅಪಾರ್ಟ್‌ಮೆಂಟ್ ಬೆಂಕಿ: ಚೀನಾ ಜನರಿಂದ ಪ್ರತಿಭಟನೆ

ಶೂನ್ಯ-ಕೋವಿಡ್ ನೀತಿಯ ವಿರುದ್ಧ ಚೀನಾದ ಪ್ರಮುಖ ನಗರಗಳಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರಗಳ ನಿವಾಸಿಗಳು ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಲು ಕಾಗದ ಮತ್ತು ಹೂವುಗಳ ಖಾಲಿ ಹಾಳೆಗಳನ್ನು ಹಿಡಿದುಕೊಂಡಿದ್ದಾರೆ. ಕ್ಸಿನ್‌ಜಿಯಾಂಗ್ ಪ್ರದೇಶದ ರಾಜಧಾನಿ ಉರುಮ್ಕಿಯಲ್ಲಿನ ಬಹುಮಹಡಿ ಕಟ್ಟಡದಲ್ಲಿ...

ಚೀನಾದ ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತ, 38 ಸಾವು

ಬೀಜಿಂಗ್: ಚೀನಾದ ಹನನ್ ಪ್ರಾಂತ್ಯದ ಅನ್ಯಾಂಗ್​ ನಗರದ ವಾಣಿಜ್ಯ ವ್ಯವಹಾರ ಸಂಸ್ಥೆಯೊಂದರಲ್ಲಿ  ಆಕಸ್ಮಿಕ ಬೆಂಕಿ ಕಾಣಿಸಿದ್ದು, 38 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ 4 ಗಂಟೆ ಕಾಲ ಬೆಂಕಿ ನಂದಿಸಿದರು ರಾತ್ರಿ 11 ಗಂಟೆಯಲ್ಲಿ ಬೆಂಕಿ ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img