Friday, November 14, 2025

#chitradurga district

ಜಾತಿ ಸಮೀಕ್ಷೆಯಲ್ಲಿ ಯಾವ ಜಿಲ್ಲೆ ಮೊದಲು?

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ, ಅತೀ ಹೆಚ್ಚಾಗಿ ಕೊಪ್ಪಳ ಜಿಲ್ಲೆಯ ಜನರು ಭಾಗಿಯಾಗಿದ್ದಾರೆ. ಸಮೀಕ್ಷೆಯ ಪ್ರಾರಂಭದಲ್ಲಿ ತಾಂತ್ರಿಕ ದೋಷ, ಸರ್ವರ್‌ ಸಮಸ್ಯೆ ಎದುರಾಗಿತ್ತು. ಆದರೂ ಜಿಲ್ಲಾಧಿಕಾರಿ ಆದೇಶದ ಮೇರೆಗೆ, ಯಲಬುರ್ಗಾ, ಕುಷ್ಟಗಿ, ಕುಕನೂರ, ಗಂಗಾವತಿ ತಾಲೂಕುಗಳಲ್ಲಿ, ಅತ್ಯಂತ ವೇಗವಾಗಿ ಸಮೀಕ್ಷೆ ಸಾಗಿದೆ. ದಸರಾ ರಜೆಯಲ್ಲೂ ಜಾತಿ ಗಣತಿ ಕಾರ್ಯದಲ್ಲಿ ಶಿಕ್ಷಕರು ಭಾಗಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ...

ರೇಣುಕಾಸ್ವಾಮಿ ಪತ್ನಿ ಸಹನಾ ನೆಮ್ದಿಯಾಗಿ ಇರೋಕೆ ಕೆಲಸ!

ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿನಿಂದ, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪತ್ನಿ ಸಹನಾಗೆ ಗಂಡು ಮಗುವಾಗಿದ್ದು, ಭವಿಷ್ಯದ ಚಿಂತೆ ಕಾಡ್ತಿದೆ. ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ನೀಡುವಂತೆ, ಸರ್ಕಾರಕ್ಕೆ ಪದೇ ಪದೇ ಮನವಿ ಮಾಡ್ತಿದ್ರು. ಇದೀಗ ರೇಣುಕಾಸ್ವಾಮಿ ಪತ್ನಿಗೆ, ಸರ್ಕಾರಿ ಕೆಲಸ ಕೊಡಿಸುವ ಭರವಸೆಯನ್ನು, ಚಳ್ಳಕೆರೆ ಶಾಸಕ ರಘುಮೂರ್ತಿ ನೀಡಿದ್ದಾರೆ. ಮಠಗಳಲ್ಲಿ ಅಥವಾ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸಲು...

ಬರ್ತ್‌ಡೇ ಅಲ್ಲ ಡೆತ್‌ಡೇ – ಮಿಥುನ್‌ ಲೈಫಲ್ಲಿ ವಿಧಿಯಾಟ

ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ, 9 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರಲ್ಲಿ 8 ಮಂದಿ ಯುವಕರು. ಓರ್ವ ವ್ಯಕ್ತಿಗೆ 55 ವರ್ಷವಾಗಿತ್ತು. ಮನೆಗೆ ಆಧಾರವಾಗಬೇಕಿದ್ದವರು ಸಾವಿನ ಕದ ತಟ್ಟಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಣ್ಣೀರ ಕಥೆ. ಎದೆಯುದ್ದ ಬೆಳೆದು ನಿಂತಿದ್ದ ಮಕ್ಕಳು ಮನೆಗೆ ಆಧಾರವಾಗಬೇಕಿತ್ತು. ಯಮಸ್ವರೂಪಿ ಟ್ರಕ್‌ ಯುವಕರ ಬದುಕನ್ನೇ ಅಂತ್ಯಗೊಳಿಸಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ...

ನಾವು ಸಿಡಿದೆದ್ರೆ ಅಷ್ಟೇ.. ಯತ್ನಾಳ್ ಖಡಕ್ ಎಚ್ಚರಿಕೆ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ. ಈದ್‌ ಮಿಲಾದ್‌ಗೆ ಡಿಜೆ ಅನುಮತಿ ಕೊಡ್ತಾರೆ. ಪಾಕಿಸ್ತಾನದ ಧ್ವಜ ಹಾರಿಸೋಕೆ ಅನುಮತಿ ಕೊಡ್ತಾರೆ. ಪಾಕ್‌ ಪರ ಘೋಷಣೆ ಕೂಗಬಹುದು. ಪ್ಯಾಲೆಸ್ತೇನ್‌ ಧ್ವಜ ಹಾರಿಸೋಕೂ ಅನುಮತಿ ಕೊಡ್ತಾರೆ. ಬರೀ 15 ನಿಮಿಷ ಕೊಡಿ. ಪೊಲೀಸರು ಹಿಂದೆ ಸರಿಯಿರಿ. ಇಡೀ ಹಿಂದೂಗಳನ್ನು...

ನಟ ದರ್ಶನ್‌ಗೂ ಪವಿತ್ರಾ ಗೌಡಗೂ ಏನು ಸಂಬಂಧ?

ಸುಪ್ರೀಂಕೋರ್ಟ್‌ನಲ್ಲಿಂದು ಒಂದೂವರೆ ಗಂಟೆಗೂ ಅಧಿಕ ಕಾಲ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ವಾದ-ಪ್ರತಿವಾದ ಆಲಿಸಿದ ಸುಪ್ರಿಂ, 100ಕ್ಕೂ ಅಧಿಕ ಪ್ರಶ್ನೆಗಳನ್ನು ವಕೀಲರ ಮುಂದಿಟ್ಟಿತ್ತು. ರಾಜ್ಯ ಸರ್ಕಾರ ಮತ್ತು ದರ್ಶನ್‌ಗಷ್ಟೇ ಅಲ್ಲ.. ಪವಿತ್ರಾ ಗೌಡಗೂ ಖಡಕ್‌ ಪ್ರಶ್ನೆಗಳನ್ನೇ ಕೇಳಿದೆ. ಇದಕ್ಕೆಲ್ಲಾ ನೀವೇ ಕಾರಣ - ಸುಪ್ರೀಂ ನೀವಿಲ್ಲದಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ. ಇದಕ್ಕೆಲ್ಲಾ ನೀವೇ...

ದೆವ್ವದ ಹೆಸರಲ್ಲಿ ಚಿತ್ರಹಿಂಸೆ ಪ್ರಾಣ ಬಿಟ್ಟ ಮಹಿಳೆ:ಇಡೀ ರಾಜ್ಯವೇ ಬೆಚ್ಚಿ ಬಿದ್ದ ದಾರುಣ ಘಟನೆ

21ನೇ ಶತಮಾನದಲ್ಲೂ ಕಾಲ ಎಷ್ಟೇ ಬದಲಾದರೂ ನಮ್ಮ ಜನ ಮಾತ್ರ ಈ ದೆವ್ವ ಭೂತ ಕಥೆಗಳನ್ನು ನಂಬುವುದು ಬಿಡುವುದಿಲ್ಲ. ವಾಮಾಚಾರ ಮಾಟ-ಮಂತ್ರ ಮಾಡುವುದನ್ನು ನಿಲ್ಲಿಸಿಲ್ಲ. ದೆವ್ವ ಮೈಮೇಲೆ ಬಂದಿದೆ ಎಂದು ಮನಬಂದಂತೆ ಚಾವಟಿ ಅಥವಾ ಬೆತ್ತದಲ್ಲಿ ಸಾಯುವವೆರಗೂ ಒಡೆಯುವುದು. ದೇವಸ್ಥಾನ ಅಥವಾ ಮಸೀದಿಗಳಲ್ಲಿ ಬಿಡುವುದು ಹೀಗೆ ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ರೀತಿ ದೆವ್ವ...

ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ

ಚಿತ್ರದುರ್ಗ: ಭೀಕರ ಬರಗಾಲದ ಪರಿಣಾಮ ಈರುಳ್ಳಿ ಬೆಳೆ ಹಾಳಾಗಿದ್ದರೆ, ಇನ್ನೊಂದೆಡೆ ಬೆಲೆ ಗಗನಕ್ಕೇರಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಹೌದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 40ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗುತ್ತದೆ. ಬರಗಾಲದ ಪರಿಣಾಮ ಈ ವರ್ಷ 18.220 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಆಗಿದೆ. ಆದ್ರೆ, ಬರದ ಪರಿಣಾಮ ಈರುಳ್ಳಿ ಮತ್ತು...

Anganavadi: ಅಂಗನವಾಡಿಗೆ ಬರುವ ಮಕ್ಕಳ ಸಂಖ್ಯೆ ಕಡಿಮೆಯಾಗಿ ಮುಚ್ಚುವ ಆತಂಕವಾಗಿದೆ

ನಾಯಕನಹಟ್ಟಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಕಳೆದ 8 ವರ್ಷಗಳಿಂದ ಶೂನ್ಯದಿಂದ ಆರು ವರ್ಷ ವಯೋಮಾನದ ಮಕ್ಕಳಿಗಾಗಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೂಲಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ, ಲಾಲನೆ - ಪಾಲನೆ ಕೇಂದ್ರಗಳನ್ನು ಶಾಲಾ ಪೂರ್ವ ಶಿಕ್ಷಣ ಮಾಡಲಾಗುತ್ತಿದೆ. ಆದರೆ ಅಂಗನವಾಡಿ  ಕೇಂದ್ರಗಳು  ಇರುವ ಕಡೆ ಶಿಶು ಪಾಲನ...

Hindu maha ganapathi: ಪಟ್ಟಣದಲ್ಲಿ ಹಿಂದೂ ಮಹಾ ಗಣಪತಿ ಅದ್ದೂರಿ ವಿಸರ್ಜನೆ ಕಾರ್ಯಕ್ರಮ..!

ನಾಯಕನಹಟ್ಟಿ : ಪಟ್ಟಣದ ಹಿಂದೂ ಮಹಾಗಣಪತಿ ವಿಸರ್ಜನೆಯ ಕಾರ್ಯಕ್ರಮ ಡೊಳ್ಳು, ವಾದ್ಯ, ಸಂಗೀತ ನೃತ್ಯಗಳ ಜೊತೆ ಎಲ್ಲಾ ಸಮುದಾಯ ಭಕ್ತಾಧಿಗಳು ಭಾಗಿಯಾಗಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಹಿಂದೂ ರಾಷ್ಟ್ರೀಯ ಸ್ವಯಂ ಸೇವ ಕಾರ್ಯಕರ್ತ ವೇಣುಗೋಪಾಲ್ ಮಾತನಾಡಿ ಸತತ  7ನೇ ವರ್ಷದ ಗಣಪತಿ ಹಬ್ಬ ಆಚರಣೆ ಇದಾಗಿದ್ದು. ಒಂದು ಧರ್ಮಕಾರ್ಯ ಮಾಡುವುದು ಅಷ್ಟು ಸುಲಭವಲ್ಲ. ನಿಯಮ...

ಚಿತ್ರದುರ್ಗದಲ್ಲಿ ಪೌರಕಾರ್ಮಿಕರ ದಿನದ ಸಂಭ್ರಮಾಚರಣೆ..!

ಚಿತ್ರದುರ್ಗ: ಜಿಲ್ಲಾ ಪೌರಾಡಳಿತ ನಿರ್ದೇಶನಾಲಯ ಜಿಲ್ಲಾ ನಗರಾಭಿವೃದ್ಧಿ ಕೋಶ ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ ಪೌರಕಾರ್ಮಿಕರ ದಿನಾಚರಣೆಯನ್ನು ಹಿನ್ನೆಲೆ ಪಟ್ಟಣದ ಎಲ್ಲಾ ಪೌರಕಾರ್ಮಿಕರಿಗೆ ಕ್ರೀಡೆ ವ್ಯಾಯಾಮ ಮತ್ತು ಸಂಗೀತ ಕಾರ್ಯಕ್ರಮಗಳ ಮುಖಾಂತರ ಸನ್ಮಾನ ಮಾಡಲಾಯಿತು. ಶಿವಕುಮಾರ್ ಮುಖ್ಯ ಅಧಿಕಾರಿಗಳು ಹೇಳುವಂತೆ ಇಂದು ಪೌರ ಕಾರ್ಮಿಕರ ಶ್ರೇಷ್ಠವಾದ ಹಬ್ಬ ಈ ಕಾರ್ಮಿಕರ ದಿನಾಚರಣೆಯನ್ನು ಪೌರಾಡಳಿತ ನಿರ್ದೇಶನಾಲಯ ಜಿಲ್ಲಾಧಿಕಾರಿಗಳ...
- Advertisement -spot_img

Latest News

ತೇಜಸ್ವಿ ಯಾದವ್‌ ಸೋತಿದ್ದು ಯಾಕೆ? ಇಲ್ಲಿದೆ 5 ಪ್ರಮುಖ ಕಾರಣಗಳು!

2020ರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಕೇವಲ ಕೆಲವು ಸಾವಿರ ಮತಗಳಿಂದ ಎನ್‌ಡಿಎಗಿಂತ ಹಿಂತೆಗೆದಿತ್ತು. ಆ ಅನುಭವದ ನಂತರ, 2025ರಲ್ಲಿ ಮಹಾ ಮೈತ್ರಿಕೂಟದ ಆರ್‌ಜೆಡಿ–ಕಾಂಗ್ರೆಸ್ ಗೆಲುವು ಬಹುತೇಕ...
- Advertisement -spot_img