Monday, March 9, 2026

Chinnaswamy Stadium

ಕೊನೆಗೂ IPL ಪಂದ್ಯಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್​ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್ ನೇತೃತ್ವದ ತಜ್ಱರ ಸಮಿತಿ ಶಿಫಾರಸು, ಸಲಹೆ ಸೂಚನೆಗಳ ಅನ್ವಯ ಕ್ರಿಕೆಟ್ ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಹಾಗಾದ್ರೆ, ಭವಿಷ್ಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಗಮವಾಗಿ ಕ್ರಿಕೆಟ್ ಪಂದ್ಯ...

RCB ಫ್ಯಾನ್ಸ್ ಗೆ ಬಿಗ್ ‘ಗುಡ್​​ ನ್ಯೂಸ್’

19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಜೂನ್ 4 ರಂದು ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಆಚರಿಸಲು ದೊಡ್ಡ ಜನಸಮೂಹ ಜಮಾಯಿಸಿದಾಗ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕರ್ನಾಟಕದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ...

RCB ಮೇಲೆ ಕ್ರಿಮಿನಲ್ ಕೇಸ್ ಕಾಲ್ತುಳಿತಕ್ಕೆ ಕೊಹ್ಲಿ ಕಾರಣ? : ರಾಜ್ಯ ಸರ್ಕಾರದ ಗೌಪ್ಯ ಮಾಹಿತಿ ಬಹಿರಂಗ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು. ಯಾರು ಕಾರಣ ಎಂಬುದರ ಬಗ್ಗೆ ತನಿಖೆಗಳು ಸಹ ನಡೆಯುತ್ತಿದೆ. ಇದೀಗ 11 ಜನರ ಸಾವಿಗೆ ಕಾರಣವಾದ ಅಂಶ ಬೆಳಕಿಗೆ ಬಂದಿದೆ. ದುರಂತಕ್ಕೆ RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ರಾಜ್ಯ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು...

ಕಾಲ್ತುಳಿತ ದುರಂತ, ಮ್ಯಾಜಿಸ್ಟ್ರೇಟ್ ತನಿಖೆ : ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Political News: ಅನಿರೀಕ್ಷಿತ ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ನಡೆದಿದೆ. ಆದರೆ ಕ್ರಿಕೆಟ್ ಅಸೋಸಿಯೇಷನ್ ಹಾಗೂ ನಾವೂ ಕೂಡ ಈ ಘಟನೆ ನಿರೀಕ್ಷೆ ಮಾಡಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯವಿದೆ. ಆದರೆ 2 ರಿಂದ 3 ಲಕ್ಷ ಜನರು ಸೇರಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೂ...

ಮಹಾರಾಜ ಟ್ರೋಫಿ ಟಿ20: ಇಂದು ಮೈಸೂರು-ಗುಲ್ಬರ್ಗಾ ಕ್ವಾಲಿಫೈಯರ್ ಕದನ 

https://www.youtube.com/watch?v=bRO9VW2wivw ಬೆಂಗಳೂರು: ಕರುಣ್ ನಾಯರ್ ನೇತೃತ್ವದ ಮೈಸೂರು ವಾರಿಯರ್ಸ್ ಇಂದು ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಗೆದ್ದ ತಂಡ ಫೈನಲ್‍ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಗುಲ್ಬರ್ಗಾ ತಂಡ ಲೀಗ್ ಹಂತವನ್ನು ಎರಡನೆ ಸ್ಥಾನದಲ್ಲಿ...

ಮಹಾರಾಜ ಟ್ರೋಫಿ ಫೈನಲ್‌ಗೆ ಬೆಂಗಳೂರು ಬ್ಲಾಸ್ಟರ್ಸ್‌

https://www.youtube.com/watch?v=rMlfbeZoDnE ಬೆಂಗಳೂರು:ನಾಯಕ ಮಯಾಂಕ್‌ ಅಗರ್ವಾಲ್‌ (112*) ಮತ್ತು ಎಲ್‌.ಆರ್‌. ಚೇತನ್‌ (88) ಅವರ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ 44 ರನ್‌ ಅಂತರದಲ್ಲಿ ಜಯ ಗಳಿಸಿದ ಬೆಂಗಳೂರು ಬ್ಲಾಸ್ಟರ್ಸ್‌ ಪ್ರತಿಷ್ಠಿತ ಮಹಾರಾಜ ಟ್ರೋಫಿಯ ಫೈನಲ್‌ ತಲುಪಿದೆ. ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಮೊದಲನೇ ಕ್ವಾಲಿಫಯರ್‌ ಪಂದ್ಯದಲ್ಲಿ 227 ರನ್‌ಗಳ ಬೃಹತ್‌ ಮೊತ್ತವನ್ನು ಬೆಂಬತ್ತಿದ ಗುಲ್ಬರ್ಗ ಮೈಸ್ಟಿಕ್ಸ್‌...

ನಿಹಾಲ್‌ ಮಿಂಚು, ಕ್ವಾಲಿಫಯರ್‌2ಕ್ಕೆ ಮೈಸೂರು ವಾರಿಯರ್ಸ್‌

https://www.youtube.com/watch?v=PtpeCDE7eJk ಬೆಂಗಳೂರು: ಆರಂಭಿಕ ಆಟಗಾರ ನಿಹಾಲ್‌ ಉಳ್ಳಾಲ್‌ (77*) ಅವರ ಆಕರ್ಷಕ ಬ್ಯಾಟಿಂಗ್‌ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್‌ ವಿರುದ್ಧ ಎಲಿಮಿನೇಟರ್‌ ಪಂದ್ಯದಲ್ಲಿ 5 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಮೈಸೂರು ವಾರಿಯರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಕ್ವಾಲಿಫಯರ್‌2 ತಲುಪಿದೆ. 165 ರನ್‌ಗಳ ಜಯದ ಗುರಿಯನ್ನು ಹೊತ್ತ ಮೈಸೂರು ವಾರಿಯರ್ಸ್‌ ಕೊನೆಯ ಕ್ಷಣದಲ್ಲಿ ಆನಂದ್‌ ದೊಡ್ಡಮನಿ ಅವರ ಬೌಲಿಂಗ್‌...

  ಗೆಲುವಿನೊಂದಿಗೆ ನಿರ್ಗಮಿಸಿದ ಶಿವಮೊಗ್ಗ: ಗುಲ್ಬರ್ಗಾ ವಿರುದ್ಧ  ರೋಚಕ ಜಯ

https://www.youtube.com/watch?v=DGm4kQZFoTA ಬೆಂಗಳೂರು:  ಅವಿನಾಶ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ಸಾಸಿತು. ಈ ಗೆಲುವಿನೊಂದಿಗೆ ಶಿವಮೊಗ್ಗ ಸ್ಟ್ರೈಕರ್ಸ್ ಟೂರ್ನಿಯಿಂದ ನಿರ್ಗಮಿಸಿತು. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡ ನಿಗದಿತ 20 ಓವರ್‍ಗಳಲ್ಲಿ 9...

ಸೇಡು ತೀರಿಸಿಕೊಂಡ ಮೈಸೂರು ವಾರಿಯರ್ಸ್ 

https://www.youtube.com/watch?v=F9h68H7YPHo ಬೆಂಗಳೂರು:  ಪವನ್ ದೇಶಪಾಂಡೆ ಅಮೋಘ ಅರ್ಧ ಶತಕದ ನೆರೆವಿನಿಂದ ಮೈಸೂರು ವಾರಿಯರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಮೈಸೂರು ವಾರಿಯರ್ಸ್ ಸೋಲಿನ ಸೇಡು ತೀರಿಸಿಕೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ಮಂಗಳೂರು ತಂಡದ ಪರ ನಾಯಕ ಸಮರ್ಥ್...

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img