Thursday, March 5, 2026

Chinnaswamy Stadium

ರನ್ ಗಳಿಸಲು ಪೃಥ್ವಿ ಪಡೆ ಪರದಾಟ  :ಅರ್ಧ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

ಹೊಸದಿಲ್ಲಿ:  ಸಂಘಟಿತ ದಾಳಿ ನಡೆಸಿದ ಮಧ್ಯ ಪ್ರದೇಶ ತಂಡ ಫೈನಲ್‍ನಲ್ಲಿ  ಮೊದಲ ದಿನ ಮುಂಬೈ ವೇಗಕ್ಕೆ ಕಡಿವಾಣ ಹಾಕಿದೆ. ಬುಧವಾರ ಚಿನ್ನಸ್ವಾಮಿ ಅಂಗಳದಲ್ಲಿ ಆರಂಭವಾದ ರಣಜಿ ಟೂರ್ನಿಯ ಅಂತಿಮ ಕದನದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ದಿನ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಮೊದಲ ಇನ್ನಿಂಗ್ಸ್‍ನಲ್ಲಿ  400ಕ್ಕೂ ಹೆಚ್ಚು...

ಮಳೆಗೆ ಆಹುತಿಯಾದ ಫೈನಲ್ ಕದನ : ಭಾರತ, ದ.ಆಫ್ರಿಕಾ ಸರಣಿ ಸಮಬಲ 

ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ. ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು. https://www.youtube.com/watch?v=RPtke0tAn40 ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....

ಬೆಂಗಳೂರಿಗೆ ಬಂದಿಳಿದ ಟೀಮ್ ಇಂಡಿಯಾ

https://www.youtube.com/watch?v=GmO-cmySK-k ಬೆಂಗಳೂರು: ದ,ಆಫ್ರಿಕಾ ವಿರುದ್ಧ ಅಂತಿಮ ಪಂದ್ಯವನ್ನಾಡಲು ಟೀಮ್ ಇಂಡಿಯಾ ಬೆಂಗಳೂರಿಗೆ ಬಂದಿಳಿದಿದೆ. ರಿಷಬ್ ಪಂತ್ ನೇತೃಥ್ವದ ಭಾರತ ತಂಡ ದ.ಆಫ್ರಿಕಾ ವಿರುದ್ಧ 2-2 ಅಂಕಗಳಿಂದ ಸರಣಿ ಸಮಗೊಳಿಸಿದೆ. ಚಿನ್ನಸ್ವಾಮಿ ಅಂಗಳದಲ್ಲಿ ಜಿದ್ದಾಜಿದ್ದಿನ ಕದನ ನಿರೀಕ್ಷಿಸಲಾಗಿದ್ದು ಈ ಪಂದ್ಯ ನಾಯಕ ರಿಷಭ್ ಪಂತ್ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಭಾರತ ತಂಡ ಯುವ ಆಟಗಾರರಿಂದ ಕೂಡಿದ್ದರೂಅನುಭವಿ ಆಟಗಾರರನ್ನು ನೆಚ್ಚಿಕೊಂಡಿದೆ. ಇನ್ನು ದ.ಆಫ್ರಿಕಾ...

ಇಂದು ಪಂತ್ ಪಡೆಗೆ ನಿರ್ಣಾಯಕ ಕದನ 

ಬೆಂಗಳೂರು: ಆರಂಭದಲ್ಲಿ ವೈಫಲ್ಯ ಅನುಭವಿಸಿ ನಂತರ ಪುಟಿದೆದ್ದ ಭಾರತ ತಂಡ ಇಂದು ನಿರ್ಣಾಯಕ ಐದನೆ ಮತ್ತು ಅಂತಿಮ ಟಿ20 ಪಂದ್ಯದಲ್ಲಿ  ದ.ಆಫ್ರಿಕಾ ತಂಡವನ್ನು ಎದುರಿಸಲಿದೆ. ಭಾನುವಾರ  ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಕದನ ಕುತೂಹಲ ಮೂಡಿಸಿದೆ. ಮೊದಲೆರಡು ಪಂದ್ಯಗಳನ್ನು ದ.ಆಫ್ರಿಕಾ ಗೆದ್ದುಕೊಂಡಿತು. ತಿರುಗೇಟು ನೀಡಿದ ಭಾರತ ಸತತ ಎರಡು ಪಂದ್ಯಗಳನ್ನು ಗೆದ್ದು  ಸರಣಿ ಸಮಬಲ ಸಾಧಿಸಿತು. ದ.ಆಫ್ರಿಕಾ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img