Chithradurga news: ಚಿತ್ರರದುರ್ಗ: ಏಷ್ಯಾದಲ್ಲಿಯೇ ಹೆಚ್ಚು ಜನ ಸೇರುವ ಎರಡನೇ ಅದ್ದೂರಿ ಶೋಭಾ ಯಾತ್ರೆ ಅಂದರೆ ಅದು ನಮ್ಮ ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವದ ಯಾತ್ರೆ. ಎಲ್ಲರ ಬಾಯಲ್ಲೂ ಗಣಪತಿ ಬಪ್ಪ ಮೋರೆಯಾ ಎಂಬ ಮಂತ್ರಘೋಷ ದಿಂದ ಪ್ರಾರಂಭವಾಗಿ, ಬಿಗಿ ಪೋಲಿಸ್ ಭದ್ರತೆ ಯೊಂದಿಗೆ ಅದ್ದೂರಿಯಾಗಿ ನಡೆಯಿತು.
ರಾಜ್ಯದ ವಿವಿಧ ಭಾಗಗಳಿಂದ ಈ ಯಾತ್ರೆಗೆ ಜನ...
Chithradurga News: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜೀ ರವರ ಆಶೀರ್ವಾದವನ್ನು ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ್ರೀ ಬಿ.ಎನ್.ಚಂದ್ರಪ್ಪ ರವರು ಪಡೆದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ...
Chitradurga News : ರಾಜ್ಯಾದ್ಯಂತ ಇಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ. ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ಶಾಸಕ ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಸಚಿವ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ...
ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಹರಳಯ್ಯ ಮಠದ ಬಸವ ಹರಳಯ್ಯ ಶ್ರೀ ಮಾತನಾಡಿದ್ದು, ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಹರಳಯ್ಯ ಶ್ರೀ ಆಗ್ರಹಿಸಿದ್ದಾರೆ.
ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ ಪೈಕಿ ಒಬ್ಬರಿಗೆ ಸಿಎಂ ಸ್ಥಾನ ನೀಡಿ ಎಂದು ಶ್ರೀಗಳು ಆಗ್ರಹಿಸಿದ್ದು, ಡಿಕೆಶಿ, ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಇಬ್ಬರಿಗೂ ಎರಡೆರಡು ವರ್ಷ ಸಿಎಂ ಸ್ಥಾನ ನೀಡಲಿ. ಉಳಿದ ಒಂದು...
ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಟಿಕೇಟ್ ಸಿಗದವರೆಲ್ಲ ಬಂಡೇಳುತ್ತಿದ್ದಾರೆ. ಬಿಜೆಪಿಯಿಂದ ಜೆಡಿಎಸ್, ಜೆಡಿಎಸ್ನಿಂದ ಕಾಂಗ್ರೆಸ್, ಕಾಂಗ್ರೆಸ್ನಿಂದ ಬಿಜೆಪಿ, ಹೀಗೆ ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುತ್ತಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಬಿಜೆಪಿಯಲ್ಲಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದರೂ...
ಚಿತ್ರದುರ್ಗ: ಮೊಳಕಾಲ್ಮೂರು ಟಿಕೇಟ್ ಸಿಗದ ಕಾರಣ, ಬಂಡಾಯವೆದ್ದಿರುವ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಯೋಗೇಶ್ ಬಾಬು, ದೇವಸ್ಥಾನಕ್ಕೆ ಭೇಟಿ ನೀಡಿ, ಅಧಿಕೃತ ಪ್ರಚಾರ ಆರಂಭಿಸಿದ್ದಾರೆ.
ಬಿಜೆಪಿಯಿಂದ ಕಾಂಗ್ರೆಸ್ಗೆ ಬಂದು ಕೂಡ್ಲಗಿ ಮಾಜಿ ಶಾಸಕ ಎನ್. ಗೋಪಾಲಕೃಷ್ಣ ಟಿಕೇಟ್ ಪಡೆದುಕೊಂಡಿದ್ದಾರೆ. ಈ ಕಾರಣಕ್ಕೆ ರೆಬೆಲ್ ಆದ ಯೋಗೇಶ್ ಬಾಬು, ಕಾಂಗ್ರೆಸ್ ತೊರೆಯುವ ನಿರ್ಧಾರ ಮಾಡಿದ್ದಾರೆ. ಹಾಗಾಗಿ ನಾಯಕನಹಟ್ಟಿಯ ಗುರುತಿಪ್ಪೇರುದ್ರಸ್ವಾಮಿ...
Political News:
Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು...
ಬೆಂಗಳೂರು(ಫೆ.14): ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ದಾಖಲಾದ ಎರಡನೇ ಚಾರ್ಜ್ ಶೀಟ್ ಅನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಎರಡನೇ ಸೆಷನ್ಸ್ ನ್ಯಾಯಾಲಯಕ್ಕೆ 761 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟು 73 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನಾಲ್ಕು ಮಂದಿ ವಿದ್ಯಾರ್ಥಿನಿಗಳಲ್ಲಿ ಇಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದ್ದಾರೆ.
14 ವರ್ಷದ ಸಂತ್ರಸ್ತ ಬಾಲಕಿ,...
https://youtu.be/BfK8eRK4ay8
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
Chithradurga News:
ಚಿತ್ರದುರ್ಗ ಜಿಲ್ಲೆ , ಹಿರಿಯೂರಿನಲ್ಲಿ ಮಳೆಯಿಂದಾಗಿ ವಾಣಿವಿಲಾಸ ಡ್ಯಾಮ್ ಭರ್ತಿಯಾಗಿದ್ದು ಅದರ ಜೊತೆಗೆ ಅತಿಯಾದ ಮಳೆಯಿಂದಾಗಿ ವೇದಾವತಿ ನದಿ ಪಾತ್ರದಲ್ಲಿ ವಾಸವಾಗಿರುವ ಜನರ ಮನೆಗಳು ನೀರಿನಿಂದ ಆವ್ರುತವಾಗಿದ್ದು. ಸಂತ್ರಸ್ಥರು ಮನೆಯ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸುತ್ತಿರುವ ದೃಶ್ಯ ಕಂಡು ಬಂತು ಇನ್ನು ನಗರದಲ್ಲಿ ಕೆಲವಾರು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
https://karnatakatv.net/banglore-rain-girl-got-electric-shock/
https://karnatakatv.net/bagalkot-power-outages-in-these-areas-of-the-district-on-september-7-and-8/
https://karnatakatv.net/knowledge-should-be-used-for-the-betterment-of-society-country-and-the-world-chief-minister-basavaraj-bommai/
Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....