Friday, July 31, 2026

Chinnaswamy Stadium

IPL ಫೈನಲ್ ಮೇಲೆ ಬಿತ್ತು ‘ಉಚಿತ’ ರಾಜಕಾರಣದ ಕರಿನೆರಳು! RCB ಅಭಿಮಾನಿಗಳ ಕನಸಿಗೆ ಕನ್ನ?

ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದಿಂದ ಕೇಳಿಬಂದ ಭಾರೀ ಪ್ರಮಾಣದ ಉಚಿತ ಟಿಕೆಟ್ ಬೇಡಿಕೆಯ ಹಿನ್ನೆಲೆಯಲ್ಲಿ ಫೈನಲ್ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಮಾಹಿತಿಯ ಪ್ರಕಾರ, ಸುಮಾರು 10 ಸಾವಿರ ವಿವಿಐಪಿ ಟಿಕೆಟ್‌ಗಳನ್ನು ಸರ್ಕಾರದ ಪರವಾಗಿ ಕೇಳಲಾಗಿದೆ...

ಫ್ರೀ – ಟಿಕೆಟ್ ಪಾಲಿಟಿಕ್ಸ್! ನಿಖಿಲ್ ಕುಮಾರಸ್ವಾಮಿ ನೇರ ಆರೋಪ: ರಾಜ್ಯಕ್ಕೆ ಅವಮಾನ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ IPL ಫೈನಲ್ ಮತ್ತು ಪ್ಲೇಆಫ್ ಪಂದ್ಯಗಳು ಈಗ ಅಹಮದಾಬಾದ್‌ಗೆ ಶಿಫ್ಟ್ ಆಗಿರುವ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಂದ್ಯ ಕೈತಪ್ಪಿದ ಬೆನ್ನಲ್ಲೇ ವಿವಿಐಪಿ ಟಿಕೆಟ್ ಪಾಲಿಟಿಕ್ಸ್ ಎಂಬ ಆರೋಪ ಕೂಡ ಭಾರೀ ಸದ್ದು ಮಾಡುತ್ತಿದೆ. ಈ ವಿವಾದದ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಟಿಕೆಟ್ ಬೇಡಿಕೆಗೂ...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 240 ಸಿಸಿಟಿವಿ ಕ್ಯಾಮೆರಾಗಳು ಆಫ್!

ಬೆಂಗಳೂರಿನಲ್ಲಿ ನಡೆದ ರಾಯಲ್ ಚಾಲೆಂಜೆರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯದ​ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಪಂದ್ಯ ನಡೆದ ದಿನವೇ ಸುಮಾರು 240 ಸಿಸಿಟಿವಿ ಕ್ಯಾಮೆರಾಗಳು ಏಕಾಏಕಿ ನಿಷ್ಕ್ರಿಯಗೊಂಡಿದ್ದವು. ಪ್ರಾಥಮಿಕ ತನಿಖೆಯ ಪ್ರಕಾರ, IVS Digital Solutions ಸಂಸ್ಥೆಯ ಇಬ್ಬರು ಸಿಬ್ಬಂದಿ ಮಂಜುನಾಥ್ ಮತ್ತು ಅಬ್ದುಲ್ ಕಲಾಂ ಅನಧಿಕೃತವಾಗಿ...

ಕೊನೆಗೂ IPL ಪಂದ್ಯಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್​ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್ ನೇತೃತ್ವದ ತಜ್ಱರ ಸಮಿತಿ ಶಿಫಾರಸು, ಸಲಹೆ ಸೂಚನೆಗಳ ಅನ್ವಯ ಕ್ರಿಕೆಟ್ ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಹಾಗಾದ್ರೆ, ಭವಿಷ್ಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಗಮವಾಗಿ ಕ್ರಿಕೆಟ್ ಪಂದ್ಯ...

RCB ಫ್ಯಾನ್ಸ್ ಗೆ ಬಿಗ್ ‘ಗುಡ್​​ ನ್ಯೂಸ್’

19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಜೂನ್ 4 ರಂದು ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಆಚರಿಸಲು ದೊಡ್ಡ ಜನಸಮೂಹ ಜಮಾಯಿಸಿದಾಗ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕರ್ನಾಟಕದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ...

RCB ಮೇಲೆ ಕ್ರಿಮಿನಲ್ ಕೇಸ್ ಕಾಲ್ತುಳಿತಕ್ಕೆ ಕೊಹ್ಲಿ ಕಾರಣ? : ರಾಜ್ಯ ಸರ್ಕಾರದ ಗೌಪ್ಯ ಮಾಹಿತಿ ಬಹಿರಂಗ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು. ಯಾರು ಕಾರಣ ಎಂಬುದರ ಬಗ್ಗೆ ತನಿಖೆಗಳು ಸಹ ನಡೆಯುತ್ತಿದೆ. ಇದೀಗ 11 ಜನರ ಸಾವಿಗೆ ಕಾರಣವಾದ ಅಂಶ ಬೆಳಕಿಗೆ ಬಂದಿದೆ. ದುರಂತಕ್ಕೆ RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ರಾಜ್ಯ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು...

ಕಾಲ್ತುಳಿತ ದುರಂತ, ಮ್ಯಾಜಿಸ್ಟ್ರೇಟ್ ತನಿಖೆ : ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Political News: ಅನಿರೀಕ್ಷಿತ ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ನಡೆದಿದೆ. ಆದರೆ ಕ್ರಿಕೆಟ್ ಅಸೋಸಿಯೇಷನ್ ಹಾಗೂ ನಾವೂ ಕೂಡ ಈ ಘಟನೆ ನಿರೀಕ್ಷೆ ಮಾಡಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯವಿದೆ. ಆದರೆ 2 ರಿಂದ 3 ಲಕ್ಷ ಜನರು ಸೇರಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೂ...

ಮಹಾರಾಜ ಟ್ರೋಫಿ ಟಿ20: ಇಂದು ಮೈಸೂರು-ಗುಲ್ಬರ್ಗಾ ಕ್ವಾಲಿಫೈಯರ್ ಕದನ 

https://www.youtube.com/watch?v=bRO9VW2wivw ಬೆಂಗಳೂರು: ಕರುಣ್ ನಾಯರ್ ನೇತೃತ್ವದ ಮೈಸೂರು ವಾರಿಯರ್ಸ್ ಇಂದು ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಗೆದ್ದ ತಂಡ ಫೈನಲ್‍ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಗುಲ್ಬರ್ಗಾ ತಂಡ ಲೀಗ್ ಹಂತವನ್ನು ಎರಡನೆ ಸ್ಥಾನದಲ್ಲಿ...

ಮಹಾರಾಜ ಟ್ರೋಫಿ ಫೈನಲ್‌ಗೆ ಬೆಂಗಳೂರು ಬ್ಲಾಸ್ಟರ್ಸ್‌

https://www.youtube.com/watch?v=rMlfbeZoDnE ಬೆಂಗಳೂರು:ನಾಯಕ ಮಯಾಂಕ್‌ ಅಗರ್ವಾಲ್‌ (112*) ಮತ್ತು ಎಲ್‌.ಆರ್‌. ಚೇತನ್‌ (88) ಅವರ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ 44 ರನ್‌ ಅಂತರದಲ್ಲಿ ಜಯ ಗಳಿಸಿದ ಬೆಂಗಳೂರು ಬ್ಲಾಸ್ಟರ್ಸ್‌ ಪ್ರತಿಷ್ಠಿತ ಮಹಾರಾಜ ಟ್ರೋಫಿಯ ಫೈನಲ್‌ ತಲುಪಿದೆ. ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಮೊದಲನೇ ಕ್ವಾಲಿಫಯರ್‌ ಪಂದ್ಯದಲ್ಲಿ 227 ರನ್‌ಗಳ ಬೃಹತ್‌ ಮೊತ್ತವನ್ನು ಬೆಂಬತ್ತಿದ ಗುಲ್ಬರ್ಗ ಮೈಸ್ಟಿಕ್ಸ್‌...

ನಿಹಾಲ್‌ ಮಿಂಚು, ಕ್ವಾಲಿಫಯರ್‌2ಕ್ಕೆ ಮೈಸೂರು ವಾರಿಯರ್ಸ್‌

https://www.youtube.com/watch?v=PtpeCDE7eJk ಬೆಂಗಳೂರು: ಆರಂಭಿಕ ಆಟಗಾರ ನಿಹಾಲ್‌ ಉಳ್ಳಾಲ್‌ (77*) ಅವರ ಆಕರ್ಷಕ ಬ್ಯಾಟಿಂಗ್‌ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್‌ ವಿರುದ್ಧ ಎಲಿಮಿನೇಟರ್‌ ಪಂದ್ಯದಲ್ಲಿ 5 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಮೈಸೂರು ವಾರಿಯರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಕ್ವಾಲಿಫಯರ್‌2 ತಲುಪಿದೆ. 165 ರನ್‌ಗಳ ಜಯದ ಗುರಿಯನ್ನು ಹೊತ್ತ ಮೈಸೂರು ವಾರಿಯರ್ಸ್‌ ಕೊನೆಯ ಕ್ಷಣದಲ್ಲಿ ಆನಂದ್‌ ದೊಡ್ಡಮನಿ ಅವರ ಬೌಲಿಂಗ್‌...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img