Friday, August 28, 2026

Chirag Rathod

ಕಲಬುರಗಿಯಲ್ಲಿ ಕಳ್ಳರಿಗೆ ಕಂಟಕ: ಭರ್ಜರಿ ಬೇಟೆ ಆಡಿದ ಪೊಲೀಸರು

ಕಲಬುರಗಿ ಜಿಲ್ಲೆಯ ಪೊಲೀಸರು ಭರ್ಜರಿ ಕಳ್ಳರ ಬೇಟೆ ಆಡಿದ್ದಾರೆ. ಕಲಬುರಗಿ ಜಿಲ್ಲೆಯ ಶಹಾಬಾದ್ ಮತ್ತು ಜೇವರ್ಗಿ ಠಾಣೆಗಳ ಪೊಲೀಸರು ಸಂಯುಕ್ತ ಕಾರ್ಯಾಚರಣೆ ನಡೆಸಿ, ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಒಟ್ಟು ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಣ ಹಾಗೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img