Friday, December 5, 2025

Chincholi Elections

ಚಿಂಚೋಳಿಯಲ್ಲಿ ನಡೆದಿದೆ ಪ್ಯಾಕೇಜ್ ಡೀಲ್- ಜಾಧವ್ ರಾಜೀನಾಮೆಗೆ ಕಾರಣ ಇದೇನೇ- ಮಾಜಿ ಸಿಎಂ ಸಿದ್ದು

ಕಲಬುರಗಿ : ಕಾಂಗ್ರೆಸ್ ನಿಂದ ಉಮೇಶ್ ಜಾಧವ್ ಬಿಜೆಪಿಗೆ ಪಕ್ಷಾಂತರಗೊಂಡಿರೋದರ ಹಿಂದೆ ಡೀಲ್ ಗಳ ಸರಮಾಲೆಯೇ ಇದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಮೇಶ್ ಜಾಧವ್ ಬಿಜೆಪಿಗೆ ಹೋಗಿದ್ದಕ್ಕೆ ಒಂದು ಡೀಲ್ ಮಾಡಿಕೊಂಡಿದ್ದಾರೆ. ರಾಜೀನಾಮೆ ಕೊಡೋದಕ್ಕೆ ಒಂದು ಡೀಲ್, ಖರ್ಗೆ ವಿರುದ್ಧ ಕಲಬುರಗಿಯಲ್ಲಿ ನಿಲ್ಲೋದಕ್ಕೆ ಒಂದು ಡೀಲ್, ಬೈ ಎಲೆಕ್ಷನ್...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img