Saturday, September 19, 2026

Chinese President Xi Jinping

 ಭಯೋತ್ಪಾದನೆ ಬಿಟ್ಟು ಬದುಕಿ : ಪಾಕ್‌ , ಚೀನಾಗೆ ಭಾರತದ ಖಡಕ್‌ ಎಚ್ಚರಿಕೆ..

ನವದೆಹಲಿ : ಆಪರೇಷನ್‌ ಸಿಂಧೂರದ ಬಳಿಕ ಕುತಂತ್ರಿ ಚೀನಾ ಹಾಗೂ ರಣಹೇಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಬಿಟ್ಟು ಬದುಕುವಂತೆ ಭಾರತ ಎಚ್ಚರಿಕೆ ನೀಡಿದೆ. ಇನ್ನೂ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಹೇಳಿದ್ದಾರೆ. ಇನ್ನೂ ಈ ಕುರಿತು ಮಾತನಾಡಿರುವ ಅವರು, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಮತ್ತು ಭಯೋತ್ಪಾದನಾ...

ಪಾಕ್‌ ಪ್ರೇಮಿ ಟರ್ಕಿ,ಚೀನಾಗೆ ಕಾದಿದೆ ಗಂಡಾಂತರ.. : ಭಾರತ ಕೆಣಕಿದವರು ಉಳಿದಿರೋದು ಇತಿಹಾಸದಲ್ಲೇ ಇಲ್ಲ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img