Tuesday, January 20, 2026

chiru sarja

ಚಿರು ಹುಟ್ಟುಹಬ್ಬದಂದು ಮೇಘನಾಳ Surprise..!

www.karnatakatv.net: ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ದಿನದಂದು ಮೇಘನಾ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಹೌದು..ಮೇಘನಾ ರಾಜ್ ಪತಿಯನ್ನು ಕಳೆದುಕೊಂಡ ನಂತರ ಬೇಸರದಿಂದಿದ್ದಾಗ ರಾಯನ್ ನ ಜನನ ವಾಯಿತು, ಅವನ ಆರೈಕೆಯಲ್ಲಿ ಬ್ಯುಸಿ ಆಗಿದ್ದ ಮೇಘನಾ ಈಗ ಒಂದು ಸಣ್ಣ ಗ್ಯಾಪ್ ನ ನಂತರ ಮೇಘನಾ ರಾಜ್ ಮತ್ತೆ ಸಿನಿ ಲೋಕಕ್ಕೆ ಕಾಲಿಟ್ಟಿದ್ದಾರೆ. ಪನ್ನಗಾಭರಣ, ನಿರ್ದೇಶಕ ವಿಶಾಲ್ ಹಾಗೂ...

ಪ್ರೀತಿಯ ಅಣ್ಣನಿಗೆ ‘ಪೊಗರು’ ಸಿನಿಮಾ ಅರ್ಪಿಸಿದ ತಮ್ಮ ಧ್ರುವ ಸರ್ಜಾ..! ಚಿರು ನೆನೆದು ಭಾವುಕರಾದ ಆ್ಯಕ್ಷನ್ ಪ್ರಿನ್ಸ್..!

ಬೆಳ್ಳಿಪರದೆಯ ಮೇಲೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೊಗರಿಸಂ ತೋರಿಸೋದಿಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 19ರಂದು ದೊಡ್ಡಪರದೆಯ ಮೇಲೆ ರಾರಾಜಿಸಲಿರುವ ಪೊಗರು ಸಿನಿಮಾದ ಬಗ್ಗೆ ಮಾಹಿತಿ ನೀಡಲು ಇಂದು ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಸಿನಿಮಾ ನಿರ್ಮಾಪಕ ಬಿ.ಕೆ.ಗಂಗಾಧರ್, ನಟ ಧ್ರುವ ಸರ್ಜಾ, ನಿರ್ದೇಶಕ ನಂದ ಕಿಶೋರ್, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ, ಕನ್ನಡ...

ಜೂನಿಯರ್ ಚಿರುಗೆ ನಾಮಕರಣದ ತಯಾರಿಯಲ್ಲಿ ಮೇಘನಾ ಕುಟುಂಬ..! ಚಿರು ಪುತ್ರನಿಗೆ ಇಡುವ ಹೆಸರೇನು ಗೊತ್ತಾ..?

ದುಃಖದ ಮಡುವಿನಲ್ಲಿ ತುಂಬಿದ್ದ ಸರ್ಜಾ ಕುಟುಂಬದಲ್ಲಿ ನಗುವಿನ ಅಲೆ ಮೂಡಿಸಿದ್ದು ಮುದ್ದಾದ ಜೂನಿಯರ್ ಚಿರು. ಮೇಘನಾ ಮಡಿಲಿಗೆ ಚಿಂಟು ಬಂದ್ಮೇಲೆ ಎಲ್ಲವೂ ಬದಲಾಗಿದೆ. ಮೇಘನಾ ಮುಖದಲ್ಲಿ ನಗು, ಸರ್ಜಾ ಕುಟುಂಬದಲ್ಲಿ ನೆಮ್ಮದಿ, ಸುಂದರ್ ರಾಜ್ ಫ್ಯಾಮಿಲಿಯಲ್ಲಿ ಸಂಭ್ರಮ ಎಲ್ಲವೂ ಮನೆ ಮಾಡಿದೆ. ಈ ನಡುವೆಯೇ ಮೇಘನಾ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿತ್ತು. ಇದೀಗ...

ಎಲ್ಲೂ ಸಂಭ್ರಮವಿಲ್ಲ: ಅಣ್ಣನ ಅಗಲಿಕೆಯ ದುಃಖದಲ್ಲಿರುವ ಧ್ರುವನಿಗಿಲ್ಲ ಬರ್ತ್‌ಡೇ ಸಂಭ್ರಮ..!

ಇಂದು ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಅವರ ಹುಟ್ಟುಹಬ್ಬ. ಆದ್ರೆ ಕೊರೊನಾ ಭೀತಿ ಮತ್ತು ಅಣ್ಣನ ಅಗಲಿಕೆಯ ನೋವಲ್ಲಿರುವ ಧ್ರುವ ಸರ್ಜಾ ಈ ಬಾರಿ ಹುಟ್ಟುಹಬ್ಬವನ್ನ ಆಚರಣೆ ಮಾಡಲಿಲ್ಲ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಧ್ರುವ ತಮ್ಮ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. https://youtu.be/pkHi_u5QCFI ಅಭಿಮಾನಿಗಳೇ ನಮ್ ಅನ್ನದಾತರು. ನೀವೇ ನಮ್ಮ ಶಕ್ತಿ. ಪ್ರತಿವರ್ಷ ಹುಟ್ಟುಹಬ್ಬಕ್ಕೆ ನೀವು...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img