Tuesday, July 28, 2026

Chinnayya Statement

ಚಿನ್ನಯ್ಯ ಹೇಳಿಕೆ ಸುಳ್ಳು? SIT ಶಾಕ್ ಹೈಕೋರ್ಟ್ ಮುಂದೆ ಹೊಸ ತಿರುವು

ಧರ್ಮಸ್ಥಳ ಪ್ರಕರಣ ದಿನೇದಿನೇ ಹೊಸ ತಿರುವು ಪಡೆಯುತ್ತಿದೆ. ಚಿನ್ನಯ್ಯ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ಹಳೆಯ ವಿಡಿಯೋಗಳು ವೈರಲ್ ಆಗಿರುವ ನಡುವೆ, ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಪ್ರಕರಣದ ತನಿಖೆ ಗಂಭೀರ ಹಂತ ತಲುಪಿದೆ. ವಿಶೇಷ ತನಿಖಾ ದಳ ಬಂಗ್ಲೆಗುಡ್ಡ ಅರಣ್ಯದಲ್ಲಿ ನಡೆಸಿದ ಮಹಜರಿನಲ್ಲಿ ಏಳು ತಲೆಬುರುಡೆಗಳು ಮತ್ತು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ....

ಬುರುಡೆ ಗ್ಯಾಂಗ್ ರಹಸ್ಯ ಬಯಲು – ಬುರುಡೆ ಪ್ಲ್ಯಾನ್‌ಗೂ ಮುನ್ನ ‘ರಿಹರ್ಸಲ್’!

ಧರ್ಮಸ್ಥಳ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಪಡೆದಿದೆ. ರಾಜ್ಯಾದ್ಯಂತ ಸಂಚಲನ ಸೃಷಿಸಿದ್ದ ಈ ಪ್ರಕರಣದಲ್ಲಿ ಇದೀಗ ಎಸ್ಐಟಿ ಬೆಂಗಳೂರಿನಲ್ಲೇ ಮಹತ್ವದ ಸಾಕ್ಷ್ಯಾಧಾರಗಳನ್ನು ಪತ್ತೆ ಹಚ್ಚಿದೆ. ಬುರುಡೆ ಯೋಜನೆಗೆ ಮುನ್ನ ವಿಡಿಯೋ ರಿಹರ್ಸಲ್ ನಡೆದಿರುವುದು ಈಗ ದೃಢಪಟ್ಟಿದೆ. ಧರ್ಮಸ್ಥಳದ ಬಳಿ ಬುರುಡೆ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ, ಚಿನ್ನಯ್ಯನ ಹೆಸರಿನಲ್ಲಿ ದಾಖಲಾಗಿದ್ದ ಹೇಳಿಕೆಗಳು ಈಗ ಹೊಸ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img