Friday, July 24, 2026

Chiranjivi

ಬಿಟೌನ್ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ ಬೇಸರ..!

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಅಂತವರನ್ನೂ ಬಾಲಿವುಡ್ ಗುರುತಿಸಲಿಲ್ಲ..! ಬಿಟೌನ್ ಬಗ್ಗೆ ಮೆಗಾಸ್ಟಾರ್ ಬೇಸರ.! ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವೆ ನಡೆದ ಟ್ವೀಟ್ಸಮರವೇ ಸಖತ್ ಸುದ್ದಿಯಾಗ್ತಿದೆ. ನಿನ್ನೆಯೇ ಈ ಟ್ವೀಟ್ಸಮರಕ್ಕೆ ಅಂತ್ಯ ಹಾಡಿದ್ದ ಕಿಚ್ಚ ಒಂದೇ ಒಂದು ಖಡಕ್ ಟ್ವೀಟ್ ಮೂಲಕ ಬಾಲಿವುಡ್‌ನ ಬಾಯ್ ಮುಚ್ಚಿಸಿದ್ರು. ಇದರ ಬೆನ್ನಲ್ಲೆ...

ತೆಲುಗು ಖ್ಯಾತ ನಿರ್ಮಾಪಕನ ಹುಟ್ಟುಹಬ್ಬದಲ್ಲಿ ಸೌತ್ ಸ್ಟಾರ್ಸ್ ದಂಡು… ಯಶ್, ನೀಲ್ ಸಹ ಭಾಗಿ

ಟಾಲಿವುಡ್ ಸಿನಿಮಾ ಇಂಡಸ್ಟ್ರೀಯ ಸ್ಟಾರ್ ಪ್ರೊಡ್ಯೂಸರ್ ದಿಲ್ ರಾಜು ನಿನ್ನೆ 50ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಈ ಪಾರ್ಟಿಯಲ್ಲಿ ಟಿಟೌನ್ ಸ್ಟಾರ್ಸ್ ಜೊತೆಗೆ ಸ್ಯಾಂಡಲ್ ವುಡ್ ಕಲಾವಿದರ ದಂಡೇ ನೆರೆದಿತ್ತು. ಕಾಮನ್ ಆಗಿ ಸೌತ್ ಸ್ಟಾರ್ಸ್ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುವುದೇ ಅಪರೂಪ. ಆಗೊಂದು ಹೀಗೊಂದು ನಡೆಯುವ ಅವಾರ್ಡ್ ಪ್ರೋಗ್ರಾಂನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವುದು ಬಿಟ್ರೆ, ಇದೀಗ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img