Wednesday, July 2, 2025

chintamani

₹11 ಲಕ್ಷ ವಂಚನೆ MSc ಪದವೀಧರನ ಬರ್ಬರ ಹತ್ಯೆ!

ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ. ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...

ಕಾಂಗ್ರೆಸ್ ಪೊಲೀಸ್ ಠಾಣೆ ಎಂದು ಬೋರ್ಡ್ ಹಾಕಿ – ಜೆಡಿಎಸ್ ಮಾಜಿ ಶಾಸಕ ಕೃಷ್ಣಾ ರೆಡ್ಡಿ ಆಕ್ರೋಶ

Chinthamani: ಚಿಂತಾಮಣಿ: ಚಿಂತಾಮಣಿ ತಾಲೂಕಿನ ಪೊಲೀಸರಿಗೆ, ನೀವು ಕಾಂಗ್ರೆಸ್ ತಾಳಕ್ಕೆ ತಕ್ಕಂತೆ ಕುಣಿಯುತ್ತೀರಿ. ಹಾಗಾಗಿ ನಿಮ್ಮ ಪೊಲೀಸ್ ಠಾಣೆಯ ಹೆಸರನ್ನು, ಚಿಂತಾಮಣಿ ಪೊಲೀಸ್ ಠಾಣೆ ಎನ್ನುವ ಬದಲು, ಕಾಂಗ್ರೆಸ್ ಪೊಲೀಸ್ ಠಾಣೆ ಎಂದು ಬದಲಾಯಿಸಿ ಎಂದು ಜೆಡಿಎಸ್ ಮಾಜಿ ಶಾಸಕ, ಜೆ.ಕೆ.ಕೃಷ್ಣರೆಡ್ಡಿ ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲದ ಕೇಸ್ ಒಂದಕ್ಕೆ ಸಂಬಂಧಿಸಿದಂತೆ ಸಿಟ್ಟಾಗಿದ್ದ ಮಾಜಿ ಶಾಸಕರು,  ಹತ್ತು...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img