Monday, August 10, 2026

Chinnayya Arrest

ಧರ್ಮಸ್ಥಳ ತಲೆಬುರುಡೆ ಕೇಸ್: 3,923 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ!

ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿ ಗುರುವಾರ 3,923 ಪುಟಗಳ ತನಿಖಾ ವರದಿ ಸಲ್ಲಿಸಿದೆ. ವರದಿ ಜಿತೇಂದ್ರ ದಯಾಮಾ ನೇತೃತ್ವದಲ್ಲಿ ತಯಾರಿಸಲಾಗಿದೆ ಮತ್ತು ಆರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಅನ್ನು ಕೋರ್ಟ್‌ಗೆ ನೀಡಲಾಗಿದೆ. 5 ತಿಂಗಳ ತನಿಖೆಯ ಬಳಿಕ ಸಲ್ಲಿಸಲಾದ ವರದಿಯಲ್ಲಿ ಉತ್ಖನನ ಹಾಗೂ ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳನ್ನು ಒಳಗೊಂಡಿದೆ. ಚಿನ್ನಯ್ಯ ಬಂಧನದ ನಂತರ...

ಸೌಜನ್ಯ ಪ್ರಕರಣ ಬಗ್ಗೆ ಇಂಚಿಂಚೂ ಮಾಹಿತಿ ಬಹಿರಂಗ!

ಧರ್ಮಸ್ಥಳ ಪ್ರಕರಣದ ದೂರುದಾರ ಚಿನ್ನಯ್ಯ ಆರೋಪಿಯಾಗಿ ಜೈಲಿನಲ್ಲಿದ್ದಾನೆ. ಈಗ ಚಿನ್ನಯ್ಯ ಎರಡು ವರ್ಷಗಳ ಹಿಂದೆ ತಿಮರೋಡಿ ಮನೆಯಲ್ಲಿ ಮಾತನಾಡಿರುವ ವಿಡಿಯೋಗಳ ಸಿರೀಸ್ ದಿನಾ ಬಿಡುಗಡೆಯಾಗುತ್ತಲೇ ಇದೆ. ಅದರಲ್ಲಿ ಈಗಾಗಲೇ 11 ಪಾರ್ಟ್ ಗಳು ಬಿಡುಗಡೆಯಾಗಿದೆ. ಸದ್ಯ ಚಿನ್ನಯ್ಯ ಸೌಜನ್ಯ ಪ್ರಕರಣದ ಕುರಿತಂತೆ ಇಂಚಿಂಚೂ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. ಸೌಜನ್ಯ ಹೋರಾಟಕ್ಕೆ ಮತ್ತಷ್ಟು ಬಲ ಸಿಗಲಿದೆ ಎಂದು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img