Saturday, September 5, 2026

CHINNAYYA

ಬುರುಡೆ ಕೇಸ್‌ಗೆ ಹೊಸ ತಿರುವು : ಮಹಿಳಾ ಆಯೋಗ ಮತ್ತೆ ಎಂಟ್ರಿ!

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಈ ಪ್ರಕರಣದಲ್ಲಿ ರಾಜ್ಯ ಮಹಿಳಾ ಆಯೋಗ ಈಗ ಅಧಿಕೃತವಾಗಿ ಎಂಟ್ರಿಯಾಗಿದೆ. ಆಯೋಗವು ಎಸ್‌ಐಟಿ ತನಿಖೆಯ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ ಪ್ರಕರಣಗಳ ತನಿಖೆಯ ಕುರಿತಂತೆ ಸ್ಪಷ್ಟ ಮಾಹಿತಿಯನ್ನು ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದೆ. ಆಯೋಗದ ಅಧ್ಯಕ್ಷೆ...

ಸೌಜನ್ಯ ಪ್ರಕರಣ ಬಗ್ಗೆ ಇಂಚಿಂಚೂ ಮಾಹಿತಿ ಬಹಿರಂಗ!

ಧರ್ಮಸ್ಥಳ ಪ್ರಕರಣದ ದೂರುದಾರ ಚಿನ್ನಯ್ಯ ಆರೋಪಿಯಾಗಿ ಜೈಲಿನಲ್ಲಿದ್ದಾನೆ. ಈಗ ಚಿನ್ನಯ್ಯ ಎರಡು ವರ್ಷಗಳ ಹಿಂದೆ ತಿಮರೋಡಿ ಮನೆಯಲ್ಲಿ ಮಾತನಾಡಿರುವ ವಿಡಿಯೋಗಳ ಸಿರೀಸ್ ದಿನಾ ಬಿಡುಗಡೆಯಾಗುತ್ತಲೇ ಇದೆ. ಅದರಲ್ಲಿ ಈಗಾಗಲೇ 11 ಪಾರ್ಟ್ ಗಳು ಬಿಡುಗಡೆಯಾಗಿದೆ. ಸದ್ಯ ಚಿನ್ನಯ್ಯ ಸೌಜನ್ಯ ಪ್ರಕರಣದ ಕುರಿತಂತೆ ಇಂಚಿಂಚೂ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. ಸೌಜನ್ಯ ಹೋರಾಟಕ್ಕೆ ಮತ್ತಷ್ಟು ಬಲ ಸಿಗಲಿದೆ ಎಂದು...

ಮಾಸ್ಕ್‌ಮ್ಯಾನ್‌ಗೆ ಆಶ್ರಯ ನೀಡಿದ್ದೇ ತಿಮರೋಡಿ!!

ಬುರಡೆ ಸೂತ್ರಧಾರಿಗಳಿಗೆ ಎಸ್‌ಐಟಿ ಖೆಡ್ಡಾ ತೋಡಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯನ ಹೇಳಿಕೆ ಆಧರಿಸಿ‌ ಮಹೇಶ್‌ ಶೆಟ್ಟಿ ತಿಮರೋಡಿ ಮನೆಗೆ, ಆಗಸ್ಟ್‌ 26ರ ಬೆಳ್ಳಂಬೆಳಗ್ಗೆಯೇ ಎಸ್‌ಐಟಿ ದಾಳಿ ಮಾಡಿದೆ. ಬುರುಡೆ ಕೊಟ್ಟು ಆಶ್ರಯ ಕೊಟ್ಟಿದ್ದಾಗಿ, ಚಿನ್ನಯ್ಯ ಹೇಳಿದ್ದಾನೆ. ಹೀಗಾಗಿ ಸರ್ಚ್ ವಾರೆಂಟ್‌ ಸಮೇತ ಸ್ಥಳ ಮಹಜರು ಮಾಡಲಾಗ್ತಿದೆ. ಬೆಳ್ತಂಗಡಿಯ ಉಜಿರೆಯಿಂದ ಎರಡ್ಮೂರು ಕಿಲೋ ಮೀಟರ್‌ ದೂರದಲ್ಲಿರುವ, ತಿಮರೋಡಿ ಗ್ರಾಮದ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img