Saturday, September 19, 2026

chitradugrga

ಪರುಷರ ದಿನಾಚರಣೆ ಹಿನ್ನೆಲೆ ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೆ ಮನವಿ

ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಪುರುಷರ ದಿನಾಚರಣೆ ಅಂಗವಾಗಿ ನಾಗರೀಕರ ವೇದಿಕೆಯಿಂದ ಕೇಕ್ ಕತ್ತರಿಸಿ ಪುರುಷರ ದಿನಾಚರಣೆ ಆಚರಿಸಲಾಯಿತು. ನಾರರೀಕರ ವೇದಿಕೆಯ ರಾಜ್ಯಾಧ್ಯಕ್ಷ ವಕೀಲ ಬಿ.ಕೆ ರೆಹಮತ್ ವುಲ್ಲಾ ನೇತೃತ್ವದಲ್ಲಿ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿ ಮಾಡಲು ಸರ್ಕಾರಕ್ಕೆ ಮನವಿ ಮಾಡಿದರು. 2030 ರವೇಳೆಗೆ ಆರ್ಥಿಕತೆಯಲ್ಲಿ ಭಾರತ ವಿಶ್ವದ ಮೂರನೇ...

ಚಿತ್ರದುರ್ಗದ ನಾಯಕನಹಳ್ಳಿಯಲ್ಲಿ ಗೋಡೆ ಕುಸಿದು ಇಬ್ಬರು ಸಾವು

ಕಳೆದ 3 ದಿನಗಳಿಂದ ಸುರಿಯುತ್ತಿರುವ ದಾರಾಕಾರ ಮಳೆಗೆ ಗೋಡೆ ಕುಸಿದು ಇಬ್ಬರು ದಂಪತಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗಜಿಲ್ಲೆಯ ನಾಯಕನಹಟ್ಟಿ ಪಟ್ಟಣದ ಎ ಕೆ ಕಾಲೋನಿಯಲ್ಲಿ ನಡೆದಿದೆ .ಇಬ್ಬರು ದಂಪತಿಗಳು ಕಂಪ್ಲೋಶ್ (45) ಮತ್ತು ತಿಪ್ಪಮ್ಮ (36) ಸಾವನ್ನಪ್ಪಿದ್ದಾರೆ.ಅರುಣ್ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ . ನಾಯಕನಹಟ್ಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img