Tuesday, September 1, 2026

Chitah

Mandya: ಗೋ ಶಾಲೆಗೆ ನುಗ್ಗಿ ಹಸುವನ್ನು ಕೊಂ*ದ ಚಿರತೆ: ಗ್ರಾಮಸ್ಥರಲ್ಲಿ ಮೂಡಿದ ಆತಂಕ

Mandya News: ಚಿರತೆ ಗೋ ಶಾಲೆಗೆ ನುಗ್ಗಿ ಹಸುವನ್ನು ಎಳೆದು ಕೊಂದ ಮಾಡಿರುವ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ಮೇಲುಕೋಟೆಯ ಶ್ರೀನಿವಾಸ್ ಅಯ್ಯಂಗಾರ್ ಎಂಬುವರು‌ ಈ ಗೋಶಾಲೆಯನ್ನು ನಡೆಸುತ್ತಿದ್ದರು. ಆದರೆ ಮಧ್ಯರಾತ್ರಿ ದಾಳಿ ಮಾಡಿರುವ ಚಿರತೆ, ಹಸುವನ್ನು ಎಳೆದು ತಂದು ಬಾಗಿಲಿನಲ್ಲಿ ಕೊಂದು ಹಾಕಿದೆ. ಈ ವೇಳೆ ಚಿರತೆ ಬೇಟೆಯ ದೃಶ್ಯ ಮೊಬೈಲ್ ನಲ್ಲಿ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img