Sunday, September 20, 2026

Chithradurga

ಚಿತ್ರದುರ್ಗ ಹೆದ್ದಾರಿಯಲ್ಲಿ ಲಾರಿ ಪಲ್ಟಿ, ನಾಲ್ವರ ದುರ್ಮರಣ ..!

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿದ್ದು ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆ ಹುಯಿಲಗೋಳ್ ನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿದ್ದು ನಾಲ್ವರು...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img