Sunday, July 19, 2026

chiru death

ಮಣ್ಣಲ್ಲಿ ಮಣ್ಣಾದ ಚಿರು ಸರ್ಜಾ: ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ, ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಾರ್ಥನೆ

ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ಚಿರಂಜೀವಿ ಸರ್ಜ್‌ರನ್ನ ಇಂದು ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಯಿತು. ಅದಕ್ಕೂ ಮೊದಲು ತ್ಯಾಗರಾಜನಗರದ ಚಿರು ನಿವಾಸದಲ್ಲಿ ಚಿರು ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ನಟ ದರ್ಶನ್, ಆದಿತ್ಯ, ಜಗ್ಗೇಶ್, ಸುಮಲತಾ, ನಟಿ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img