Sunday, September 8, 2024

Chincholi Elections

ಚಿಂಚೋಳಿಯಲ್ಲಿ ನಡೆದಿದೆ ಪ್ಯಾಕೇಜ್ ಡೀಲ್- ಜಾಧವ್ ರಾಜೀನಾಮೆಗೆ ಕಾರಣ ಇದೇನೇ- ಮಾಜಿ ಸಿಎಂ ಸಿದ್ದು

ಕಲಬುರಗಿ : ಕಾಂಗ್ರೆಸ್ ನಿಂದ ಉಮೇಶ್ ಜಾಧವ್ ಬಿಜೆಪಿಗೆ ಪಕ್ಷಾಂತರಗೊಂಡಿರೋದರ ಹಿಂದೆ ಡೀಲ್ ಗಳ ಸರಮಾಲೆಯೇ ಇದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಮೇಶ್ ಜಾಧವ್ ಬಿಜೆಪಿಗೆ ಹೋಗಿದ್ದಕ್ಕೆ ಒಂದು ಡೀಲ್ ಮಾಡಿಕೊಂಡಿದ್ದಾರೆ. ರಾಜೀನಾಮೆ ಕೊಡೋದಕ್ಕೆ ಒಂದು ಡೀಲ್, ಖರ್ಗೆ ವಿರುದ್ಧ ಕಲಬುರಗಿಯಲ್ಲಿ ನಿಲ್ಲೋದಕ್ಕೆ ಒಂದು ಡೀಲ್, ಬೈ ಎಲೆಕ್ಷನ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img