Thursday, June 4, 2026

chincholi

‘ಬಿಜೆಪಿ ಹೋರಾಟಕ್ಕೆ ತಕ್ಕ ಪ್ರತಿಫಲ’- ಬಿಎಸ್ ವೈ

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ 300 ಸ್ಥಾನ ಗಳಿಸುತ್ತೆ ಅಂತ ಪ್ರಧಾನಿ ಮೋದಿ ಹೇಳಿದ್ದರು. ಆದ್ರೆ ನಾವು ಇನ್ನೂ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಅಂತ ವಿಶ್ವಾಸವ್ಯಕ್ತಪಡಿಸಿದ್ದಾರೆ. ಮೋದಿ ಮತ್ತೆ ಪ್ರಧಾನಿಯಾಗೋದು ನಿಶ್ಚಿತ. ರಾಜ್ಯದಲ್ಲಿ ನಾವು 22 ಸೀಟು ಗೆಲ್ಲೋದರಲ್ಲಿ ಅನುಮಾನವೇ ಇಲ್ಲ....

ಕುಂದಗೋಳ- ಚಿಂಚೋಳಿಯಲ್ಲಿ ಉಪಚುನಾವಣೆ ವೋಟಿಂಗ್

ಜಿದ್ದಾಜಿದ್ದಿನ ಕಣವಾಗಿರುವ ಕುಂದಗೋಳ ಹಾಗೂ ಚಿಂಚೋಳಿ  ವಿಧಾನಸಭಾ ಉಪಚುನಾವಣೆಗೆ ಇಂದು ಮುಂಜಾನೆ 7 ಗಂಟೆಗೆ ಮತದಾನ ಆರಂಭವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಎದುರಾಗಿದೆ. ಕುಂದಗೋಳದಲ್ಲಿ ಕುಸುಮಾ ಶಿವಳ್ಳಿ ಎದುರು ಬಿಜೆಪಿಯ ಎಸ್.ಐ. ಚಿಕ್ಕನಗೌಡರ್ ಸ್ಪರ್ಧಿಸಿದ್ದಾರೆ. ಚಿಂಚೋಳಿಯಲ್ಲಿ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಬಿಜೆಪಿಯಿಂದ ಕಣಕ್ಕಿಳಿದಿದ್ದು ಕಾಂಗ್ರೆಸ್ ನಿಂದ ಸುಭಾಷ್...
- Advertisement -spot_img

Latest News

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ...
- Advertisement -spot_img