Thursday, August 6, 2026

#chitradurga district

ಚಿತ್ರದುರ್ಗದಲ್ಲಿ ಪೌರಕಾರ್ಮಿಕರ ದಿನದ ಸಂಭ್ರಮಾಚರಣೆ..!

ಚಿತ್ರದುರ್ಗ: ಜಿಲ್ಲಾ ಪೌರಾಡಳಿತ ನಿರ್ದೇಶನಾಲಯ ಜಿಲ್ಲಾ ನಗರಾಭಿವೃದ್ಧಿ ಕೋಶ ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ ಪೌರಕಾರ್ಮಿಕರ ದಿನಾಚರಣೆಯನ್ನು ಹಿನ್ನೆಲೆ ಪಟ್ಟಣದ ಎಲ್ಲಾ ಪೌರಕಾರ್ಮಿಕರಿಗೆ ಕ್ರೀಡೆ ವ್ಯಾಯಾಮ ಮತ್ತು ಸಂಗೀತ ಕಾರ್ಯಕ್ರಮಗಳ ಮುಖಾಂತರ ಸನ್ಮಾನ ಮಾಡಲಾಯಿತು. ಶಿವಕುಮಾರ್ ಮುಖ್ಯ ಅಧಿಕಾರಿಗಳು ಹೇಳುವಂತೆ ಇಂದು ಪೌರ ಕಾರ್ಮಿಕರ ಶ್ರೇಷ್ಠವಾದ ಹಬ್ಬ ಈ ಕಾರ್ಮಿಕರ ದಿನಾಚರಣೆಯನ್ನು ಪೌರಾಡಳಿತ ನಿರ್ದೇಶನಾಲಯ ಜಿಲ್ಲಾಧಿಕಾರಿಗಳ...

Police: ಗಣೇಶ ಹಬ್ಬ ಆಚರಣೆ ವೇಳೆ ನಿಯಮ ಪಾಲನೆಗೆ ಪೊಲೀಸರು ಮನವಿ..!

ನಾಯಕನಹಟ್ಟಿ: ಸರ್ವೇ ಜನ ಸುಖಿನೋ ಭವ ಎನ್ನುವಂತೆ ಸರ್ವ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವಿಸುವ ಉದ್ದೇಶಕ್ಕಾಗಿ ಕಾನೂನನ್ನ ಜಾರಿಗೆ ತರಲಾಗಿದೆ. ಎಲ್ಲರೂ ಕಾನೂನನ್ನ ಗೌರವಿಸಿ ಪಾಲಿಸಿ ಎಂದು ನಾಯಕನಹಟ್ಟಿ ಪೊಲೀಸ್ ಠಾಣೆ ಪಿಎಸ್ಐ ದೇವರಾಜ್ ರವರು ತಿಳಿಸಿದರು. ನಾಯಕನಹಟ್ಟಿ ಪೊಲೀಸ್ ಠಾಣೆಯ ಆವರಣದಲ್ಲಿ ಗಣೇಶನ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೂರ್ವಭಾವಿ...

Chitradurga : ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಜಾಗೃತಿ ಜಾಥ ಕಾರ್ಯಕ್ರಮ

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವತಿಯಿಂದ ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಹಮ್ಮಿಕೊಂಡಿತು. ಈ ವೇಳೆ ಮಾತನಾಡಿದ ಶಿವಕುಮಾರ್ ಪ್ರಭಾರ ಮುಖ್ಯಾಧಿಕಾರಿಗಳು ಈ ಕಾರ್ಯಕ್ರಮವನ್ನು ಪಟ್ಟಣದ ಪ್ರತಿ ವಾರ್ಡ್ಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ ಜನರ ಸ್ವಚ್ಛತೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು,...
- Advertisement -spot_img

Latest News

ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಫಿಕ್ಸ್ – ನಮ್ಮ ನೀರು ನಮ್ಮ ಹಕ್ಕು!

ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ...
- Advertisement -spot_img