Thursday, July 23, 2026

chiru death

ಮಣ್ಣಲ್ಲಿ ಮಣ್ಣಾದ ಚಿರು ಸರ್ಜಾ: ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ, ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಾರ್ಥನೆ

ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ಚಿರಂಜೀವಿ ಸರ್ಜ್‌ರನ್ನ ಇಂದು ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಯಿತು. ಅದಕ್ಕೂ ಮೊದಲು ತ್ಯಾಗರಾಜನಗರದ ಚಿರು ನಿವಾಸದಲ್ಲಿ ಚಿರು ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ನಟ ದರ್ಶನ್, ಆದಿತ್ಯ, ಜಗ್ಗೇಶ್, ಸುಮಲತಾ, ನಟಿ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img